Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸರ್ಕಾರದ ಸೌಲಭ್ಯಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಿ: ಸಂಸದ ರಾಘವೇಂದ್ರ ಕರೆ

May 30, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಸಮಾಜದ ಬುನಾದಿಯಾಗಿರುವ ಕಾರ್ಮಿಕರ ಬದುಕು ಹಸನಾಗಬೇಕಿದ್ದು, ಇದಕ್ಕಾಗಿ ಅವರುಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಕರೆ ನೀಡಿದ್ದಾರೆ.

ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್, ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕರ ದಿನಾಚರಣೆ ಹಾಗೂ ಸಾಧನ-ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರಮಜೀವಿಗಳಾದ ಕಾರ್ಮಿಕರ ಸಂಕಷ್ಟಗಳಿಗೆ ಪೂರಕವಾಗಿ ಸ್ಪಂದಿಸುತ್ತಿವೆ. ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿವೆ. ಈ ಯೋಜನೆಗಳ ಕುರಿತು ಮಾಹಿತಿ ಹೊಂದುವ ಜೊತೆಗೆ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಬಿಳಕಿ ಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ ಮಾತನಾಡಿ, ಕಾರ್ಮಿಕರಿಲ್ಲದ ಸಮಾಜ ಕಲ್ಪಿಸಿಕೊಳ್ಳುವುದು ಅಸಾಧ್ಯವಾಗಿದ್ದು, ಪ್ರತಿಯೊಂದು ಕೆಲಸದ ಹಿಂದೆ ಕಾರ್ಮಿಕರ ಶ್ರಮವಿದೆ. ಕಾರ್ಮಿಕರು ಶ್ರಮ ಜೀವಿಗಳಾಗಿದ್ದು, ಧರ್ಮ, ಜಾತಿ, ಪಂಥಗಳನ್ನು ಮೀರಿದವರು. ಇವರನ್ನು ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಬ್ಬರು ಅವಲಂಬಿಸಿಕೊಂಡಿದ್ದಾರೆ. ಇಂತಹ ಕಾರ್ಮಿಕರ ಬದುಕು ಸಹ ಉತ್ತಮಗೊಳ್ಳಬೇಕು. ಇವರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡಬೇಕು. ಆಗ ಮಾತ್ರ ನಿಮ್ಮ ಶ್ರಮ ಸಾರ್ಥಕಗೊಳ್ಳುತ್ತದೆ ಎಂದರು.

ಶಾಸಕ ಬಿ.ಕೆ. ಸಂಗಮೇಶ್ವರ್, ಕೆಎಸ್ಸಿಡಬ್ಲ್ಯೂಸಿಯು ತಾಲೂಕು ಅಧ್ಯಕ್ಷ ಕೆ. ಚಂದ್ರಶೇಖರ್, ಗೌರವಾಧ್ಯಕ್ಷ ಜಿ. ಸುರೇಶ್ ಕುಮಾರ್, ಶಿವಮೊಗ್ಗ ಶಾಖೆಯ ಗೌರವ ಸಲಹೆಗಾರ ಎಂ. ಭೂಪಾಲ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ಗೌರವ ಸಲಹೆಗಾರ ಬಿ.ಕೆ. ಶ್ರೀನಾಥ್, ಉದ್ಯಮಿ ಎ. ಮಾಧು, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಸಂಜಯ ಕುಮಾರ್, ಬಾಬು, ವಿಶ್ವನಾಥ್, ಸುಬ್ರಮಣಿ, ಲಕ್ಷ್ಮಣ್, ಸುಪ್ರಿಯ, ಎನ್. ಕುಮಾರ್, ಮನೋಹರ್, ಸುಂದರ್ ಬಾಬು, ಶಿಕಾರಿಪುರ, ಶಿರಾಳಕೊಪ್ಪ, ಹೊಸನಗರ, ಆನವಟ್ಟಿ, ಸೊರಬ, ತಾಳಗೊಪ್ಪ, ಸಾಗರ, ತೀರ್ಥಹಳ್ಳಿ ಮತ್ತು ಹೊಳೆಹೊನ್ನೂರು ಹೋಬಳಿ ಶಾಖೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Also read: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಏಳು ಸಾವು, 11 ಮಂದಿಗೆ ಗಂಭೀರ ಗಾಯ

ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಎಸ್ಸಿಡಬ್ಲ್ಯೂಸಿಯು ತಾಲೂಕು ಕಾರ್ಯಾಧ್ಯಕ್ಷ ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMalnad NewsMP RaghavendraNewsinKannadaNewsKannadaಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಏಳು ಸಾವು, 11 ಮಂದಿಗೆ ಗಂಭೀರ ಗಾಯ

Next Post

ಭದ್ರಾವತಿ ತಾಲೂಕು ಬ್ರಾಹ್ಮಣ ಸಂಘದಿಂದ ರಾಜ್ಯಾಧ್ಯಕ್ಷ ಅಶೋಕ್ ಹಾರ‌್ನಳ್ಳಿಗೆ ಸನ್ಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ತಾಲೂಕು ಬ್ರಾಹ್ಮಣ ಸಂಘದಿಂದ ರಾಜ್ಯಾಧ್ಯಕ್ಷ ಅಶೋಕ್ ಹಾರ‌್ನಳ್ಳಿಗೆ ಸನ್ಮಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025

ಟಿಟಿಡಿಯಿಂದ ಭಗವದ್ಗೀತ ಪಾರಾಯಣ ಸ್ಪರ್ಧೆ | ಬಹುಮಾನ ವಿತರಣೆ

December 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!