Wednesday, June 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಅವಳಿ ಕಾರ್ಖಾನೆ ಉಳಿಸಿದೇ ಬಿಎಸ್‌ವೈ ವಂಚಿಸಿದ್ದಾರೆ: ಅಪ್ಪಾಜಿ ಕಿಡಿ

October 24, 2018
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ರಾಜ್ಯದ ಮುಖ್ಯಮಂತ್ರಿಯಾಗಿ, ಸಂಸದರಾಗಿದ್ದ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಮಾಜಿ ಸಂಸದ ಬಿ.ವೈ. ರಾಘವೇಂದ್ರ ಇಬ್ಬರು ಕ್ಷೇತ್ರಕ್ಕೇನೂ ಕೊಡಿಗೆ ನೀಡದೆ ಅವಳಿ ಕಾರ್ಖಾನೆಗಳನ್ನು ಉಳಿಸದೆ ವಂಚಿಸಿರುವ ಅವರನ್ನು ಸೋಲಿಸಿ ತಕ್ಕ ಪಾಠ ಕಲಿಸಿ ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಮತದಾರರಲ್ಲಿ ಮನವಿ ಮಾಡಿದರು.

ಜೆಡಿಎಸ್ ವತಿಯಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಯಾರಿಗೂ ಬೇಡವಾದ ಚುನಾವಣೆ ಬಿಎಸ್‌ವೈ ನೀಡಿದ ರಾಜೀನಾಮೆಯಿಂದಾಗಿ ನ.3 ರಂದು ನಡೆಲಿದೆ. ಎಂಪಿ ಉಪಚುನಾವಣೆಗೆ ಬಡವರ ಬಂಧು ಅಭಿವೃದ್ದಿ ಹರಿಕಾರ ಮಾಜಿ ಸಿಎಂ ಬಂಗಾರಪ್ಪ ರವರ ಪುತ್ರ ಮಧು ಬಂಗಾರಪ್ಪ ರವರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಮಿತ್ರ ಪಕ್ಷಗಳು ಸ್ಪರ್ಧೆಗಿಳಿಸಿದೆ. ಇವರೊಬ್ಬ ಸದ್ಗುಣ ಮತ್ತು ಉತ್ತಮ ಅಭ್ಯರ್ಥಿ. ಮತದಾರರು ಇವರನ್ನು ಅತೀ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡುವುದರಿಂದ ಸತ್ಯಕ್ಕೆ ಜಯವಾಗಲಿದೆ. ಕ್ಷೇತ್ರವೂ ಅಭಿವೃದ್ದಿಗೆ ಕಾಣಲಿದೆ ಎಂದರು.

ಕಳೆದ 10 ವರ್ಷಗಳ ಹಿಂದೆ ಬಿ.ಎಸ್. ಯಡಿಯೂರಪ್ಪ ಚುನಾವಣಾ ಸಂದರ್ಭದಲ್ಲಿ ಕ್ಷೇತ್ರವನ್ನು ದತ್ತು ತೆಗೆದುಕೊಳ್ಳುವುದಾಗಿ ಹಾಗೂ ಅವಳಿ ಕಾರ್ಖಾನೆಗಳಾದ ವಿಐಎಸ್‌ಎಲ್‌ಗೆ ಅದಿರು ಗಣಿ ಮತ್ತು ಕೇಂದ್ರದಿಂದ ಬಂಡವಾಳ ಹಾಗೂ ಎಂಪಿಎಂ ಕಾರ್ಖಾನೆ ಪುನಶ್ಚೇತನ ಮಾಡಲು ಬಂಡವಾಳ ತೊಡಗಿಸಿ ಉಳಿಸುವುದಾಗಿ ಹೇಳಿದ್ದರು. ಜನರು ಅದನ್ನು ನಂಬಿ ಅಭಿವೃದ್ದಿಯಾಗಬಹುದೆಂಬ ಆಸೆ ಹೊತ್ತು ಮತ ನೀಡಿದರು ಎಂದರು.

