No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಶಾರದ ಅಪ್ಪಾಜಿ ಸಂತಾಪ

ಎಸ್‌ಎವಿ ವಿದ್ಯಾಸಂಸ್ಥೆ, ಸ್ನೇಹ ಮಿಲನ ಮಹಿಳಾ ಸಂಘ, ಜಯಕರ್ನಾಟಕ, ತಾಲೂಕು ಕಸಾಪ, ಅಪರಂಜಿ ಅಭಿನಯ ಶಾಲೆ ಸಂತಾಪ

kalpa News by kalpa News
October 30, 2021
in ಭದ್ರಾವತಿ
0
ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ಸಂತಾಪ ಸೂಚಿಸಿದ್ದಾರೆ.

ವರನಟ ದಿವಂಗತ ರಾಜ್‌ಕುಮಾರ್‌ರವರ ಪುತ್ರರಾದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಇವರ ನಿಧನ ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದರು.


ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದ್ದಾರೆ.

ನೋಟಿನ ಮೂಲಕ ಸಂತಾಪ :
ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರರಾದ ಗಣೇಶ್‌ರವರು ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನೋಟು ಸಂಗ್ರಹದ ಮೂಲಕ ವಿಶಿಷ್ಟವಾಗಿ ಸಂತಾಪ ಸೂಚಿಸಿದ್ದಾರೆ.

ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಹವ್ಯಾಸ ಬೆಳೆಸಿಕೊಂಡು ಬಂದಿದ್ದಾರೆ.


ಎಸ್‌ಎವಿ ವಿದ್ಯಾಸಂಸ್ಥೆಯಲ್ಲಿ ಸಂತಾಪ :

ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಶಾಲಾ ಆವರಣದಲ್ಲಿ ಮೌನಾಚರಣೆ ನಡೆಸುವ ಮೂಲಕ ಪುನೀತ್‌ರಾಜ್‌ಕುಮಾರ್‌ರವರ ನಿಧನಕ್ಕೆ ಗೌರವ ಸಲ್ಲಿಸಲಾಯಿತು.

ಸ್ನೇಹ ಮಿಲನ ಮಹಿಳಾ ಸಂಘ ಸಂತಾಪ :
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ನಗರದ ಸ್ನೇಹ ಮಿಲನ ಸಂಘ ಸಂತಾಪ ಸೂಚಿಸಿದೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಸಂಘದ ಅಧ್ಯಕ್ಷೆ ಕವಿತಾ ಸುರೇಶ್ ಸಂತಾಪ ಸೂಚಿಸಿದ್ದಾರೆ.

ಜಯಕರ್ನಾಟಕ ಸಂಘಟನೆ ಸಂತಾಪ:
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ಜಯಕರ್ನಾಟಕ ಸಂಘಟನೆ ಜಿಲ್ಲಾ ಶಾಖೆ ಸಂತಾಪ ಸೂಚಿಸಿದೆ. ಪುನೀತ್ ರಾಜ್‌ಕುಮಾರ್‌ರವರ ಅಕಾಲಿಕ ನಿಧನ ನಾಡಿನ ಸಮಸ್ತ ಕನ್ನಡಿಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಭಗವಂತ ಇವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗು ಅಭಿಮಾನಿಗಳಲ್ಲಿ ಮತ್ತು ಕುಟುಂಬ ವರ್ಗದವರಲ್ಲಿ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುವುದಾಗಿ ಜಿಲ್ಲಾಧ್ಯಕ್ಷ ತ್ಯಾಗರಾಜ್ ಸಂತಾಪ ಸೂಚಿಸಿದ್ದಾರೆ.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ:
ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್‌ರವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂತಾಪ ಸೂಚಿಸಿದೆ. ಇವರ ನಿಧನ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಪರಿಷತ್ ತಾಲೂಕು ಅಧ್ಯಕ್ಷ, ಜ್ಯೂನಿಯರ್ ವಿಷ್ಣುವರ್ಧನ್ ಅಪೇಕ್ಷ ಮಂಜುನಾಥ್ ಸಂತಾಪ ಸೂಚಿಸಿದ್ದಾರೆ.

ಅಪರಂಜಿ ಅಭಿನಯ ಶಾಲೆ ಸಂತಾಪ:
ಕನ್ನಡ ಚಲನಚಿತ್ರ ರಂಗದಲ್ಲಿ ಆಕ್ಷನ್ ಚಿತ್ರಗಳಿಗೆ ಮುನ್ನುಡಿ ಬರೆದಿದ್ದ ಏಕೈಕ ನಟ ಪುನೀತ್ ರಾಜ್‌ಕುಮಾರ್ ನಿಧನ ಮನಸ್ಸಿಗೆ ತುಂಬಲಾರದ ನೋವುಂಟು ಮಾಡಿದೆ. ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಹಲವು ಆಯಾಮಗಳ ಮೂಲಕ ವಿಶಿಷ್ಟವಾಗಿ, ಮಾದರಿ ಕಲಾವಿದನಾಗಿ ಇಂದಿನ ಯುವ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ನಟ ಪುನೀತ್‌ರಾಜ್‌ಕುಮಾರ್ ಅವರನ್ನು ವೈಯಕ್ತಿಕವಾಗಿ ಎರಡು ಮೂರು ಬಾರಿ ಭೇಟಿಯಾಗಿದ್ದು, ಅವರದು ಪಾದರಸದಂತಹ ವ್ಯಕ್ತಿತ್ವ, ಸಮಾಜ ಮುಖಿ ಗುಣ ಇಂತಹ ವ್ಯಕ್ತಿ ಚಲನಚಿತ್ರ ರಂಗದಲ್ಲಿ ಮತ್ತೊಬ್ಬ ಇಲ್ಲ ಎಂದರೆ ತಪ್ಪಾಗಲಾರದು. ಇವರ ಇವರ ನಿಧನ ಚಿತ್ರರಂಗಕ್ಕೆ ಮಾತ್ರವಲ್ಲದೆ ಕನ್ನಡ ಸಾರಸ್ವತ ಲೋಕಕ್ಕೂ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ರಂಗಕರ್ಮಿ, ಕಿರುತೆರೆ ಚಲನಚಿತ್ರ ಅಪರಂಜಿ ಶಿವರಾಜ್ ಸಂತಾಪ ಸೂಚಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor Puneeth RajkumarBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsನಟ ಪುನೀತ್ ರಾಜ್‌ಕುಮಾರ್ಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮನವಿ

Next Post

ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

kalpa News

kalpa News

Next Post
ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

ಅಪ್ಪು ಅಂತಿಮ ಯಾತ್ರೆ ಆರಂಭ: ಸಕಲ ಸರ್ಕಾರಿ ಗೌರವ ಸಲ್ಲಿಕೆ, ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL