Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಜನವಸತಿ ಪ್ರದೇಶದಲ್ಲಿ ಚಿರತೆ ವದಂತಿ, ಜನರಲ್ಲಿ ಆತಂಕ

ಸ್ಪಷ್ಟನೆ ನೀಡುವುದೇ ಪೊಲೀಸ್ ಮತ್ತು ಅರಣ್ಯ ಇಲಾಖೆ?

August 19, 2023
in ಭದ್ರಾವತಿ
0 0
0
Representational Image

Representational Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನಗರದ ವಿಐಎಸ್‌ಎಲ್, ಎಂಪಿಎಂ ನೌಕರರ ವಸತಿ ಗೃಹಗಳು, ಸುರಗಿ ತೋಪು ಸೇರಿದಂತೆ ವಿವಿಧ ಜನವಸತಿ ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಸಂಚರಿಸುತ್ತಿದೆ ಎಂಬ ವದಂತಿಗಳು ಹಬ್ಬಿತು. ಇದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಎಂಪಿಎಂ ಕ್ವಾಟ್ರಸ್, ಸುರಗಿ ತೋಪು, ಆಕಾಶವಾಣಿ, ಎಂಪಿಎಂ ಕಾರ್ಖಾನೆ ಪ್ರದೇಶಗಳು ಸೇರಿದಂತೆ ಈ ಸುತ್ತಮುತ್ತಲೂ ಜನವಸತಿ ಪ್ರದೇಶದಲ್ಲಿ ರಾತ್ರಿ ವೇಳೆ ಚಿರತೆಯೊಂದು ಸಂಚಾರ ಮಾಡುತ್ತಿದೆ ಎಂದು ಹೇಳಲಾಗಿದೆ. ಸ್ಥಳೀಯ ಹಲವು ಮಂದಿ ತಾವು ಚಿರತೆ ನೋಡಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ ಬಾಲಕಿಯೊಬ್ಬಳು ರಾತ್ರಿ ವೇಳೆ ಚಿರತೆ ಮರದಿಂದ ಹಾರುತ್ತಿರುವುದನ್ನು ಕಂಡಿರುವುದಾಗಿ ಹೇಳಿರುವ ವಿಚಾರ ಈ ಭಾಗದಲ್ಲಿ ಸುದ್ದಿಯಾಗಿದೆ.
ಇದೇರೀತಿ ಒಬ್ಬರಿಂದ ಒಬ್ಬರಿಗೆ ಬಾಯಿ ಮಾತಿನಿಂದ ಚಿರತೆ ಕಾಣಿಸಿಕೊಂಡಿರುವ ವದಂತಿ ಹಬ್ಬಿದ್ದು, ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ ರಾತ್ರಿ ವೇಳೆ ಜನರು ಹೊರಬರಲು ಹೆದರುತ್ತಿದ್ದಾರೆ.

Also read: ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

ಅಧಿಕಾರಿಗಳು ಸ್ಪಷ್ಟನೆ ನೀಡುವರೆ?
ಚಿರತೆ ಕಾಣಿಸಿಕೊಂಡಿರುವ ವದಂತಿ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಅಥವಾ ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ. ಸ್ಥಳೀಯರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡು ಈ ಬಡಾವಣೆಗಳಲ್ಲಿ ಪರಿಶೀಲನೆ ನಡೆಸಬೇಕಿದೆ. ಒಂದು ವೇಳೆ ಚಿರತೆ ಇದ್ದುದೇ ಆದರೆ ಅದನ್ನು ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಚಿರತೆ ಕಂಡುಬರದೇ ಹೋದರೂ ಸಾರ್ವಜನಿಕ ಪ್ರಕಟಣೆಯ ಮೂಲಕ ಸಂಬಂಧಿಸಿದ ಅಧಿಕಾರಿಗಳು ಸ್ಪಷ್ಟನೆ ನೀಡುವ ಮೂಲಕ ಸ್ಥಳೀಯರಲ್ಲಿನ ಆರಂಕ ನಿವಾರಿಸಬೇಕಿದೆ. ಕೆಲವು ವಾರಗಳ ಹಿಂದೆ ವಿಐಎಸ್‌ಎಲ್ ಕಾರ್ಖಾನೆ ಒಳಗೆ ಚಿರತೆ ಕಾಣಿಸಿಕೊಂಡಿತ್ತು ಎಂಬ ಸಿಬ್ಬಂದಿಗಳ ಮಾಹಿತಿ ಹಿನ್ನೆಲೆಯಲ್ಲಿ ಅದರ ಸೆರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಅಲ್ಲದೆ ಕೆಲವು ತಿಂಗಳ ಹಿಂದೆ ಕಾರ್ಖಾನೆಯ ವಸತಿ ಗೃಹ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ

Next Post

Amit Shah planted four croreth sapling under ‘All India Tree Plantation Campaign’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Amit Shah planted four croreth sapling under 'All India Tree Plantation Campaign'

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

July 30, 2025

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

July 30, 2025

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!