ನಂತರ ಬಿಎಸ್‌ವೈ ಸಿಎಂ ಆಗಿ, ಸಂಸದರಾಗಿ ಅಧಿಕಾರದ ಅಮಲಿನಲ್ಲಿ ಮೈಮರೆತು ಕೈಚೆಲ್ಲಿದರು. ಅದಾದ ನಂತರ ಬಿ.ವೈ. ರಾಘವೇಂದ್ರ ಸಂಸದರಾಗಿಯೂ ಏನೂ ಸಾಧಿಸದೆ ಅಧಿಕಾರ ದುರುಪಯೋಗ ಪಡಿಸಿಕೊಂಡರು. ಇವರ ತಾತ್ಸಾರದಿಂದಾಗಿ ಎಂಪಿಎಂ ಸಂಪೂರ್ಣ ಮುಚ್ಚಲ್ಪಟ್ಟಿದೆ. ಕಾರ್ಮಿಕರು ಬೀದಿಪಾಲಾಗಿದ್ದಾರೆ. ವಿಐಎಸ್‌ಎಲ್‌ಗೆ ಇಂದಿಗೂ ಗಣಿ ಮತ್ತು ಬಂಡವಾಳ ತೊಡಗಿಸಲಾಗದೆ ಸೊರಗಿದೆ. ಆದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ಬಿಜೆಪಿಯವರು ವಿಐಎಸ್‌ಎಲ್ ಉಳಿಸಲು ಕೇಂದ್ರ ಮಂತ್ರಿಗಳನ್ನು ಕಾರ್ಖಾನೆಗೆ ಬರುವಂತೆ ಮಾಡಿ 6 ಸಾವಿರ ಕೋಟಿ ರೂ ಬಂಡವಾಳ ತೊಡಗಿಸುತ್ತೇವೆಂದು ಅವರಿಂದ ಹೇಳಿಸಿ ಚುನಾವಣೆಯ ಗಿಮಿಕ್ ಮಾಡುತ್ತಿದ್ದಾರೆಷ್ಟೇ ವಿನಾ ಪ್ರಾಮಾಣಿಕ ಪ್ರಯತ್ನಗಳೇನಿಲ್ಲ. ಎಂಪಿಎಂ ಕಾರ್ಖಾನೆಗೆ ಕೇವಲ 300 ಕೋಟಿ ರೂ ಬಂಡವಾಳ ನೀಡಿದ್ದರು ಕಾರ್ಖಾನೆ ಉಳಿಯುತ್ತಿತ್ತು. ಕಾರ್ಮಿಕರ ಬದುಕು ಹಸನಾಗುತ್ತಿತ್ತು ಎಂದು ಅಪ್ಪಾಜಿ ಆರೋಪಿಸಿದರು.

ಅಪ್ಪಾಜಿ ಮಾತಿನ ಪ್ರಮುಖಾಂಶ:
  • ನಾಲ್ಕುವರೆ ವರ್ಷ ಕಾಲಕಳೆದ ಬಿಎಸ್‌ವೈ ಸಂಸದರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಯಾರಿಗೂ ಬೇಡವಾದ ಕೇವಲ ಮೂರ್ನಾಲ್ಕು ತಿಂಗಳಿಗಾಗಿ ಬಂದಿದೆ.
  • ಉಪ ಚುನಾವಣೆಗೆ ಅವರ ಮಗ ಬಿ.ವೈ. ರಾಘವೇಂದ್ರ ಸ್ಪರ್ಧಿಸಿ ಮತದಾರರ ಬಳಿ ಮತಯಾಚಿಸಲು ಬರುತ್ತಿದ್ದಾರೆ.
  • ಸುಳ್ಳು ಭರವಸೆ ನೀಡಿ ಮೋಸ ಮಾಡಿರುವ ಅಪ್ಪ ಮಕ್ಕಳಿಗೆ ಸೋಲಿಸಿ ತಕ್ಕ ಪಾಠ ಕಲಿಸಬೇಕು.
  • ವಿಐಎಸ್‌ಎಲ್ ನಿವೃತ್ತ ಕಾರ್ಮಿಕರಿಗೆ ಮನೆಗಳ ಭದ್ರತೆ ಮಾಡುವುದಾಗಿ ಕರೆದಿದ್ದ ಸಭೆಯಲ್ಲಿ ಮನೆಗಳ ವಿಚಾರ ಕೈ ಬಿಟ್ಟು ಬಿವೈಆರ್ ಮತಯಾಚಿಸಿ ಹಗಲು ಮೋಸ ಮಾಡಿದ್ದಾರೆ
  • ಶಿಕಾರಿಪುರ ಕ್ಷೇತ್ರಕ್ಕೆ ರಸ್ತೆಗಳ ಅಭಿವೃದ್ದಿಗಾಗಿ 1200 ಕೋಟಿ ರೂ ಗಳನ್ನು ಹಾಕಿಕೊಂಡಿದ್ದಾರೆ. ಅದರಲ್ಲಿ ಶೇ. 5 ರಷ್ಟು ಅನುದಾನ ನಮ್ಮ ಕ್ಷೇತ್ರಕ್ಕೆ ಕೇಳಿದ್ದರು ನೀಡದೆ ಮೋಸ ಮಾಡಿದ್ದಾರೆ
  • ಕ್ಷೇತ್ರಾಭಿವೃದ್ದಿಗಾಗಿ ಮತ್ತು ಸತ್ಯವನ್ನು ಎತ್ತಿ ಹಿಡಿಯಲು ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಿ ದೆಹಲಿಯ ಸಂಸತ್ತಿಗೆ ಕಳುಹಿಸುವ ಅನಿವಾರ್ಯತೆ ಎದುರಾಗಿದೆ

ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳು ಸಹ ಭಿನ್ನಾಭಿಪ್ರಾಯಗಳನ್ನು ಮರೆತು ಕಾರ್ಯಕರ್ತರು ಮತ್ತು ಮುಖಂಡರು ಒಗ್ಗೂಡಿ ಮನೆ ಮನೆಗೆ ತೆರಳಿ ಮತದಾರರ ಮನವೊಸಲಿ ಯಶಸ್ಸು ಕಾಣಬೇಕಿದೆ. ಮತದಾರರು ಕ್ಷೇತ್ರದ ಇತಿಹಾಸ ಮತ್ತು ಕ್ಷೇತ್ರಕ್ಕೆ ಕೊಡುಗೆ ನೀಡಿರುವವರನ್ನು ಸ್ಮರಿಸಬೇಕಾಗಿದೆ. ಸುಳ್ಳಿನ ಸರದಾರರಾಗಿರುವ ಬಿಜೆಪಿಯನ್ನು ದೂರವಿಟ್ಟು ಪಾಠಕಲಿಸಿ ಮನೆಗೆ ಕಳುಹಿಸಬೇಕಾಗಿದೆ. ಪ್ರಧಾನಿ ಮೋದಿ ಮುಗುಳು ನಗೆಯಿಂದ ಜನರನ್ನು ಮೋಡಿ ಮಾಡಿ ಮೋಸ ಮಾಡುತ್ತಿದ್ದಾರೆ. ಬಿಎಸ್‌ವೈ ಶಿಕಾರಿಪುರ ಕ್ಷೇತ್ರಕ್ಕೆ ರಸ್ತೆಗಳ ಅಭಿವೃದ್ದಿಗಾಗಿ 1200 ಕೋಟಿ ರೂ ಗಳನ್ನು ಹಾಕಿಕೊಂಡಿದ್ದಾರೆ. ಅದರಲ್ಲಿ ಶೇ. 5 ರಷ್ಟು ಅನುದಾನ ನಮ್ಮ ಕ್ಷೇತ್ರಕ್ಕೆ ಕೇಳಿದ್ದರು ನೀಡದೆ ಮೋಸ ಮಾಡಿದ್ದಾರೆಂದು ಆರೋಪಿಸಿದರು.

ಜೆಡಿಎಸ್ ಪಕ್ಷದ ಅಧ್ಯಕ್ಷ ಆರ್. ಕರುಣಾಮೂರ್ತಿ ಮಾತನಾಡಿದರು. ಜಿಪಂ ಸದಸ್ಯರಾದ ಜೆ.ಪಿ. ಯೋಗೀಶ್, ಮಣಿಶೇಖರ್, ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾಧ್ಯಕ್ಷ ಹಾಲಮ್ಮ, ಉಪಾಧ್ಯಕ್ಷ ಮೀನಾಕ್ಷಿ, ಸದಸ್ಯರಾದ ಎಂ.ಎಸ್. ಸುಧಾಮಣಿ, ಬದ್ರಿನಾರಾಯಣ, ಶಿವರಾಜ್, ತಾಪಂ ಅಧ್ಯಕ್ಷೆ ಯಶೋದಮ್ಮ, ಸದಸ್ಯ ಕುಮ್ರಿಚಂದ್ರಣ್ಣ ಮುಖಂಡರಾದ ಸುಕನ್ಯ, ಫೀರ್ ಷರೀಫ್, ಮೈಲಾರಪ್ಪ, ಅಂತೋಣಿ ವಿಲ್ಸನ್, ಡಿ.ಟಿ. ಶ್ರೀಧರ್ ಮುಂತಾದವರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B S YediyurappaB Y RaghavendraBhadravathiM J AppajiMPM Bhadravathishivamogga by election 2018VISL
Previous Post

ಹಿಮಾಲಯ ಮೌಂಟ್ ಆಂಗ್ಡುರಿ ಏರಿ ಬಂದ ಸೊರಬದ ಯುವಕ

Next Post

ಸೊರಬ ಚಂದ್ರಗುತ್ತಿ ಜಾತ್ರೆ: ಮುಂದಿನ ವರ್ಷ ಆನೆ ಮೇಲೆ ಮೆರವಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ ಚಂದ್ರಗುತ್ತಿ ಜಾತ್ರೆ: ಮುಂದಿನ ವರ್ಷ ಆನೆ ಮೇಲೆ ಮೆರವಣಿಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

June 11, 2025

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

June 10, 2025

ಹೊಂಬಾಳೆ ಉತ್ಸವ | ಜೂ.12ರಿಂದ 14 ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

June 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

June 11, 2025

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

June 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!