Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

September 18, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯಲ್ಲಿ ನಿವೃತ್ತ ಕಾರ್ಮಿಕರ ಬೆವರು ಇರುವುದರಿಂದ ನಗರ ಪ್ರದೇಶ ಉಳಿಯಲು ಸಾಧ್ಯವಾಗಿದೆ. ಹಾಲಿ ವಾಸ ಮಾಡುತ್ತಿರುವ ಮನೆಗಳನ್ನು ನವೀಕರಿಸಿ ಯಥಾ ಸ್ಥಿತಿಯಲ್ಲಿ ನೀಡಲು ಆಡಳಿತ ಮಂಡಳಿ ಮುಂದಾಗಬೇಕಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.

ಅವರು ವಿಐಎಸ್‍ಎಲ್ ಕಾರ್ಖಾನೆಯ ನ್ಯೂಟೌನ್ ವಿಐಎಸ್‍ಎಲ್ ನಗರಾಡಳಿತ ಕಛೇರಿ ಮುಂಭಾಗ ನಿವೃತ್ತ ಕಾರ್ಮಿಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ನಿವೃತ್ತ ಕಾರ್ಮಿಕರಿಗೆ ನೀಡಲಾಗಿರುವ ವಸತಿ ಗೃಹಗಳನ್ನು ಆಡಳಿತ ಮಂಡಳಿ ನೋಟೀಸ್ ನೀಡಿ ತೆರವು ಮಾಡುವಂತೆ ಒತ್ತಾಯಿಸಿರುವುದು ಸರಿಯಾದ ಕ್ರಮವಲ್ಲ. ನೋಟೀಸ್ ಹಿಂಪಡೆದು ಯಥಾ ಸ್ಥಿತಿಯಲ್ಲಿ ಉಳಿಸಲು ಕ್ರಮ ಕೈಗೊಳ್ಳಬೇಕು. ಆಡಳಿತ ಮಂಡಳಿ ಯಾವುದೇ ರೀತಿಯಲ್ಲಿ ತೊಂದರೆ ನೀಡದಂತೆ ಕ್ರಮಕ್ಕೆ ಮುಂದಾಗಬೇಕು. ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಹಾಲಿ ಇರುವ ಮನೆಗಳನ್ನು ನವೀಕರಿಸಿ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದ ಅವರು ಸ್ಥಳದಲ್ಲಿದಲ್ಲಿದ್ದ ಕಾರ್ಯಪಾಲಕ ನಿರ್ದೇಶಕರಿಗೆ ಸೂಚಿಸಿದ ನಂತರ ಶಾಸಕರು ಕಾರ್ಯಪಾಲಕ ನಿರ್ದೇಶಕ ಕೆ.ಎಲ್.ಎಸ್ ರಾವ್ ರವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಅವರು ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ವಸತಿಗೃಹಗಳನ್ನು ಆಡಳಿತ ಮಂಡಳಿ ನವೀಕರಿಸಲಿ
ನಗರದ ವಿಐಎಸ್‍ಎಲ್ ಕಾರ್ಖಾನೆಯು ನಿವೃತ್ತ ಕಾರ್ಮಿಕರಿಗೆ ನೀಡಿರುವ ಮನೆಗಳನ್ನು ನವೀಕರಿಸಿ ತೊಂದರೆ ನೀಡದಂತೆ ಯಥಾಸ್ಥಿತಿಯಲ್ಲಿ ಮುಂದುವರೆಸಿ ಅನುಕೂಲ ಮಾಡಿ ಕೊಡುವಂತೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಒತ್ತಾಯಿಸಿದರು.

ಸುಮಾರು 5 ದಶಕಗಳಿಗೂ ಅಧಿಕ ವರ್ಷಗಳಿಂದ ಸಾವಿರಾರು ಕಾರ್ಮಿಕರು ಕಾರ್ಖಾನೆಯಲ್ಲಿ ದುಡಿದು ನಿವೃತ್ತರಾಗಿದ್ದಾರೆ. ಇದೇ ಕಾರ್ಖಾನೆಯ ವ್ಯಾಪ್ತಿಯಲ್ಲಿ ಇರುವ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಬ್ಯಾಸ ಪಡೆದಿದ್ದಾರೆ. ನಿವೃತ್ತರಾಗಿರುವ ಕಾರ್ಮಿಕರು ಅಸ್ಥಿತ್ವ ಕಂಡುಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿ ವಾಸವಿರುವ ಮನೆಗಳನ್ನು ಖಾಲಿ ಮಾಡಿಸಲು ಆಡಳಿತ ಮಂಡಳಿ ಏಕಾಏಕಿ ನೋಟೀಸ್ ನೀಡಿ ಖಾಲಿ ಮಾಡುವಂತೆ ಸೂಚಿಸಿರುವುದು ಖಂಡನೀಯ ಎಂದರು.

ನಿವೃತ್ತ ಕಾರ್ಮಿಕರಿಗೆ ಯಥಾಸ್ಥಿತಿಯಲ್ಲಿ ಮನೆಗಳನ್ನು ನೀಡುವುದರಿಂದ ಕಾರ್ಖಾನೆಗೆ ಲಾಭವಾಗಿದೆ. ಅಲ್ಲದೆ ನಗರ ಪ್ರದೇಶವು ಸಹ ಸುಂದವಾಗಿರಲು ಕಾರಣವಾಗಿದೆ. ಇಂತಹ ಸ್ಥಿತಿಯಲ್ಲಿ ಮನೆಗಳನ್ನು ತೆರವು ಮಾಡಲು ನೋಟೀಸ್ ನೀಡಿರುವುದರಿಂದ ಕಾರ್ಮಿಕರಲ್ಲಿ ದಿಕ್ಕು ಕಾಣದ ಪರಿಸ್ಥಿತಿ ನಿರ್ಮಾಣವಾಗಿದೆ. ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಮನೆಗಳನ್ನು ತೆರವು ಮಾಡಬೇಡಿ ಎಂದು ನಿವೃತ್ತರಿಗೆ ಧೈರ್ಯ ತುಂಬಿದರು.

ಕಾರ್ಮಿಕ ಹಿರಿಯ ಮುಖಂಡ ಎಸ್.ಎನ್.ಬಾಲಕೃಷ್ಣ ಮಾತನಾಡಿ ನಿವೃತ್ತ ಕಾರ್ಮಿಕರಿಗೆ ಮನೆಗಳ ತೆರವಿಗೆ ನೋಟೀಸ್ ನೀಡಿರುವುದು ಅತ್ಯಂತ ಖಂಡನೀಯ. ನಿವೃತ್ತರಾಗಿರುವ ಕಾರ್ಮಿಕರ ಮಕ್ಕಳು ತಂದೆ ತಾಯಿಗಳನ್ನು ತೊರೆದು ಬೇರೆ ಬೇರೆ ನೆಲಸಿದ್ದಾರೆ. ಮಕ್ಕಳಿದ್ದರು ಸಹ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿ ಕಾರ್ಖಾನೆಗಳ ಮನೆಗಳ ಮೇಲೆ ಅವಲಂಭಿತರಾಗಿರುವ ನಿವೃತ್ತರಿಗೆ ಮನೆ ತೊರೆಯುವಂತೆ ಆದೇಶ ನೀಡಿರುವುದನ್ನು ಕೈಬಿಟ್ಟು ಬಾಡಿಗೆ ಆಧಾರದಡಿ ಅಥವಾ ಬಾಡಿಗೆ ಆಧಾರದಡಿ ಮುಂದುವರೆಸಲು ಅನುವು ಮಾಡಿಕೊಡಬೇಕು.

ಕೂಡಲೇ ಸಂಸದ ಬಿ.ವೈ. ರಾಘವೇಂದ್ರ ಮಧ್ಯೆ ಪ್ರವೇಶಿಸಿ ಕಾರ್ಮಿಕರ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಗಮನ ಸೆಳೆಯಲು ಕ್ರಮ ಕೈಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಎಎಲ್‍ಎಸ್ ರಾವ್, ಅಧಿಕಾರಿಗಳಾದ ಚಕ್ರವರ್ತಿ, ವಿಶ್ವನಾಥ್, ಕಾರ್ಮಿಕ ಸಂಘದ ಪದಾಧಿಕಾರಿಗಳಾದ ಜೆ. ಜಗದೀಶ್, ಬಸಂತಕುಮಾರ್, ಅಮೃತ್ ಕುಮಾರ್, ನಿವೃತ್ತ ಕಲ್ಯಾಣ ಕೇಂದ್ರದ ಜೆ.ಎನ್. ನಾಗಭೂಷಣ್, ಹನುಮಂತರೆಡ್ಡಿ, ಕೆ.ಎನ್. ಭೈರಪ್ಪಗೌಡ, ರಾಮಲಿಂಗಯ್ಯ, ರವೀಂದ್ರರೆಡ್ಡಿ, ಮುಖಂಡರಾದ ಕರಿಯಪ್ಪ, ಎಂ.ಎಸ್.ಸುಧಾಮಣಿ, ಕೃಷ್ಣೇಗೌಡ ಸೇರಿದಂತೆ ಮಹಿಳೆಯರಾದಿಯಾಗಿ ನೂರಾರು ನಿವೃತ್ತ ಕಾರ್ಮಿಕರು ಭಾಗವಹಿಸಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsMP B Y RaghavendraSAILVISLಕಾರ್ಮಿಕಭದ್ರಾವತಿವಿಐಎಸ್‌ಎಲ್ ಕಾರ್ಖಾನೆಸಂಸದ ಬಿ.ವೈ. ರಾಘವೇಂದ್ರ
Previous Post

ಹೊಸತನದ ಬದಲಾವಣೆಯೊಂದಿಗೆ ತುಳು ಚಿತ್ರರಂಗಕ್ಕೆ ಬರಲಿದ್ದಾನೆ ವಿಕ್ರಾಂತ್

Next Post

ಗೌರಿಬಿದನೂರು: ಮಕ್ಕಳಿಗೆ ಶಿಕ್ಷಣದ ಜೊತೆ ಪೌಷ್ಠಿಕಾಂಶದ ಆಹಾರ ನೀಡಲು ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗೌರಿಬಿದನೂರು: ಮಕ್ಕಳಿಗೆ ಶಿಕ್ಷಣದ ಜೊತೆ ಪೌಷ್ಠಿಕಾಂಶದ ಆಹಾರ ನೀಡಲು ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!