ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಪತ್ರಿಕೆಗಳು ಸಮಾಜದ ಸ್ವಾಸ್ಥ್ಯ ಕಾಪಾಡಿ ಭ್ರಷ್ಟಾಚಾರಿಗಳಿಗೆ ಎಚ್ಚರಿಸುವಂತಹ ಸುದ್ದಿ ಪ್ರಕಟಿಸುವಂತಾಗಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.
ಅವರು ನಿನ್ನೆ ಸಂಜೆ ಹೊಸ ಸೇತುವೆ ರಸ್ತೆಯ ಶ್ರೀ ಬನಶಂಕರಿ ದೇವಾಲಯದಲ್ಲಿ ಹದ್ದಿನ ಕಣ್ಣು ನೂತನ ಮಾಸ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post