Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಗಡಿಪಾರು ಮಾಡಲು ಆಗ್ರಹ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ | ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ

December 20, 2021
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಅವಮಾನ ಮಾಡಿರುವ ಘಟನೆ ಅಕ್ಷಮ್ಯ ಅಪರಾಧ ಎಂದು ದಲಿತ ಸಂಘಟನೆಯ ಮುಖಂಡ, ರಾಜ್ಯ ಖಜಾಂಚಿ ಭದ್ರಾವತಿ ಸತ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶಭಕ್ತ, ಸ್ವತಂತ್ರ ಹೋರಾಟಗಾರ ಸಂಗೊಳ್ಳಿರಾಯಣ್ಣ ಅವರ ಪ್ರತಿಮೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಸೋಮವಾರ ತಾಲೂಕು ಕುರುಬರ ಸಂಘದ ವತಿಯಿಂದ ನಡೆಸಲಾದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಯಾವುದೇ ಮಹಾಪುರುಷರ ಪ್ರತಿಮೆಗೆ ಅವಮಾನ ಮಾಡಿದರೆ ಅದನ್ನು ಎಲ್ಲ ಸಂಘಟನೆಗಳವರು ಸಂಘಟಿತರಾಗಿ ಪ್ರತಿಭಟಿಸಬೇಕು. ಅದಕ್ಕೆ ಪ್ರತಿಯಾಗಿ ಬೇರೆ ಮಹಾಪುರುಷರ ಪ್ರತಿಮೆಗೆ ಅವಮಾನವಾಗುವ ರೀತಿ ಯಾವುದೇ ಕ್ರಮಕ್ಕೆ ಇಳಿಯಬಾರದು. ಸಂಗೊಳ್ಳರಾಯಣ್ಣನ ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಂಡು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಘದ ಮುಖಂಡರು, ರಾಜ್ಯದಲ್ಲಿ ಎಂಇಎಸ್ ಪುಂಡರು ಮನಬಂದಂತೆ ವರ್ತಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಾಡಧ್ವಜ ಸುಟ್ಟು ಹಾಕಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಅಲ್ಲದೆ ಅಪ್ರತಿಮ ದೇಶ ಭಕ್ತ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿ ದೇಶ ಭಕ್ತನನ್ನು ಅವಮಾನಗೊಳಿಸಿದ್ದಾರೆ. ಅದರಲ್ಲೂ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ಭಯವಿಲ್ಲದೇ ಪುಂಡಾಟಿಕೆ ಮಾಡುತ್ತಿದ್ದಾರೆ. ಪ್ರತಿ ಬಾರಿ ನಾಡು, ನುಡಿ ವಿಷಯದಲ್ಲಿ ಕನ್ನಡಿಗರನ್ನು ಅವಮಾನಿಸಿ ಹಾಗೂ ನಾಡಿನ ಮಹಾನ್ ವ್ಯಕ್ತಿಗಳನ್ನು ಅಡ್ಡ ತಂದು ಅಶಾಂತಿ ವಾತಾವರಣ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದರು.

ತಕ್ಷಣ ಆಶಾಂತಿ ವಾತಾವರಣ ನಿರ್ಮಾಣಗೊಳ್ಳಲು ಕಾರಣಕರ್ತರಾಗಿರುವ ಪುಂಡರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಾಡದ್ರೋಹ, ದೇಶದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು. ರಾಜ್ಯದಲ್ಲಿ ಎಂಇಎಸ್ ಕಾರ್ಯಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿದರು.

ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ. ಸಂತೋಷ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಭದ್ರಾವತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ನಗರಸಭಾ ಸದಸ್ಯರಾದ ಕಾಂತರಾಜ್, ಶ್ರೇಯಸ್, ಮಹಿಳಾ ಪ್ರಮುಖರಾದ ಶಾರದಮ್ಮ, ಹೇಮಾವತಿ ಶಿವಾನಂದ್, ಸಂಘದ ಪ್ರಮುಖರಾದ ಕಾರ್ಯದರ್ಶಿ ಬಿ.ಎ ರಾಜೇಶ್, ಸಹ ಕಾರ್ಯದರ್ಶಿ ಶ್ರೀನಿವಾಸ್, ನಿರ್ದೇಶಕರಾದ ಬಿ.ಎಚ್. ರಾಜಪ್ಪ, ಚಂದ್ರಪ್ಪ, ಬಿ.ಎಸ್. ಮಂಜುನಾಥ್, ಎನ್. ಸತೀಶ್, ವಸಂತ್, ಮಾಜಿ ಅಧ್ಯಕ್ಷ ತಿಮ್ಮಣ್ಣ, ಕೆ.ಎನ್. ನಾಗರಾಜ್, ನಾಗಭೂಷಣ್, ಸಣ್ಣಯ್ಯ, ನಗರಸಭೆ ಮಾಜಿ ಸದಸ್ಯ ಸುಬ್ಬಣ್ಣ, ಆಮ್ ಆದ್ಮಿ ಪಾರ್ಟಿಯ ಎಚ್. ರವಿಕುಮಾರ್, ಕೇಸರಿ ಪಡೆ ಅಧ್ಯಕ್ಷ ಕೆ.ಪಿ. ಗಿರೀಶ್, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ವಿನೋದ್ ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviBhadravathiKannada News WebsiteLatest News KannadaLocal NewsMalnad NewsMESSangolli RayannaShimogaShivamoggaShivamogga Newsಎಂಇಎಸ್ ಪುಂಡರುಬೆಳಗಾವಿಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸಂಗೊಳ್ಳಿ ರಾಯಣ್ಣ
Previous Post

ಗಡಿಯಲ್ಲಿ ಪಾಕ್ ಡ್ರೋಣ್ ಹಾರಾಟ: ಗುಂಡು ಹಾರಿಸಿ ಹಿಮ್ಮೆಟ್ಟಿಸಿದ ಭಾರತೀಯ ಯೋಧರು

Next Post

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ. ಖಂಡನಾ ನಿರ್ಣಯ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ. ಖಂಡನಾ ನಿರ್ಣಯ: ಸಿಎಂ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!