Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಒಂದು ಗಂಟೆ ಅವಧಿಯಲ್ಲೇ ಮೂರು ಕಡೆ ದರೋಡೆ!

November 6, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes
  • ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ |

ಭದ್ರಾವತಿ ಇಂದು ಬೆಳಗಿನ ಜಾವ ಒಂದು ಗಂಟೆಯ ಅವಧಿಯಲ್ಲೇ ಮೂರು ಕಡೆ ದರೋಡೆ ನಡೆಸಿರುವ ಪ್ರಕರಣಗಳು ನಡೆದಿದ್ದು, ಜನರಲ್ಲಿ ಆತಂಕ ಮೂಡಿಸಿದೆ.


ಘಟನೆ 1:

ಬಳ್ಳಾರಿಯಿಂದ ಆಗಮಿಸಿದ ಬಸ್‌ನಿಂದ ಇಳಿದ ಮಹಿಳೆಯೊಬ್ಬರು ಹಳೆನಗರದ ಎನ್‌ಎಸ್‌ಟಿ ರಸ್ತೆಯಲ್ಲಿ 4:15ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸಾಗರಕ್ಕೆ ಹೋಗುವ ದಾರಿ ಕೇಳುವಂತೆ ನಟಿಸಿ ನಂತರ ಚಾಕು ತೋರಿಸಿ ಆಕೆಯ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಸರವನ್ನು ಬಿಗಿಯಾಗಿ ಹಿಡಿದುಕೊಂಡ ಪರಿಣಾಮ ಅದು ತುಂಡಾಗಿದ್ದು, ಮಹಿಳೆ ಕೂಗಿಕೊಂಡ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ತುಂಡಾದ ಸರದೊಂದಿಗೆ ಪರಾರಿಯಾಗಿದ್ದಾರೆ.


ಘಟನೆ 2:

ತರೀಕೆರೆ ರಸ್ತೆಯಲ್ಲಿರುವ ಕೊರಿಯರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ರಘು ಎನ್ನುವವರು ಬೆಳಗಿನ ಜಾವ 3ಗಂಟೆ ವೇಳೆಗೆ ವಸ್ತುಗಳನ್ನು ಅನ್‌ಲೋಡ್ ಮಾಡಿಸಿ ವರದಿ ಬರೆಯುತ್ತಿದ್ದರು. ಈ ವೇಳೆ ಕಚೇರಿ ಒಳಗೆ ನುಗ್ಗಿದ ದುಷ್ಕರ್ಮಿಯೊಬ್ಬ ಟೇಬಲ್ ಮೇಲಿದ್ದ ಮೊಬೈಲ್ ಕದಿಯಲು ಯತ್ನಿಸಿದ್ದು, ಇದರಿಂದ ಎಚ್ಚೆತ್ತ ರಘು ತತಕ್ಷಣ ಅವನನ್ನು ತಡೆಯಲು ಮುಂದಾಗಿದ್ದಾರೆ. ಈವೇಳೆ ದುಷ್ಕರ್ಮಿ ಚಾಕು ಬೀಸಿದ ಪರಿಣಾಮ ರಘು ಅವರ ಕೈಗೆ ಗಾಯಗಳಾಗಿದೆ. ತತಕ್ಷಣವೇ ಇನ್ನಿಬ್ಬರು ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ರಘು ಅವರಲ್ಲಿದ್ದ ಮೂರು ಸಾವಿರ ಹಣವನ್ನು ಕಸಿದುಕೊಂಡಿದ್ದಾರೆ.


ಘಟನೆ 3:

ಬೆಂಗಳೂರಿನಿಂದ ಭದ್ರಾವತಿಗೆ ಆಗಮಿಸಿದ ವ್ಯಕ್ತಿಯೊಬ್ಬರು ಬೆಳಗಿನ ಜಾವ 4 ಗಂಟೆಯ ವೇಳೆಗೆ ನಗರಸಭೆ ಬಳಿ ಇಳಿದು, ಭೂತನಗುಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ 10,000ರೂ. ನಗದು ಎಟಿಎಂ ಕಾರ್ಡ್ ಹಾಗೂ ಮೊಬೈಲ್ ದೋಚಿದ್ದು, ಈವೇಳೆ ಚಾಕುವಿನಿಂದ ಆ ವ್ಯಕ್ತಿಯ ಕೈಗೆ ಇರಿಯಲು ಸಹ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ಒಂದೇ ದಿನ ಅದು ಒಂದು ಗಂಟೆಯ ಅವಧಿಯೊಳಗೆ ಮೂರು ದರೋಡೆ ಪ್ರಕರಣ. ಒಂದೇ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ನಾಗರೀಕರಲ್ಲಿ ಆತಂಕ ಮೂಡಿಸಿದೆ. ಈ ಮೂರು ದುಷ್ಕೃತ್ಯವನ್ನು ಒಂದೇ ತಂಡ ಮಾಡಿದೆಯೇ ಎಂಬ ಅನುಮಾನ ಮೂಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ಧಾರೆ. ಇದರ ಬೆನ್ನಲ್ಲೇ ನಗರದಾದ್ಯಂತ ನೈಟ್ ಪೊಲೀಸ್ ಬೀಟನ್ನು ಬಿಗಿಗೊಳಿಸಬೇಕು ಎಂಬ ಒತ್ತಡ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AstrologerInShivamoggaBest Teachers of BhadravathiBhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShivamoggaಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಭರಮಸಾಗರ: ಜನರೇಶನ್ ಅರೇನಾ ಯುನಿಸೆಕ್ಸ್ ಫಿಟ್ನೆಸ್ ಕ್ಲಬ್ ನಾಳೆ ಉದ್ಘಾಟನೆ

Next Post

ವಾಯುಭಾರ ಕುಸಿತ: ಮುಂದಿನ ಮೂರು ದಿನ ಶಿವಮೊಗ್ಗ ಸೇರಿ ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಯುಭಾರ ಕುಸಿತ: ಮುಂದಿನ ಮೂರು ದಿನ ಶಿವಮೊಗ್ಗ ಸೇರಿ ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!