ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರಸಭೆ ಹಳೇನಗರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಆ.6ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪೌರಾಯುಕ್ತ ಮನುಕುಮಾರ್ ತಿಳಿಸಿದ್ದಾರೆ.
ಸಿ.ಎನ್ ರಸ್ತೆ, ಕನಕ ಮಂಟಪ ರಸ್ತೆ, ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ರಸ್ತೆ(ಎನ್.ಎಸ್.ಟಿ ರಸ್ತೆ), ಬಸವೇಶ್ವರ ವೃತ್ತ, ಉಪ್ಪಾರ ಬೀದಿ ಸೇರಿದಂತೆ ಇನ್ನಿತರ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.
Also read: ಬಹುಕೋಟಿ ಬಂಗಲೆಯ ಭ್ರಷ್ಟಾಚಾರ ಮುಚ್ಚಲು ಕೇಜ್ರಿವಾಲ್ ಯತ್ನ: ಅಮಿತ್ ಶಾ ವಾಗ್ದಾಳಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post