No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಯುವಶಕ್ತಿಯನ್ನು ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸಲಾಗುತ್ತಿದೆ: ಪತ್ರಕರ್ತ ರವಿಕುಮಾರ್ ಆತಂಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 8, 2020
in Small Bytes, ಭದ್ರಾವತಿ
0
ಯುವಶಕ್ತಿಯನ್ನು ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸಲಾಗುತ್ತಿದೆ: ಪತ್ರಕರ್ತ ರವಿಕುಮಾರ್ ಆತಂಕ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸಗಳು ನಡೆಯುತ್ತಿರುವ ಎಂದು ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕರಕುಚ್ಚಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುಣ್ಯ ಸ್ಮರಣೆ ಯ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿವಮೊಗ್ಗ ಇತ್ತೀಚಿನ ದಿನಗಳಲ್ಲಿ ಸಮಾನತೆ-ಮಾನವತೆಯ ಮಹೋನ್ನತ ಸಾರ ಸಾರುವ ಸಂವಿಧಾನವನ್ನು ಬುಡಮೇಲು ಮಾಡುವ ಸಂಚು ನಡೆಯುತ್ತಿದ್ದು ಇದನ್ನು ತಡೆಯಲು ಧರ್ಮಾತೀತ, ಜಾತ್ಯಾತೀತವಾಗಿ ಸಂಘಟಿತ ಹೋರಾಟಕ್ಕೆ ಅಣಿಯಾಗಬೇಕಾಗಿದೆ ಎಂದರು.


ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದೇಶಭಕ್ತಿ,ಹುಸಿ ರಾಷ್ಟೀಯವಾದ, ಧರ್ಮ ದ ಹೆಸರಿನಲ್ಲಿ ಸಂವಿಧಾನದ ಆಶಯಗಳನ್ನೆ ಹತ್ತಿಕ್ಕಲಾಗುತ್ತಿದ್ದು. ಯುವ ಶಕ್ತಿಯನ್ನು ಧರ್ಮದ ಅಮಲಿನಲ್ಲಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಸಂವಿಧಾನವನ್ನೆ ಬದಲಾಯಿಸಿ ವಿಭಜನಾ ಸಿದ್ಧಾಂತದ ಮನುವಾದವನ್ನು ಪ್ರತಿಷ್ಠಾಪಿಸುವ ಸಂಚು ನಡೆಯುತ್ತಿದೆ. ಸಂವಿಧಾನ ಉಳಿಯದೆ ದೇಶದ ಉಳಿವಿಲ್ಲ. ಸಂವಿಧಾನ ಮತೀಯಶಕ್ತಿಗಳ ಕೈಗೆ ಸಿಕ್ಕು ಗಂಡಾಂತರದಲ್ಲಿರುವಾಗ ಸಂವಿಧಾನದ ಉಳಿವಿಗಾಗಿ ಈ ದೇಶದ ಪ್ರತಿಯೊಬ್ಬರು ಜಾತಿ.ಧರ್ಮ ದ ಬೇಧವಿಲ್ಲದೆ ಹೋರಾಡಬೇಕಿದೆ ಎಂದರು.

