No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಜಮೀನು, ಸ್ಮಶಾನ ಭೂಮಿ ಮಂಜೂರಾತಿ ಸೇರಿ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ

kalpa News by kalpa News
January 11, 2021
in Small Bytes, ಭದ್ರಾವತಿ
0
ಜಮೀನು, ಸ್ಮಶಾನ ಭೂಮಿ ಮಂಜೂರಾತಿ ಸೇರಿ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನಾ ಧರಣಿ ಸತ್ಯಾಗ್ರಹ ಆರಂಭಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಬಿ.ಎನ್. ರಾಜು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ 5.50 ಕೋಟಿ ರೂ. ಹಣವನ್ನು ಮುಖ್ಯಮಂತ್ರಿಗಳು ಶೀಘ್ರವಾಗಿ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಂಡು ಭವನವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರೇ ಉದ್ಘಾಟಿಸಬೇಕು. ಹೊಳೆಹೊನ್ನೂರಿನ ಕಲ್ಲಾಪುರ ಗ್ರಾಮ, ರಂಗಾಪುರ ಗ್ರಾಮಗಳಲ್ಲಿ ಸರ್ವೆ ನಂಬರ್ 1ರಲ್ಲಿನ 74 ಎಕರೆ 14 ಗುಂಟೆ ಕಂದಾಯ ಜಮೀನನ್ನು ಸಾಗುವಳಿ ಮಾಡಿದ ಕಾರಣಕ್ಕೆ ಜೈಲಿಗೆ ಹೋದ 24 ಕುಟುಂಬಗಳಿಗೆ ಆ ಜಮೀನನ್ನು ರಾಜ್ಯ ಸರ್ಕಾರ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.


ನವುಲೆ ಬಸ್ಸಾಪುರದಲ್ಲಿನ ಬಡ ಜನರಿಗೆ ಇಪ್ಪತ್ತು ವರ್ಷಗಳಾದರೂ ಮನೆ ನೀಡದಿರುವುದರಿಂದ ಹಾಗೂ ಈ ಗ್ರಾಮದಲ್ಲಿ ಜನರು ಮೃತಪಟ್ಟರೆ ಶವ ಸಂಸ್ಕಾರ ಮಾಡಲು ಸ್ಮಶಾನವಿಲ್ಲ. ಹೀಗಾಗಿ, ತಾಲೂಕು ಆಡಳಿತ ಕೂಡಲೆ ಅಲ್ಲಿನ ಜನರಿಗೆ ಮನೆ ನೀಡಿ ಊರಿಗೆ ಒಂದು ಸ್ಮಶಾನ ಭೂಮಿ ನಿಗದಿಪಡಿಸಬೇಕು. ಈವರೆಗೆ ಸರ್ಕಾರದ ಗ್ರಾಮ ಠಾಣಾ ಜಾಗವನ್ನು ಅಳತೆ ಮಾಡಿ ಗುರುತಿಸದ ಅಧಿಕಾರಿಗಳನ್ನು ತತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಬೇಕು ಎಂದು ಆಗ್ರಹಿಸಿದರು.


ಲಕ್ಷ್ಮೀಪುರದಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ಕುಟುಂಬವೊಂದರ ಜಮೀನು ಕಬಳಿಸಲು ಯತ್ನಿಸುತ್ತಿರುವವರ ವಿರುದ್ಧ ಕ್ರಮಕೈಗೊಂಡು ಆ ಪರಿಶಿಷ್ಠ ಜನಾಂಗದ ವ್ಯಕ್ತಿಯ ಜಮೀನಿಗೆ ಸಾಗುವಳಿಗೆ ರಕ್ಷಣೆ ಒದಗಿಸದ ಇಲ್ಲಿನ ಪೋಲಿಸ್ ಅಧಿಕಾರಿಗಳ ಹಾಗೂ ಕಂದಾಯ ಅಧಿಕಾರಿಯ ವಿರುದ್ಧ ಆಯಾ ಇಲಾಖೆಯ ವರಿಷ್ಠಾಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ. ಈ ನಮ್ಮ ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಈ ಮೂಲಕ ನಾವು ಸರ್ಕಾರಕ್ಕೆ ಮನವಿ ಮಾಡುತ್ತಾ ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ್, ಬ್ರಹ್ಮಲಿಂಗಯ್ಯ, ಸುಬ್ಬೇಗೌಡ ಹಾಗೂ ರೈತ ಸಂಘದ ಮುಖಂಡರಾದ ಯಶವಂತರಾವ್ ಘೋರ್ಪಡೆ, ವೀರೇಶ್ ಹಾಗೂ ಇತರ ರೈತ ಮುಖಂಡರು, ಕರವೇ ಅಧ್ಯಕ್ಷ ಗಿರೀಶ್, ಲತಾ, ಗಂಗಾಧರ, ಲಕ್ಷ್ಮೀಕಾಂತ, ಹನುಮಮ್ಮ ಮುಂತಾದವರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaMalnad NewsShimogaShivamoggaShivamogga Newsಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ್ಯಾಯಬೆಲೆ ಅಂಗಡಿ ಮಾಲೀಕರ, ಪಡಿತರ ಇಲಾಖೆ ವಿರುದ್ಧ ಶಶಿಕುಮಾರ್ ಗೌಡ ಏಕಾಂಗಿ ಪ್ರತಿಭಟನೆ

Next Post

ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ಲೈನ್‌ ತರಗತಿ ಆರಂಭ

kalpa News

kalpa News

Next Post
ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ಲೈನ್‌ ತರಗತಿ ಆರಂಭ

ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ಲೈನ್‌ ತರಗತಿ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL