Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ನಗರಸಭೆ ಚುನಾವಣೆ: 4ನೆಯ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅನುಪಮಾ ನಾಮಪತ್ರ ಸಲ್ಲಿಕೆ

2ನೆಯ ದಿನ ಯಾರೆಲ್ಲಾ ಉಮೇದುವಾರಿಕೆ ಸಲ್ಲಿಸಿದ್ದಾರೆ? ಇಲ್ಲಿದೆ ಮಾಹಿತಿ

April 10, 2021
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆ 4ನೆಯ ವಾರ್ಡ್‌ಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಡಿ.ಎ. ಅನುಪಮ ನಾಮಪತ್ರ ಸಲ್ಲಿಸಿದರು.

ನಗರಸಭೆ 4ನೆಯ ವಾರ್ಡ್‌ಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಡಿ.ಎ ಅನುಪಮ ಒಂದು ನಾಮಪತ್ರ, 12ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ. ಸುದೀಪ್‌ಕುಮಾರ್ ೨ ನಾಮಪತ್ರ, 13ನೆಯ ವಾರ್ಡಿಗೆ ಜೆ. ಅನುಸುಧಾ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ ಹಾಗು ಪಕ್ಷೇತರ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ, 18ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ನಗರಸಭೆ ಮಾಜಿ ಸದಸ್ಯ ಆರ್. ಕರುಣಾಮೂರ್ತಿ ಒಂದು ನಾಮಪತ್ರ, ಮಾಜಿ ಉಪಮೇಯರ್ ಮಹಮ್ಮದ್ ಸನಾವುಲ್ಲಾ ಪುತ್ರ ಮಹಮ್ಮದ್ ಪರ್ವೀಜ್ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಬಿ ಫಾರಂ ಇಲ್ಲದೆ 26ನೆಯ ವಾರ್ಡಿನ ಜೆಡಿಎಸ್ ಅಭ್ಯರ್ಥಿಯಾಗಿ ಪರಮೇಶ್ವರಿ ಒಂದು ನಾಮಪತ್ರ, 25ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಕೆ. ಉದಯಕುಮಾರ್ ಒಂದು ನಾಮಪತ್ರ, ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಂಜನಪ್ಪ, 22ನೆಯ ವಾರ್ಡಿಗೆ ಪಕ್ಷೇತರ ಅಭ್ಯರ್ಥಿಯಾಗಿ ನರಸಯ್ಯ ಒಂದು ನಾಮಪತ್ರ, 24ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ. ಮಸ್ತಾನ ಒಂದು ನಾಮಪತ್ರ, 17ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಪ್ಪುಸುಲ್ತಾನ ಶಾಹೇ ಆಲಂ ಒಂದು ನಾಮಪತ್ರ, ೨೦ನೆಯ ವಾರ್ಡಿಗೆ ಹಾಲಿ ನಗರಸಭಾ ಸದಸ್ಯೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀ ದೇವಿ ಒಂದು ನಾಮಪತ್ರ ಸಲ್ಲಿಸಿದ್ದಾರೆ.
15ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಕೆ.ಎಂ ಮಂಜುಳ 2 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಒಂದು ನಾಮಪತ್ರ, 16ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟೇಗೌಡ ಒಂದು ನಾಮಪತ್ರ, ಹಾಲಿ ನಗರಸಭಾ ಸದಸ್ಯೆ ವಿಶಾಲಾಕ್ಷಿ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಎರಡು ನಾಮಪತ್ರ, 34ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಹಾಲಿ ನಗರಸಭಾ ಸದಸ್ಯೆ ಎಂ.ಎಸ್ ಸುಧಾಮಣಿ ಒಂದು ನಾಮಪತ್ರ, ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಆರ್ ಲತಾ ಚಂದ್ರಶೇಖರ್ ಒಂದು ನಾಮಪತ್ರ, 33ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ವಿಐಎಸ್‌ಎಲ್ ಕಾರ್ಮಿಕರ ಸಂಘದ ಮಾಜಿ ಅಧ್ಯಕ್ಷ ಜೆ.ಎನ್ ಚಂದ್ರಹಾಸ ಎರಡು ನಾಮಪತ್ರ, 3ನೆಯ ವಾರ್ಡಿಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಜೆ. ನಕುಲ್ ಒಂದು ನಾಮಪತ್ರ, 6ನೆಯ ವಾರ್ಡಿಗೆ ಬಿಜೆಪಿ ಪಕ್ಷದ ಅಧಿಕೃತ ಘೋಷಿತ ಅಭ್ಯರ್ಥಿಯಾಗಿರುವ ಕೆ.ಆರ್. ಸತೀಶ್ ಒಂದು ನಾಮಪತ್ರ, ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಶ್ರೇಯಸ್ ಎರಡು ನಾಮಪತ್ರ, ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಚನ್ನಯ್ಯ ಒಂದು ನಾಮಪತ್ರ ಸಲ್ಲಿಸಿದ್ದಾರೆ.
11ನೆಯ ವಾರ್ಡಿಗೆ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಎ. ಪಚ್ಛೆಯಪ್ಪನ್ ಒಂದು ನಾಮಪತ್ರ, 8ನೆಯ ವಾರ್ಡಿಗೆ ಘನಿ ಅಬುಲ್ ಖೈರ್ ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಒಂದು ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮಹಮದ್ ಇನಾಯಿತ್ ಒಂದು ನಾಮಪತ್ರ, 7ನೇ ವಾರ್ಡಿಗೆ ಎಂ. ರೇಣುಕಾ ಬಿ ಫಾರಂ ಇಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ, 5ನೆಯ ವಾರ್ಡಿಗೆ ಕೆ.ಆರ್ ವೇದಾವತಿ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮತ್ತೊಂದು ನಾಮಪತ್ರ ಮತ್ತು ನಗರಸಭೆ ಮಾಜಿ ಅಧ್ಯಕ್ಷೆ ವೈ. ರೇಣುಕಾ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಂದು ನಾಮಪತ್ರ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsNagara sabhe electionNominationShimogaShivamoggaShivamogga NewsVISLಉಕ್ಕಿನನಗರಿನಗರಸಭೆ ಚುನಾವಣೆನಾಮಪತ್ರಭದ್ರಾವತಿಮಲೆನಾಡು_ಸುದ್ಧಿವಿಐಎಸ್‌ಎಲ್ಶಿವಮೊಗ್ಗ_ನ್ಯೂಸ್
Previous Post

ಏ.11ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

Next Post

ಬ್ಯಾಂಗಲ್ ಸ್ಟೋರ್‌ಗೆ ಬೆಂಕಿ: ಆಟದ ಸಾಮಾನುಗಳು ಬೆಂಕಿಗಾಹುತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬ್ಯಾಂಗಲ್ ಸ್ಟೋರ್‌ಗೆ ಬೆಂಕಿ: ಆಟದ ಸಾಮಾನುಗಳು ಬೆಂಕಿಗಾಹುತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!