ಶಿಕ್ಷಣ ಹುಲಿಯ ಹಾಲಿನಂತೆ. ಅದನ್ನು ಕುಡಿದವರು ಘರ್ಜಿಸುತ್ತಾರೆ ಎಂಬ ಅಂಬೇಡ್ಕರ್ ಅವರ ಮಾತಿನಂತೆ ದಲಿತರು.ದಮನಿತರು ಶಿಕ್ಷಣವಂತರಾಗಿ ಜ್ಞಾನವನ್ನು ಸಂಪಾದಿಸಬೇಕು. ಅಂಬೇಡ್ಕರ್ ಅವರನ್ನು ಕೇವಲ ಮನೆಯಲ್ಲಿ. ಬೀದಿಗಳಲ್ಲಿ ಪೋಟೋ, ಪ್ರತಿಮೆಗಳಾಗಿ ಹಾಕಿ ಕೊಂಡರೆ ಸಾಲದು. ಅಂಬೇಡ್ಕರ್ ಅವರ ವಿಚಾರಧಾರೆ, ಸ್ವಾಭಿಮಾನ, ಹೋರಾಟದ ಬದ್ದತೆಯನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರನ್ನು ಎದೆಯೊಳಗಿಳಿಸಿಕೊಳ್ಳಬೇಕು. ಈ ಮೂಲಕ ಸಂವಿಧಾನ ವಿರೋಧಿ ಕೃತ್ಯಗಳ ವಿರುದ್ಧ ದನಿ ಎತ್ತಬೇಕು ಇದುವೆ ನಾವು ಅಂಬೇಡ್ಕರ್ ಅವರಿಗೆ ಕೊಡುವ ಮಹಾನ್ ಗೌರವವಾಗುತ್ತದೆ ಎಂದು ಪ್ರತಿಪಾದಿಸಿದರು.

ಡಿಎಸ್’ಎಸ್ ಜಿಲ್ಲಾ ಸಂಚಾಲಕ ಹಾಲೇಶಪ್ಪ ಮಾತನಾಡಿ, ಮೀಸಲಾತಿ ಕೇವಲ ದಲಿತರಿಗೆ ಮಾತ್ರ ಕೊಡಲಾಗಿಲ್ಲ. ಅಂಬೇಡ್ಕರ್ ಅವರು ಈ ದೇಶದ್ ಪ್ರತಿಯೊಂದು ಜಾತಿಗೂ ಸಾಮಾಜಿಕ ನ್ಯಾಯವನ್ನು ನೀಡುವ ಮೂಲಕ ಎಲ್ಲರನ್ನೂ ಸಮಾನವಾಗಿ ಕಂಡಿದ್ದಾರೆ. ಆದರೆ ಇಂದು ದೇವರು, ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಕೆಲಸ ನಡೆಯುತ್ತಿದೆ ಇದರ ವಿರುದ್ಧ ಸಂಘಟನಾತ್ಮಕವಾಗಿ ಹೋರಾಡಬೇಕು ಎಂದರು.

ಸಮಾರಂಭದಲ್ಲಿ ಅತಿಥಿಗಳಾಗಿ ಜನಪರ ಹೋರಾಟಗಾರರಾದ ಸುರೇಶ್, ಶಿವಕುಮಾರ್, ಮಂಜುನಾಥ್, ಕರಕುಚ್ಚಿ ಅಂಬೇಡ್ಕರ್ ಸಂಘದ ರಮೇಶ್, ಪ್ರಶಾಂತ್, ಯಶ್ವಂತ, ನವೀನ್ ಮತ್ತಿತರರು ಇದ್ದರು.

ಗ್ರಾಮದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಪ್ರಯುಕ್ತ ಮಹಾನಾಯಕ ಫಲಕ ಅನಾವರಣಗೊಳಿಸಿ ರ್ಯಾಲಿ ನಡೆಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga Newsಡಾ.ಬಿ.ಆರ್. ಅಂಬೇಡ್ಕರ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದುರ್ಬಲರ ಕಲ್ಯಾಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ: ಗೋಪಿನಾಥ್

Next Post

ಭಯದ ವಾತಾವರಣ ಹೋಗಲಾಡಿಸಲು ಸಕಲ ಕ್ರಮ, ಸಾರ್ವಜನಿಕರೇ ಸಹಕರಿಸಿ: ಡಿಸಿ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಯದ ವಾತಾವರಣ ಹೋಗಲಾಡಿಸಲು ಸಕಲ ಕ್ರಮ, ಸಾರ್ವಜನಿಕರೇ ಸಹಕರಿಸಿ: ಡಿಸಿ ಮನವಿ

ಭಯದ ವಾತಾವರಣ ಹೋಗಲಾಡಿಸಲು ಸಕಲ ಕ್ರಮ, ಸಾರ್ವಜನಿಕರೇ ಸಹಕರಿಸಿ: ಡಿಸಿ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL