Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಸಮಿಶ್ರ ಸರಕಾರ ಒಡೆದಾಳುವ ನೀತಿ ಅನುಸರಿಸುತ್ತಿದೆ: ತೇಜಸ್ವಿನಿ ಗೌಡ

October 22, 2018
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ರಾಜ್ಯದ ಆಡಳಿತ ನಡೆಸುತ್ತಿರುವ ಸಮಿಶ್ರ ಸರಕಾರವು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಂಸದೆ ಹಾಗು ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಹೇಳಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತೀಯ ಜನತಾ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ 104 ಸ್ಥಾನ ಗಳಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರು ಸಹ ಜೆಡಿಎಸ್ ಪಕ್ಷವು ಕೇವಲ 37 ಸ್ಥಾನಗಳಿಸಿ ಪಡೆದು ಕಾಂಗ್ರೆಸ್ ಪಕ್ಷದೊಂದಿಗೆ ಅಪವಿತ್ರ ಮೈತ್ರಿಯೊಂದಿಗೆ ಹಿಂಬಾಗಿಲಿನಿಂದ ಒಳ ಪ್ರವೇಶಿಸುವ ಮೂಲಕ ಗದ್ದುಗೆಗೇರಿರುವುದು ದುರಂತ ಎಂದರು.

ಸಮಾಜವಾದದ ಹಿನ್ನಲೆ ಹೊಂದಿರುವ ಶಿವಮೊಗ್ಗ ಜಿಲ್ಲೆಯು ರಾಜ್ಯಕ್ಕೆ 4 ಮುಖ್ಯಮಂತ್ರಿಗಳನ್ನು ನೀಡಿರುವ ಬುದ್ದಿಜೀವಿಗಳ ಜಿಲ್ಲೆಯಾಗಿದೆ. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಲೋಕಸಭೆ ಉಪ ಚುನಾವಣೆ ಬಂದಿರುವುದು ಬಿಜೆಪಿ ಪಕ್ಷಕ್ಕೆ ವರದಾನವಾಗಲಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಮುರಿದ ಮನೆಯಾಗಿ ಅಭ್ಯರ್ಥಿಯ ಹುಡುಕಾಟದಲ್ಲಿದ್ದು, ಕಡೆಗಳಿಗೆಯಲ್ಲಿ ಒತ್ತಡದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಸ್ಪರ್ಧಾಕಣಕ್ಕೆ ಇಳಿಸಿರುವುದು ನಾಚಿಕೆ ಗೇಡಿನ ಸಂಗತಿ. ಪ್ರಧಾನಿ ಮೋದಿರವರ ಸಾಧನೆಗಳನ್ನು ಇಂದು ವಿಶ್ವವೆ ಕೊಂಡಾಡುತ್ತಿದೆ. ಮತ್ತೊಮ್ಮೆ ಮೋದಿ ಅಧಿಕಾರ ಚುಕ್ಕಾಣಿ ಹಿಡಿಯುವುದರಲ್ಲಿ ಅನುಮಾನ ಇಲ್ಲ ಎಂದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ರಾಜ್ಯದಲ್ಲಿ ಎಂದೆಂದು ಕಂಡರಿಯದ ಅಭಿವೃದ್ದಿ ಕಾರ್ಯಗಳು ನಡೆದಿವೆ. ಆದರೆ ಅವಕಾಶವಾದಿ ರಾಜಕಾರಣದಿಂದ ಅಸ್ಥಿರತೆ ಕಳೆದುಕೊಂಡ ಸಮಿಶ್ರ ಸರಕಾರ ರಾಜ್ಯದ ಜನತೆಗೆ ಪೊಳ್ಳು ಆಶ್ವಾಸನೆ ನೀಡುವ ಮೂಲಕ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಭಾವ, ಅವರ ಆಡಳಿತ ವೈಖರಿಯ ಜನಪ್ರಿಯ ಕಾರ್ಯಕ್ರಮಗಳ ಅಗ್ನಿಪರೀಕ್ಷೆ ಒಂದೆಡೆ ಇದ್ದರೆ ಮತ್ತೊಂದೆಡೆ ದುರ್ಬಲ ನಾಯಕತ್ವ ಇವೆಲ್ಲದರ ನಡುವೆ ಮತದಾರ ಉಪ ಚುನಾವಣೆಯಲ್ಲಿ ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಮೋದಿ ರವರ ಸರಕಾರವನ್ನು ಸಂಪೂರ್ಣವಾಗಿ ಬೆಂಬಲಿಸುವ ವಿಶ್ವಾಸವಿದೆ ಎಂದರು.

ಜಾತಿ ಎಂಬುದು ಕೇವಲ ಒಂದು ಕುಟುಂಬಕ್ಕೆ ಸೀಮಿತ ಎಂಬ ರೀತಿಯ ವರ್ತನೆ ಒಂದೆಡೆಯಾದರೆ, ಅದಕ್ಕೆ ಹೊರತಾಗಿ ಆ ಜಾತಿಯ ಸಾಮಾನ್ಯ ಕುಟುಂಬದವರು ರಾಜಕಾರಣ ಮಾಡಲು ಸಾಧ್ಯ ಎಂಬುದನ್ನು ಯಾವುದಾದರು ಪಕ್ಷ ತೋರಿದೆ ಎಂದರೆ ಅದು ಬಿಜೆಪಿ ಮಾತ್ರ ಎಂದು ಜೆಡಿಎಸ್ ಪಕ್ಷವನ್ನು ತೇಜಸ್ವಿನಿ ಟೀಕಿಸಿದರು.

ಹಾಸನ ಶಾಸಕ ಪ್ರೀತಂಗೌಡ ಮಾತನಾಡಿ ಜಿಲ್ಲೆಯ ರಾಜಕಾರಣ ತನ್ನದೆ ಆದ ವಿಶಿಷ್ಟತೆ ಹೊಂದಿದೆ. ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜೆ.ಎಚ್. ಪಟೇಲ್, ಎಸ್.ಬಂಗಾರಪ್ಪ ಹಾಗು ಬಿ.ಎಸ್.ಯಡಿಯೂರಪ್ಪ ಅವರ ಕೊಡುಗೆಗಳನ್ನು ಚಿಂತನೆ ಮಾಡಬೇಕಿದೆ. ಜಿಲ್ಲೆಯ ಅಭಿವೃದ್ದಿ ಹರಿಕಾರ ಬಿ.ಎಸ್.ಯಡಿಯೂರಪ್ಪ ಎಂಬುದನ್ನು ಇಡೀ ರಾಜ್ಯ ಒಪ್ಪುತ್ತದೆ. ಈ ಆಧಾರದಡಿ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಪರ ಮತಯಾಚನೆ ನಡೆಸಬೇಕಿದೆ. ಇದರ ಜೊತೆಗೆ ಕೇಂದ್ರದಲ್ಲಿ ಮೋದಿ ಸರಕಾರದ ಸಾಧನೆಗಳನ್ನು ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಾಘವೇಂದ್ರ, ಕರಿಗೌಡ, ತೋಪೇಗೌಡ, ಮಣಿ, ಪ್ರಭಾಕರ್, ಜೆ.ಪಿ.ಐತಾಳ್, ಚನ್ನೇಶ್, ರವಿ ಮುಂತಾದವರಿದ್ದರು.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: B S YediyurappaB Y RaghavendraBhadravathishivamogga by election 2018Tejaswini Gowda
Previous Post

ಕಾಂಗ್ರೆಸ್ ಹುಣ್ಣಿಗೆ ಚಿದಂಬರಂ ಹೇಳಿಕೆಯೇ ಕನ್ನಡಿ

Next Post

ಸೊರಬ; ಪ್ರಜಾಪ್ರಭುತ್ವವನ್ನು ಕಸದ ಬುಟ್ಟಿದೆ ಎಸೆದಂತಿದೆ: ಕಾಗೋಡು ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ; ಪ್ರಜಾಪ್ರಭುತ್ವವನ್ನು ಕಸದ ಬುಟ್ಟಿದೆ ಎಸೆದಂತಿದೆ: ಕಾಗೋಡು ಕಿಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!