No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಶಾರದ ಅಪ್ಪಾಜಿ ಸಂತಾಪ

ಎಸ್‌ಎವಿ ವಿದ್ಯಾಸಂಸ್ಥೆ, ಸ್ನೇಹ ಮಿಲನ ಮಹಿಳಾ ಸಂಘ, ಜಯಕರ್ನಾಟಕ, ತಾಲೂಕು ಕಸಾಪ, ಅಪರಂಜಿ ಅಭಿನಯ ಶಾಲೆ ಸಂತಾಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2021
in ಭದ್ರಾವತಿ
0
ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಸಂತಾಪ ಸೂಚಿಸಿದ್ದಾರೆ.

ವರನಟ ದಿವಂಗತ ರಾಜ್‌ಕುಮಾರ್‌ರವರ ಪುತ್ರರಾದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಇವರ ನಿಧನ ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದರು.


ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದ್ದಾರೆ.

ನೋಟಿನ ಮೂಲಕ ಸಂತಾಪ :
ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರರಾದ ಗಣೇಶ್‌ರವರು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನೋಟು ಸಂಗ್ರಹದ ಮೂಲಕ ವಿಶಿಷ್ಟವಾಗಿ ಸಂತಾಪ ಸೂಚಿಸಿದ್ದಾರೆ.

ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ.


ಎಸ್‌ಎವಿ ವಿದ್ಯಾಸಂಸ್ಥೆಯಲ್ಲಿ ಸಂತಾಪ :

ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಶಾಲಾ ಆವರಣದಲ್ಲಿ ಮೌನಾಚರಣೆ ನಡೆಸುವ ಮೂಲಕ ಪುನೀತ್‌ರಾಜ್‌ಕುಮಾರ್‌ರವರ ನಿಧನಕ್ಕೆ ಗೌರವ ಸಲ್ಲಿಸಲಾಯಿತು.

ಸ್ನೇಹ ಮಿಲನ ಮಹಿಳಾ ಸಂಘ ಸಂತಾಪ :
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನಗರದ ಸ್ನೇಹ ಮಿಲನ ಸಂಘ ಸಂತಾಪ ಸೂಚಿಸಿದೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಸಂಘದ ಅಧ್ಯಕ್ಷೆ ಕವಿತಾ ಸುರೇಶ್ ಸಂತಾಪ ಸೂಚಿಸಿದ್ದಾರೆ.

ಜಯಕರ್ನಾಟಕ ಸಂಘಟನೆ ಸಂತಾಪ:
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ಜಯಕರ್ನಾಟಕ ಸಂಘಟನೆ ಜಿಲ್ಲಾ ಶಾಖೆ ಸಂತಾಪ ಸೂಚಿಸಿದೆ. ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಜಿಲ್ಲಾಧ್ಯಕ್ಷ ತ್ಯಾಗರಾಜ್ ಸಂತಾಪ ಸೂಚಿಸಿದ್ದಾರೆ.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ:
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ ಸೂಚಿಸಿದೆ. ಇವರ ನಿಧನ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಪರಿಷತ್ ತಾಲೂಕು ಅಧ್ಯಕ್ಷ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಸಂತಾಪ ಸೂಚಿಸಿದ್ದಾರೆ.

ಅಪರಂಜಿ ಅಭಿನಯ ಶಾಲೆ ಸಂತಾಪ:
ಕನ್ನಡ ಚಲನಚಿತ್ರ ರಂಗದಲ್ಲಿ ಆಕ್ಷನ್ ಚಿತ್ರಗಳಿಗೆ ಮುನ್ನುಡಿ ಬರೆದಿದ್ದ ಏಕೈಕ ನಟ ಪುನೀತ್ ರಾಜ್‌ಕುಮಾರ್ ನಿಧನ ಮನಸ್ಸಿಗೆ ತುಂಬಲಾರದ ನೋವುಂಟು ಮಾಡಿದೆ. ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಹಲವು ಆಯಾಮಗಳ ಮೂಲಕ ವಿಶಿಷ್ಟವಾಗಿ, ಮಾದರಿ ಕಲಾವಿದನಾಗಿ ಇಂದಿನ ಯುವ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ನಟ ಪುನೀತ್‌ರಾಜ್‌ಕುಮಾರ್ ಅವರನ್ನು ವೈಯಕ್ತಿಕವಾಗಿ ಎರಡು ಮೂರು ಬಾರಿ ಭೇಟಿಯಾಗಿದ್ದು, ಅವರದು ಪಾದರಸದಂತಹ ವ್ಯಕ್ತಿತ್ವ, ಸಮಾಜ ಮುಖಿ ಗುಣ ಇಂತಹ ವ್ಯಕ್ತಿ ಚಲನಚಿತ್ರ ರಂಗದಲ್ಲಿ ಮತ್ತೊಬ್ಬ ಇಲ್ಲ ಎಂದರೆ ತಪ್ಪಾಗಲಾರದು. ಇವರ ಇವರ ನಿಧನ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ರಂಗಕರ್ಮಿ, ಕಿರುತೆರೆ ಚಲನಚಿತ್ರ ಅಪರಂಜಿ ಶಿವರಾಜ್ ಸಂತಾಪ ಸೂಚಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor Puneeth RajkumarBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsನಟ ಪುನೀತ್ ರಾಜ್‌ಕುಮಾರ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share209Tweet123Send
Previous Post

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮನವಿ

Next Post

ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL