Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ; ಉಪಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಯಡಿಯೂರಪ್ಪ

October 30, 2018
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ಉಪ ಚುಣಾವಣೆಯಲ್ಲಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆಲ್ಲುವುದು ಖಚಿತ. ಗೆದ್ದ ಮರುಕ್ಷಣ ಸಮಿಶ್ರ ಸರಕಾರ ಉರುಳುವುದು ನಿಶ್ಚಿತ. ರಾಜ್ಯದಲ್ಲಿ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಇವರ ದೊಂಬರಾಟಕ್ಕೆ ತಿಲಾಂಜಲಿ ಹಾಡಬೇಕಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾರ್ಮಿಕವಾಗಿ ನುಡಿದರು.

ಅವರು ಮಂಗಳವಾರ ಬಿಜೆಪಿ ಏರ್ಪಡಿಸಿದ್ದ ಬಂಜಾರ ಸಮುದಾಯದ ಸಮಾವೇಶದಲ್ಲಿ ಮಾತನಾಡಿ, ನಮ್ಮ ಬಿಜೆಪಿ ಸರಕಾರದ ಅವಧಿಯಲ್ಲಿ ಸೇವಾಲಾಲ್ ಜನ್ಮ ಸ್ಥಳ ಸೂರಗೊಂಡನಕೊಪ್ಪ ಪವಿತ್ರ ಸ್ಥಳದ ಅಭಿವೃದ್ದಿಗೆ 3 ಕೋಟಿ ರೂ. ಅನುದಾನ ನೀಡಿದ ಕೀರ್ತಿ ನಮ್ಮದಾಗಿದೆ. ಹಿಂದಿನ ಯಾವ ಸರಕಾರಗಳು ಬಂಜಾರ ಸಮಾಜದ ಏಳಿಗೆಗೆ ಮುಂದಾಗಿರಲಿಲ್ಲ. ಕೆಪಿಸಿಸಿ ಸದಸ್ಯ ಸೇರಿದಂತೆ ಅನೇಕ ನಿಗಮಗಳಿಗೆ ಬಂಜಾರ ಮುಖಂಡರುಗಳನ್ನು ನೇಮಿಸುವಲ್ಲಿ ಸಾಧಿಸಲಾಗಿದೆ ಎಂದರು.

ಬಂಜಾರ ಸಮಾಜದ ಶಾಸಕರುಗಳಿಗೆ ನಮ್ಮ ಅಧಿಕಾರದ ಅವಧಿಯಲ್ಲಿ ಸಚಿವ ಸ್ಥಾನ ನೀಡಿದ್ದೆ. ಅದರಿಂದ ಸಮುದಾಯ ಅಭಿವೃದ್ದಿ ಸಾಧಿಸಲು ಸಾಧಯವಾಗಿತ್ತು. ಆದರೀಗ ಬಂಜಾರ ಶಾಸಕರುಗಳು ಇದ್ದರು ಸಮಿಶ್ರ ಸರಕಾರದಲ್ಲಿ ಯಾರನ್ನು ಸಚಿವರನ್ನಾಗಿ ನೇಮಿಸದೆ ಅವಮಾನ ಮಾಡಿದ್ದಾರೆ. ಈ ಸಮಾಜದ ಬಂಧುಗಳು ರಾಜ್ಯದೆಲ್ಲೆಡೆ ಚರ್ಚೆಗೆ ಮುಂದಾಗಬೇಕು. ಸರ್ವರಿಗೂ ಸಮಪಾಲು ಎನ್ನುವ ಹಾಗೆ ನಾವು ಅಧಿಕಾರ ಮಾಡಿದ್ದೇವೆ. ತಾಂಡ ಅಭಿವೃದ್ದಿ ನಿಗಮ ರಚಿಸುವ ಮೂಲಕ ರಾಜ್ಯದ ಎಲ್ಲಾ ಬಂಜಾರ ತಾಂಡಗಳ ರಸ್ತೆ, ನೀರು, ನಿವೇಶನ, ಸೂರು, ಮಾಸಾಶನ ಮುಂತಾದ ಯೋಜನೆಗಳನ್ನು ನೀಡಿದ ಕೀರ್ತಿ ತಮ್ಮದಾಗಿದೆ ಎಂದರು.

ಈ ಎಲ್ಲಾ ಅಂಶಗಳನ್ನು ಗ್ರಹಿಸಿ ಸಮಾಜ ಬಾಂಧವರು ಉಪ ಚುನಾವಣೆಯಲ್ಲಿ ಬಿವೈಆರ್ ಅವರನ್ನು ಗೆಲ್ಲಿಸಿ ದೆಹಲಿಗೆ ಕಳುಹಿಸಿ. ಪ್ರಧಾನಿ ಬಳಿ ನಿಮ್ಮ ಸಮಸ್ಯೆಗಳು ತಲುಪಲಿದೆ ಎಂದರು.

ರಾಜ್ಯದ ಸಮಿಶ್ರ ಸರಕಾರ ಬಹಳ ದಿನಗಳು ಉಳಿಯಲ್ಲ. ರಾಘವೇಂದ್ರ ಗೆದ್ದ ಮರುಕ್ಷಣ ಉರುಳುತ್ತದೆ. ಸಿಎಂ ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಿದ್ದೇನೆಂದು ಸುಳ್ಳು ಹೇಳುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಇಲ್ಲದಂತಾಗಿದೆ. ಆದ್ದರಿಂದ ಈ ಸರಕಾರ ತೊಲಗಬೇಕಾಗಿದ್ದು, ಎಚ್‌ಡಿಡಿ ಮತ್ತು ಎಚ್ ಡಿಕೆ ದೊಂಬರಾಟಕ್ಕೆ ಕಡಿವಾಣ ಹಾಕಬೇಕಿದೆ.
-ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿ, ಬಂಜಾರ ಸಮಾಜದ ಆಶಾಕಿರಣ ಬಿಎಸ್‌ವೈ ಆಗಿದ್ದಾರೆ. ತಾಲೂಕು ಅತ್ಯಂತ ಹಿಂದುಳಿದ ಬಂಜಾರ ಸಮಾಜ ನೆಲ ಕಚ್ಚಿದೆ. ಹೊಸ ಹೊಸ ಸಮಸ್ಯೆಗಳು ಹುಟ್ಟಿವೆ. ಇನ್ನು ಮುಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರಿಗೆ ಮತ್ತು ಯಾರಿಗೂ ಹೆದರದೆ ನಿಮ್ಮ ಸಮಸ್ಯೆಗಳನ್ನು ಬಗೆ ಹರಿಸಲು ಬಿಎಸ್‌ವೈ ಮತ್ತು ನಾವು ಇದ್ದೇವೆ. ತಾಲೂಕಿನ 34 ಬಂಜಾರ ತಾಂಡಗಳಲ್ಲಿ ಬಿಜೆಪಿಗೆ ಹೆಚ್ಚು ಮತಗಳು ಬರುವಂತೆ ಶ್ರಮ ವವಹಿಸಬೇಕೆಂದು ಕರೆ ನೀಡಿದರು.

ಮಾಜಿ ಸಚಿವ ಬಾಬುರಾವ್ ಚವ್ಹಾಣ್, ಔರಾದ್ ಶಾಸಕ ಪ್ರಭು ಚವ್ಹಾಣ್ ಮುಂತಾದವರು ಮಾತನಾಡಿದರು. ವೇದಿಕೆಯಲ್ಲಿ ಶಾಸಕರುಗಳಾದ ಹರ್ಷವರ್ದನ್, ನಿರಂಜನ್ ಕುಮಾರ್, ಸಂಸದ ಭಗವಂತ ಕುಮಾರ್, ಮುಖಂಡರಾದ ನಾನ್ಯಾನಾಯ್ಕ, ಸುರೇಶ್ ನಾಯ್ಕ, ಅಶೋಕ್ ನಾಯ್ಕ, ರಮೇಶ್ ನಾಯ್ಕ, ಮಹೇಶ್ ನಾಯ್ಕ, ಬಿ.ಜಿ. ಪಾಟೀಲ್, ದೇವರಾಜನಾಯ್ಕ, ದತ್ತಾತ್ರಿ, ಪ್ರವೀಶ್ ಪಟೇಲ್, ಕೂಡ್ಲಿಗೆರೆ ಹಾಲೇಶ್, ಡಾ.ಮಂಜುನಾಥ್, ವಿ. ಕದಿರೇಶ್, ಮಂಗೋಟೆ ರುದ್ರೇಶ್, ಜಿ. ಆನಂದಕುಮಾರ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು. ಬಾಗೀಬಾಯಿ ಸಂಗಡಿಗರು ಪ್ರಾರ್ಥಿಸಿ, ರಾಮಾನಾಯ್ಕ ಸ್ವಾಗತಿಸಿದರು. ಹೈಕೋರ್ಟ್ ನ್ಯಾಯವಾದಿ ಮಾಲಾನಾಯ್ಕ ನಿರೂಪಿಸಿದರು. ಇದೇ ಸಂದಭದಲ್ಲಿ ಅನೇಕರು ಜೆಡಿಎಸ್ ತೊರೆದು ಬಿಜೆಪಿ ಸೇರಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B S yeddyurappaB Y RaghavendraBhadravathiCM H D KumaraswamyH D DevegowdaJDS Congress Governmentshivamogga by election 2018
Previous Post

ಭದ್ರಾವತಿ; ಮರಾಠರನ್ನು 2ಎ ಪ್ರವರ್ಗಕ್ಕೆ ಸೇರಿಸುತ್ತೇವೆ: ಯಡಿಯೂರಪ್ಪ ಭರವಸೆ

Next Post

ಎಚ್‌ಡಿಕೆಗೂ ಮೀ ಟೂ ಸುತ್ತಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಚ್‌ಡಿಕೆಗೂ ಮೀ ಟೂ ಸುತ್ತಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!