No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಇವುಗಳ ಉಳಿವಿಗೆ ನನ್ನ ಸ್ಪರ್ಧೆ | ಕೆ.ಎಸ್. ಈಶ್ವರಪ್ಪ ಹೇಳಿದ ಪ್ರಮುಖ ಅಂಶಗಳು ಹೀಗಿವೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 27, 2024
in ಭದ್ರಾವತಿ
0
ಇವುಗಳ ಉಳಿವಿಗೆ ನನ್ನ ಸ್ಪರ್ಧೆ | ಕೆ.ಎಸ್. ಈಶ್ವರಪ್ಪ ಹೇಳಿದ ಪ್ರಮುಖ ಅಂಶಗಳು ಹೀಗಿವೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಮೋದಿಯವರು ಹೋದಲೆಲ್ಲಾ ಕುಟುಂಬ ರಾಜಕಾರಣ ವಿರುದ್ಧ ಮಾತನಾಡುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಹಿಡಿತದಲ್ಲಿದೆ. ಇದರಿಂದ ರಾಜ್ಯದ ಜನ ಕಾರ್ಯಕರ್ತರು ನೋವಿನಲ್ಲಿದ್ದಾರೆ ಪಕ್ಷವನ್ನು ಒಂದು ಕುಟುಂಬದಿಂದ ಹೊರ ತಂದು ಕಾರ್ಯಕರ್ತರಿಗೆ ನೆಮ್ಮದಿ ತರಲು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪರವರನ್ನು ಬೆಂಬಲಿಸಿ ಬಿ.ಆರ್.ಪಿಯಲ್ಲಿ ರಾಷ್ಟ್ರ ಭಕ್ತರ ಬಳಗ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರಪಂಚದಲ್ಲಿ ಸ್ತ್ರೀಯರನ್ನು ಮಾತೃ ಸ್ವರೂಪದಲ್ಲಿ ಕಾಣುವುದು ಭಾರತದಲ್ಲಿ ಮಾತ್ರ ತಾಯಿ ಹರಸಿ ಆರಂಭ ಮಾಡುವ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ ಆದ್ದರಿಂದ ತಾಯಂದಿರ ಕೈನಲ್ಲಿ ದೀಪ ಬೆಳಗಿಸಿ ಸಾರ್ವಜನಿಕ ಸಭೆ ಆರಂಭ ಮಾಡಿದ್ದೇನೆ. ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಎಲ್ಲಾ ಭಾಗಗಳಲ್ಲಿ ಭೇಟಿ ನೀಡಿದ್ದೇನೆ. ಹೋದಲೆಲ್ಲಾ ಜನರು ನನ್ನ ಸ್ಪರ್ಧೆಯನ್ನು ಬೆಂಬಲಿ ನಿಮ್ಮನ್ನು ಗೆಲ್ಲಿಸುವುದಾಗಿ ಆಶೀರ್ವಾದ ಮಾಡುತ್ತಿದ್ದಾರೆ. ನೀವು ಸಹ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ #PM Modi ಮಾಡಲು ಸಹಕಾರ ನೀಡಿ ಎಂದು ಮನವಿ ಮಾಡಿದರು.

Also read: ರಾಜ್ಯಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿದ ಕೇಂದ್ರ ಸರ್ಕಾರ

ದೇಶದಲ್ಲಿ ಹಿಂದುತ್ವದ ಉಳಿವಿಗಾಗಿ ಅಟಲ್ ಬಿಹಾರಿ ವಾಜಪೇಯಿ, #Atal Bihari Vajapayee ಲಾಲ್ ಕೃಷ್ಣ ಅಡ್ವಾಣಿ, ನರೇಂದ್ರ ಮೋದಿಯವರಂತಹ ಮಹಾನ್ ನಾಯಕರು ಪಕ್ಷ ಸಂಘಟನೆ ಮಾಡಲು ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ. ಹಿಂದುತ್ವದ ಮೂಲ ಉದ್ದೇಶ ಮಹಿಳೆಯರಿಗೆ ಗೌರವ ಸ್ಥಾನ ಕೊಡುವುದು. ಹುಬ್ಬಳ್ಳಿಯಲ್ಲಿ ಕಾಲೇಜಿಗೆ ಹೋದ ವಿಧ್ಯಾರ್ಥಿನಿಯನ್ನು ಕಾಲೇಜಿನ ಒಳಗೆ ನುಗ್ಗಿ ಕೊಲೆ ಮಾಡಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತರಲು ಅನೇಕ ಮಹಾ ಪುರುಷರು ಪ್ರಾಣ ತ್ಯಾಗ ಮಾಡಿ ಸ್ವರ್ಗದಲ್ಲಿದ್ದಾರೆ. ರಾಜ್ಯದಲ್ಲಿ ಆಗುತ್ತಿರುವ ಹುಬ್ಬಳ್ಳಿ ಪ್ರಕರಣದಂತಹ ಘಟನೆಗಳು ಸ್ವರ್ಗದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಿಗೆ ನೋವು ತಂದಿದೆ ಎಂದರು.

ಮುಗ್ದ ಹುಡುಗಿಯರಿಗೆ ಪ್ರೀತಿ ತೋರಿಸಿ ಅವರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ, ರಾಜ್ಯದ ಮುಖ್ಯಮಂತ್ರಿ ಇದು ಲವ್ ಜಿಹಾದ್ ಪ್ರಕರಣವಲ್ಲ ಎಂದು ಹೇಳಿದ್ದಾರೆ. ಕೊಲೆ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಜ್ಯದಲ್ಲಿ ಒತ್ತಡ ಹೆಚ್ಚಾದಾಗ ಸಿಐಡಿಗೆ ಪ್ರಕರಣ ವಹಿಸಿದ್ದಾರೆ. ಸಿಐಡಿ ಅಧಿಕಾರಿಗಳು ಮುಖ್ಯಮಂತ್ರಿ ಹೇಳಿದಂತೆ ವರದಿ ನೀಡುತ್ತಾರೆ ಆದ್ದರಿಂದ ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಹೇಡಿಗಳ ರೀತಿ ಹಿಂದು ಯುವಕರನ ಮೇಲೆ ಹಲ್ಲೆ ಮಾಡಿ ಓಡಿ ಹೋಗುತ್ತಾರೆ, ಕೊಟ್ಟಿಗೆಯಲ್ಲಿ ಕಟ್ಟಿದ ಹಸು ಕರುವನ್ನು ಕಳ್ಳತನ ಮಾಡುತ್ತಿದ್ದಾರೆ ಅದನ್ನು ತಡೆಯಲು ಹೋದ ಯುವಕರ ಮೇಲೆ ರಾಜ್ಯ ಸರ್ಕಾರ ಕೇಸ್ ಹಾಕುತ್ತಿದೆ. ನಾವೇನು ಪಾಕಿಸ್ಥಾನದಲ್ಲಿದ್ದೇವಾ.
ಹೆಣ್ಣಿಗೆ ಗೌರವ ಸಿಗಬೇಕು ಗೋವಿಗೆ ಪೂಜೆಯಾಗಬೇಕು, ಮಂದಿರಗಳು ಉಳಿಸಬೇಕು ಹಿಂದುತ್ವ ಬೆಳೆಯಬೇಕು ಎಂಬುವ ಉದ್ದೇಶದಿಂದ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.
ಹಿಂದುತ್ವದ ಬಗ್ಗೆ ಮಾತನಾಡಿದ್ದಕ್ಕೆ ಬೇರೆ ಬೇರೆ ದೇಶಗಳಿಂದ ನನಗೆ ಬೆದರಿಕೆ ಕರೆ ಬರುತ್ತಿದೆ, ಫೋನ್ ಮೂಲಕ ಬೆದರಿಕೆ ಹಾಕಬೇಡಿ ಧೈರ್ಯ ಇದ್ದರೆ ಮುಂದೆ ಬನ್ನಿ ಈ ರೀತಿ ಬೆದರಿಕೆಗಳಿಗೆ ನಾನು ಬಗ್ಗುವುದಿಲ್ಲ ಎಂದರು.

ಕಾಶ್ಮೀರದ ಲಾಲ್ ಚೌಕದಲ್ಲಿ ಹಾಕಲಾಗಿದ್ದ ಪಾಕಿಸ್ಥಾನ ಧ್ವಜ ತೆಗೆದು ಹಿಂದೂಸ್ಥಾನ ಧ್ವಜವನ್ನು ಏರಿಸಲು ಮೋದಿ ಕರೆ ಮೇರೆಗೆ ಲಾಲ್ ಚೌಕ್ ಗೆ ಹೋಗಿದ್ದೆ ಅಲ್ಲಿಂದ ನನಗೆ ಮೋದಿಯವರ ಜೊತೆ ಒಡನಾಟ ಆರಂಭವಾಯಿತು. 500ವರ್ಷಗಳ ನಂತರ ರಾಮ ಮಂದಿರ ವಿವಾದ ಬಗೆಹರಿಯಿತು ರಾಮ ಮಂದಿರ ನಿರ್ಮಾಣ ಮಾಡಲು ಮೋದಿ ಬರಬೇಕಾಯಿತು. ಕಾಶಿ ವಿಶ್ವನಾಥ ದೇವಸ್ಥಾನ ಜಾಗದಲ್ಲಿ ಮಸೀದಿ ನಿರ್ಮಾಣ ಮಾಡಿದ್ದಾರೆ, ಮಸೀದಿ ಜಾಗದಲ್ಲಿ ಶಿವ ಲಿಂಗ ಇದೆ ಅದಕ್ಕೆ ಪೂಜೆ ಮಾಡಲು ಅವಕಾಶ ಕೊಡಿ ಎಂದು ಮಹಿಳೆಯರು ಕೋರ್ಟ್ ಮೊರೆ ಹೋದ.ರು ಮಸೀದಿ ಜಾಗದಲ್ಲಿ ಮಂದಿರ ಇದ್ದ ಕುರುಹುಗಳ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ಕೊಟ್ಟಿದೆ. ಶ್ರೀ ಕೃಷ್ಣ ಜನ್ಮಸ್ಥಳ ಮಥುರಾದಲ್ಲಿ ಸಹ ಮಸೀದಿ ನಿರ್ಮಾಣವಾಗಿದೆ ಇಲ್ಲಿಯೂ ಸಹ ಹಿಂದುಗಳಿಗೆ ನ್ಯಾಯ ಸಿಕ್ಕಿ ಮಥುರಾದಲ್ಲಿ ಕೃಷ್ಣ ದೇವಸ್ಥಾನ ನಿರ್ಮಾಣವಾಗುವ ವಿಶ್ವಾಸ ಇದೆ ಎಂದರು.
ಸಭೆಯಲ್ಲಿ ಮಾಳೆನ ಹಳ್ಳಿ, ಸಿಂಗನ ಮನೆ, ಶಂಕರಘಟ್ಟ, ಗ್ಯಾರೇಜ್ ಕ್ಯಾಂಪ್ ಗ್ರಾಮಸ್ಥರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮುಖಂಡರಾದ ರಂಗೋಜಿರಾವ್, ಬಿ.ಡಿ. ಈಶ್ವರಪ್ಪ, ಚೌಡಪ್ಪ, ಮಹೇಶ್ ಕುಮಾರ್‌, ವೇದಮೂರ್ತಿ, ನಾರಾಯಣಪ್ಪ, ಪ್ರಭಾಕರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Atal Bihari VajapayeeBhadravathiK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM ModiShimogaShivamogga Newsಅಟಲ್ ಬಿಹಾರಿ ವಾಜಪೇಯಿಕೆ.ಎಸ್. ಈಶ್ವರಪ್ಪಪ್ರಧಾನಿ ಮೋದಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share206Tweet123Send
Previous Post

ರಾಜ್ಯಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿದ ಕೇಂದ್ರ ಸರ್ಕಾರ

Next Post

ಅದಮ್ಯ ಓದಿನ ಪ್ರೀತಿಯಿಂದ ಬಾಳಿನ ಅಂಧಕಾರ ದೂರ: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅದಮ್ಯ ಓದಿನ ಪ್ರೀತಿಯಿಂದ ಬಾಳಿನ ಅಂಧಕಾರ ದೂರ: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

ಅದಮ್ಯ ಓದಿನ ಪ್ರೀತಿಯಿಂದ ಬಾಳಿನ ಅಂಧಕಾರ ದೂರ: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

ಅಶಕ್ತರಿಗೆ ಕಾನೂನಿನ ನೆರವು ಸಿಗಬೇಕು: ನ್ಯಾ.ಎಂ.ಎಸ್. ಸಂತೋಷ್

March 10, 2026
ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯುವ ಸಂಸತ್ ಸ್ಪರ್ಧೆ | 10 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

March 10, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ರಾಜ್ಯ ಸರ್ಕಾರದ ಬಜೆಟ್ | ಚಿಂದಿ ಬಟ್ಟೆ ಸೇರಿಸಿ ಕೌದಿ ಹೊಲೆದ ಹಾಗೆ ಆಗಿದೆ: ಈಶ್ವರಪ್ಪ ಲೇವಡಿ

March 10, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

March 10, 2026
ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

ಪಿಇಎಸ್ ಐಎಎಮ್‌ಎಸ್ ಪದವಿ ಕಾಲೇಜಿನ ರಾಸೇಯೋ ವಿಶೇಷ ಶಿಬಿರ | ಉಚಿತ ಆರೋಗ್ಯ ತಪಾಸಣೆ ಸಂಪನ್ನ

March 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL