Tuesday, September 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಇದು ಭದ್ರಾವತಿಯಲ್ಲಿ ನಡೆದ ಲಕ್ಷಾಂತರ ರೂ. ಮೋಸ ಜಾಲದ ಎಕ್ಸ’ಕ್ಲೂಸಿವ್ ರಿಪೋರ್ಟ್

ಒನ್ ನೇಷನ್, ಒನ್ ರೇಷನ್ ಕಾರ್ಡ್ ಸಬ್ ಟೆಂಡರ್ ಹೆಸರಿನಲ್ಲಿ ವಂಚನೆ: ಇಬ್ಬರ ಬಂಧನ

December 10, 2020
in ಭದ್ರಾವತಿ
0 0
0
ಬಂಧಿತ ಆರೋಪಿಗಳು

ಬಂಧಿತ ಆರೋಪಿಗಳು

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒನ್ ನೇಷನ್, ಒನ್ ರೇಷನ್ ಕಾರ್ಡ್ ಸಬ್ ಟೆಂಡರ್ ಕೊಡಿಸುವುದಾಗಿ ನಂಬಿಸಿ, ಲಕ್ಷಾಂತರ ರೂ. ಮುಂಗಡ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಈ ಕುರಿತಂತೆ ಕಲ್ಪ ಮೀಡಿಯಾ ಹೌಸ್’ಗೆ ಎಕ್ಸ’ಕ್ಲೂಸಿವ್ ಮಾಹಿತಿಗಳು ದೊರೆತಿದ್ದು, ಭದ್ರಾವತಿ ನಿವಾಸಿ ಬಿ.ಕೆ. ರಮೇಶ್ ಎನ್ನುವವರೇ ವಂಚನೆಗೆ ಒಳಗಾಗಿದ್ದು, ಪ್ರಕರಣ ಸಂಬಂಧ ಪೇಪರ್ ಟೌನ್ ಠಾಣೆಯಲ್ಲಿ ದಾಖಲಾಗಿದ್ದು ದೂರಿನ ಆಧಾರದಲ್ಲಿ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ರವಿಶಂಕರ್, ಚೇತನ್ ಕುಮಾರ್ ಹಾಗೂ ನಜೀಬ್ ಎಂಬ ಮೂವರು ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.

ಪ್ರಕರಣದ ಹಿನ್ನೆಲೆಯೇನು?
ಕಾಗದ ನಗರ ನಿವಾಸಿಯಾದ ಎಂಪಿಎಂ ಸ್ವಯಂ ನಿವೃತ್ತ ನೌಕರ ರಮೇಶ್ ಅವರು, ಸದ್ಯ ಶಿವಮೊಗ್ಗದ ಖಾಸಗಿ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಸೂರು ಮೂಲದ ರವಿಶಂಕರ್ ಎಂಬಾತ ಕೆಲಸದ ನಿಮಿತ್ತ ರಮೇಶ್ ಅವರನ್ನು ಭೇಟಿಯಾಗಿದ್ದು, ಈತನ ಮುಖಾಂತರ ಮೈಸೂರಿನ ನಿವಾಸಿ ಚೇತನ್ ಕುಮಾರ್ ಎಂಬಾತನೂ ಸಹ ಪರಿಚಯವಾಗಿದ್ದ.

ಸರ್ಕಾರದಿಂದ ಜಾರಿಯಾಗುವ ಹೊಸ ಯೋಜನೆಗಳ ಟೆಂಡರ್ ಅಥವಾ ಸಬ್ ಟೆಂಡರ್ ಕೊಡಿಸುವುದಾಗಿ ರಮೇಶ್ ಅವರನ್ನು ನಂಬಿಸಿದ್ದಾರೆ. 2019ರ ನವೆಂಬರ್’ನಲ್ಲಿ ಭದ್ರಾವತಿಗೇ ಆಗಮಿಸಿದ್ದ ಇವರಿಬ್ಬರೂ ಕೇಂದ್ರ ಸರ್ಕಾರ ಒನ್ ನೇಷನ್-ಒನ್ ರೇಷನ್ ಕಾರ್ಡ್ ಟೆಂಡರ್ ಕೊಡಿಸುವುದಾಗಿ, Elkin Exports and traders India Private limited ಕಂಪೆನಿಯ ಜನರಲ್ ಮ್ಯಾನೇಜರ್ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ತಾವು ನೇಮಕವಾಗಿದ್ದಾಗಿ ನಂಬಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಪಡಿತರದಾರರಿಗೆ ಸ್ಮಾರ್ಟ್ ಕಾರ್ಡ್ ನೀಡುವ ಯೋಜನೆಯನ್ನು ನಿಮಗೇ ಕೊಡಿಸುವುದಾಗಿ ನಂಬಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 617000 ಕಾರ್ಡ್’ಗಳಿವೆ. ಪ್ರತಿ ಕಾರ್ಡ್‌ಗೆ 6 ರೂ.ನಂತೆ ಮುಂಗಡ ಹಣ ನೀಡಬೇಕು. ಒಟ್ಟು 37,00,000 ರೂ.ಗಳಾಗುತ್ತದೆ. ಇದಕ್ಕೆ ಕಮಿಷನ್ ಹಣವಾಗಿ ಮುಂಗಡವಾಗಿ 5 ಲಕ್ಷ ರೂ.ಗಳನ್ನು ನೀಡಬೇಕು ಎಂದು ಕೇಳಿದ್ದು, ಇದನ್ನು ರಮೇಶ್ ಅವರು ನೀಡಿದ್ದಾರೆ.

ಆನಂತರ Elkin Exports and traders India Private limited ಕಂಪೆನಿ ಕಚೇರಿ ಎಂದು ತೋರಿಸಿರುವ ಕಡೆ ಬೆಂಗಳೂರಿಗೆ ತೆರಳಿದ ರಮೇಶ್ ಅವರು ಅಲ್ಲಿ ಚರ್ಚೆ ನಡೆಸಿ ಬಾಕಿ ಪಾವತಿ ಮಾಡಬೇಕಿದ್ದ ಹಣದ ಲೆಕ್ಕದಲ್ಲಿ ಒಟ್ಟು 31,70,00 ರೂ. ಬ್ಯಾಂಕ್ ಖಾತೆ ಮೂಲಕ ಹಾಗೂ 8,30,000 ರೂ. ನಗದಿನ ರೂಪದಲ್ಲಿ ನೀಡಿದ್ದಾರೆ. ಒಟ್ಟಾರೆಯಾಗಿ 45 ಲಕ್ಷ ರೂ.ಗಳನ್ನು ನೀಡಿದ್ದಾರೆ.

ಆನಂತರ ಯೋಜನೆ ಪಡೆಯಲು ಶಿವಮೊಗ್ಗದಲ್ಲಿ ಕಚೇರಿ ಆರಂಭಿಸಬೇಕು ಎಂದು ತಿಳಿಸಿದ ಕಾರಣ ಕಚೇರಿ ತೆರೆದು, ಸಿಬ್ಬಂದಿಗಳನ್ನೂ ಸಹ ನೇಮಕ ಮಾಡಿಕೊಂಡಿದ್ದಾರೆ ರಮೇಶ್. ಈ ಕಚೇರಿಯ ನಿರ್ವಹಣೆಗಾಗಿಯೇ ಇವರು 12 ಲಕ್ಷ ರೂ. ವೆಚ್ಚ ಮಾಡಿದ್ದಾರೆ.

ಆದರೆ, ಯೋಜನೆ ಆರಂಭದ ಕುರಿತಾಗಿ ಯಾವುದೇ ರೀತಿಯಲ್ಲೂ ಸಹ ಅಧಿಕೃತ ಕಾರ್ಯ ಪ್ರಾರಂಭವಾಗಲಿಲ್ಲ. ಅಲ್ಲದೇ, ಹಣ ತೆಗೆದುಕೊಂಡವರೂ ಸಹ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸಲಿಲ್ಲ. ಹೀಗಾಗಿ, ಅನುಮಾನಗೊಂಡ ರಮೇಶ್ ಅವರು ಪೇಪರ್ ಟೌನ್ ಠಾಣೆಯಲ್ಲಿ ದೂರು ದಾಖಲಿಸಿ, ನ್ಯಾಯಕ್ಕಾಗಿ ಮೊರೆಯಿಟ್ಟಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಎಪಿ ಆಗ್ರಹ
ಇನ್ನು, ಪ್ರಕರಣ ಅತಿ ದೊಡ್ಡ ವಂಚನೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್ ಒತ್ತಾಯಿಸಿದ್ದಾರೆ.

ಪ್ರಕರಣ ಕುರಿತಂತೆ ಪೊಲೀಸ್ ಇಲಾಖೆಗೆ ಹಾಗೂ ಮುಖ್ಯಮಂತ್ರಿಗಳ ಕಚೇರಿಗೆ ಮನವಿಪತ್ರ ಬರೆದು ವಿನಂತಿಸಿರುವ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಬಳಸಿಕೊಂಡು ವಂಚನೆ ಮಾಡುವ ಸಲುವಾಗಿ ಕೇಂದ್ರದ ದಾಖಲೆ ಹಾಗೂ ಲಾಂಛನೆವನ್ನು ದುರುಪಯೋಗ ಮಾಡಿಕೊಂಡಿರುವ ದೇಶದ್ರೋಹದ ಕೆಲಸ. ಇಂತಹ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ.

ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್

ಪ್ರಕರಣದಲ್ಲಿ 5ನೆಯ ಆರೋಪಿಯಾಗಿರುವ ವ್ಯಕ್ತಿಯೇ ಸಂಸ್ಥೆಯ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ. ಹೀಗಾಗಿ, ಆತನನ್ನೇ 1ನೆಯ ಆರೋಪಿಯನ್ನಾಗಿ ಮಾಡಬೇಕು. ಅಲ್ಲದೇ, ಜನರನ್ನು ವಂಚಿಸುತ್ತಿರುವ ಇಂತಹ ದುಷ್ಟರ ಜಾಲವನ್ನು ಬೇರು ಸಹಿತ ಕಿತ್ತು ಹಾಕಲು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Crime NewsKannada News WebsiteLatest News KannadaLocal Newsone nation one ration cardPolice NewsShimogaShivamoggaShivamogga Newsಅಪರಾಧ ಸುದ್ಧಿಭದ್ರಾವತಿಮಲೆನಾಡು ಸುದ್ಧಿ
Previous Post

ತಾಲೂಕು ಒಕ್ಕಲಿಗರ ಸಂಘದ ಚುನಾವಣೆಗೆ ಶಶಿಕುಮಾರ್ ಗೌಡ ನಾಮಪತ್ರ

Next Post

ಅಯ್ಯೋ! ಕ್ಯಾಂಟರ್ ಪಲ್ಟಿಯಾಗಿ 16 ಹಸುಗಳ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಯ್ಯೋ! ಕ್ಯಾಂಟರ್ ಪಲ್ಟಿಯಾಗಿ 16 ಹಸುಗಳ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

`ಗಜಾನನ ಕ್ರಿಕೆಟರ್ಸ್’ | ದುಬೈನಲ್ಲಿ ಆಡಿಯೋ ಲಾಂಚ್ | ರಾಜ್ಯಾದ್ಯಂತ ತೆರೆಕಾಣಲು ಸಜ್ಜು

September 2, 2025

ರಿಪ್ಪನ್‌ಪೇಟೆ | ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

September 2, 2025

ಹಿಂದೂಗಳ ಧಾರ್ಮಿಕ ಕ್ಷೇತ್ರದ ಅವಹೇಳನ | ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ | ಈಶ್ವರಪ್ಪ ಚಾಲನೆ

September 2, 2025

ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿಯಾಗಿ ರವಿ ಆಯ್ಕೆ

September 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

`ಗಜಾನನ ಕ್ರಿಕೆಟರ್ಸ್’ | ದುಬೈನಲ್ಲಿ ಆಡಿಯೋ ಲಾಂಚ್ | ರಾಜ್ಯಾದ್ಯಂತ ತೆರೆಕಾಣಲು ಸಜ್ಜು

September 2, 2025

ರಿಪ್ಪನ್‌ಪೇಟೆ | ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ

September 2, 2025

ಹಿಂದೂಗಳ ಧಾರ್ಮಿಕ ಕ್ಷೇತ್ರದ ಅವಹೇಳನ | ಧರ್ಮಸ್ಥಳಕ್ಕೆ ಧರ್ಮರಕ್ಷಾ ಜಾಥಾ | ಈಶ್ವರಪ್ಪ ಚಾಲನೆ

September 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!