Thursday, September 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ: ಅನಿಷ್ಟ ಕುಡಿತ-ದುಶ್ಚಟಗಳಿಂದ ದೂರಾಗಿ ಸದಾಚಾರ ರೂಢಿಸಿಕೊಳ್ಳಿ

March 2, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ಅನಿಷ್ಟ ಕುಡಿತದಿಂದ ಮತ್ತು ದುಶ್ಚಟಗಳಿಂದ ದೂರವಾಗಬೇಕು. ಅನಾಚಾರಗಳಿಂದ ಹೊರಬಂದು ಸದಾಚಾರ ರೂಢಿಸಿಕೊಂಡರೆ ಉತ್ತಮ ಸಮಾಜ ಕಟ್ಟಿದಂತಾಗುತ್ತದೆ. ಇಲ್ಲದಿದ್ದಲ್ಲಿ ಜೀವನ ಹಾಳಾಗುವುದರ ಜೊತೆಗೆ ಭಿಕ್ಷೆ ಬೇಡುವ ದಿನಗಳು ಬರಬಹುದೆಂದು ಸಾಣೇಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕಿವಿ ಮಾತು ಹೇಳಿದರು.

ತಾಲೂಕಿನ ಅರಳಿಕೊಪ್ಪ ಗ್ರಾಮದಲ್ಲಿ ಮಾಜಿ ಎಪಿಎಂಸಿ ಅಧ್ಯಕ್ಷ ಎ.ಜಿ.ಶಿವಕುಮಾರ್ ಲಿಂಗೈಕ್ಯರಾದ ಪ್ರಯುಕ್ತ ಏರ್ಪಡಿಸಿದ್ದ ಶಿವಗಣಾರಾಧನೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ತಾಯಿ ಮನಸ್ಸು ಮಾಡಿದರೆ ಏನೆಲ್ಲ ಸಾಧಿಸಬಹುದು. ಕಿರುಕುಳು ಬಂದರೆ ತಲೆ ಮೇಲೆ ಕೈ ಹೊತ್ತು ಕೂರದೆ ಮನೋಬಲ, ಛಲದಿಂದ ದ್ವೆಷಿಸುವವರನ್ನು ಪ್ರೀತಿಯಿಂದ ಅಪ್ಪಿಕೊಂಡರೆ ಎಲ್ಲ ಸಮಸ್ಯೆಗಳು ಪರಿಹಾರವಾಗುತ್ತದೆ. ಶಾಂತಿಯಿಂದ ಎಲ್ಲವನ್ನು ಸಾಧಿಸಬಹುದು. ಯುದ್ದವೆ ಅಂತಿಮವಲ್ಲ. ತಾಳ್ಮೆಇದ್ದರೆ ಎಲ್ಲವು ಸರಿಯಾದಂತೆ. ಆಂತರಿಕ ಮತ್ತು ಬಹಿರಂಗ ಶತೃಗಳಿಗೆ ಮಟ್ಟ ಹಾಕುವ ಹಾದಿಯನ್ನು ಪ್ರೀತಿಯಿಂದಲೆ ಸಾಧಿಸಿ ಸಮಾಜ ಕಟ್ಟಬೇಕು. ಆತ್ಮ ನಿವೇಧನೆಯಲ್ಲಿ ಅಂತರಂಗದ ತೊಳಲಾಟ ದೂರವಾಗಿ ಬದುಕು ಕಟ್ಟಿಕೊಳ್ಳಬಹುದು. ಪ್ರತಿಯೊಬ್ಬರಲ್ಲಿ ಆದರ್ಶಮಯವಾದ ಛಲ ಇರಬೇಕು. ಆದರೆ ಲಿಂಗೈಕ್ಯ ಶಿವಕುಮಾರ್ ಈ ಹಾದಿಯಲ್ಲಿ ಸಾಗದೇ ವೈರಿಗಳನ್ನು ತಮ್ಮತ್ತ ಸೆಳೆಯುವಲ್ಲಿ ವಿಫಲರಾಗಿದ್ದಾರೆ.

ವ್ಯವಸಾಯದಿಂದ ದೂರವಾಗುವವರೆ ಹೆಚ್ಚಾಗಿದ್ದಾರೆ. ಮೂಲವೃತ್ತಿಯಿಂದ ಸಂತೃಪ್ತಿ ಕಾಣಬಹುದು. ಶ್ರೀಮಂತರು ದೊಡ್ಡವರಾಗುವುದು ಕಷ್ಟ. ಆದರೆ ಆರ್ಥಿಕ ಬಡವರಲ್ಲಿ ಹೆಚ್ಚು ಶ್ರೀಮಂತರಿದ್ದಾರೆ. ಅಂತಹ ಬದುಕು ಬೇಕಾಗಿದೆ. ದಿಲ್ಲಿಯ ಜನ ಹಳ್ಳಿ ನೋಡುವಂತಾಗಬೇಕು. ಆದರೆ ಇಂದು ಹಳ್ಳಿಯ ಜನ ದಿಲ್ಲಿ ನೋಡುವ ಆಸೆ ಹೆಚ್ಚಾಗಿ ಮೂಲ ಕಸಬು ಮರೆತು ಕೈ ಚಲ್ಲುತ್ತಿರುವುದು ವಿಷಾಧನೀಯ. ಮೃತರ ಪುತ್ರ ರುದ್ರೇಶ್ ಮತ್ತು ಸೊಸೆ ಹಾಗು ಸೋದರರು ಇವರ ಕನಸುಗಳನ್ನು ನನಸಾಗಿಸುವಲ್ಲಿ ಯಶಸ್ಸು ಕಾಣಲೆಂದು ಆತ್ಮಕ್ಕೆ ಶಾಂತಿ ಕೋರಿದರು.

ವಿಧಾನ ಪರಿಷತ್ ಸದಸ್ಯ ಹಾಗು ಉದ್ಯಮಿ ರುದ್ರೇಗೌಡರು ಮಾತನಾಡಿ ಮನುಷ್ಯ ಜೀವನದಲ್ಲಿ ನೆಮ್ಮದಿ ಕಾಣಬೇಕು. ಬದುಕಿನಲ್ಲಿ ಹಣವನ್ನೆ ಹಿಂಬಾಲಿಸಬಾರದು. ಶಾಂತಿ ಮತ್ತು ಒಳ್ಳೆಯ ನಡೆತೆಗೆ ಸಮಾಜ ಸ್ಪಂದಿಸುತ್ತದೆ. ಕೃಷಿ ಕೈಗಾರಿಕೆ ಹಾಗು ಅಕ್ಕಿಗಿರಣಿ ಎಲ್ಲವನ್ನು ಮಾಡಿ ಸಾಧಿಸಿದ ಎ.ಜೆ.ಎಸ್ ಮತ್ತಷ್ಟು ಕನಸುಗಳನ್ನು ಹೊತ್ತಿದ್ದರು. ಬಿಜೆಪಿ ಪಕ್ಷದಿಂದ ಎಪಿಎಂಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವರು ರಾಜಕೀಯದಿಂದ ಹಿಂದೆ ಸರಿದಿದ್ದರು. ವೈಯಕ್ತಿಕ ಕಾರಣಗಳಿಂದ ಕಿರುಕುಳ ಅನುಭವಿಸಿದರು. ನಾವು ಸಹ ಜಿಲ್ಲಾಡಳಿತದ ಗಮನ ಸೆಳೆದಿರುವುದಾಗಿ ತಿಳಿಸಿದ ಅವರು ಈ ಕುಟುಂಬ ಸದಸ್ಯರು ಯಾವುದೇ ಕ್ಷಣದಲ್ಲಿ ಕಿರುಕುಳದಿಂದ ಕುಗ್ಗಬಾರದು ಎಂದರು.

ವಕೀಲ ಉಮಾಪತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸೊಸೆ ಶೃತಿ ಕಂಬನಿ ಸುರಿಸಿ ಮಾತನಾಡಿದರು. ವೇದಿಕೆಯಲ್ಲಿ ಸಮಾಜದ ಮುಖಂಡರಾದ ಶಿವರುದ್ರಪ್ಪ, ಎ.ಪಿ. ಬಸಪ್ಪ, ಶಾಂತರಾಜ್, ಜಿ,ಎಸ್. ಚಂದ್ರಶೇಖರ್, ತೀರ್ಥಯ್ಯ, ಹೆಬ್ಬಂಡಿ ಲೋಕಣ್ಣ ಉಪಸ್ಥಿತರಿದ್ದರು. ಅಕ್ಕಮಹಾದೇವಿ ಬಳಗದ ಅನ್ನಪೂರ್ಣ ಪ್ರಾರ್ಥಿಸಿದರು. ಪುತ್ರ ರುದ್ರಕುಮಾರ್ ಸ್ವಾಗತಿಸಿದರು. ಕಲಾವಿದ ಹಾರೋನಹಳ್ಳಿ ಸ್ವಾಮಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಲಾವಿದ ಶ್ರೀನಿವಾಸ್, ಶಿಕ್ಷಕ ಹಾರೋನಹಳ್ಳಿ ಸ್ವಾಮಿ, ಭಕ್ತಿಗೀತೆಗಳನ್ನು ಹಾಡಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiLocal NewsMalnad NewsS Rudregowdaಭದ್ರಾವತಿ
Previous Post

ಹೊಲಸಿನಲ್ಲೇ ಹೊರಳಾಡುವ ಪಾಕ್ ತನ್ನ ಹಠದಿಂದಲೇ ನಾಶವಾಗಲಿದೆ: ಅಮ್ಮಣ್ಣಾಯ

Next Post

ಭದ್ರಾವತಿ: ಟೈರು ಸುಟ್ಟು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ಟೈರು ಸುಟ್ಟು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Mysore | Inspection of Proposed Road Over Bridge at Nanjangudu

September 4, 2025

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025

ರಿಪ್ಪನ್‌ಪೇಟೆ | ಕಾರಿನ ಮೇಲೆ ಉರುಳಿ ಬಿದ್ದ ಮರ | ನಾಲ್ವರಿಗೆ ಗಾಯ

September 4, 2025

Railway Employees Maintaining Salary Accounts with SBI to Get Enhanced Insurance Coverage of ₹1 Crore for Accidental Death

September 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Mysore | Inspection of Proposed Road Over Bridge at Nanjangudu

September 4, 2025

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025

ರಿಪ್ಪನ್‌ಪೇಟೆ | ಕಾರಿನ ಮೇಲೆ ಉರುಳಿ ಬಿದ್ದ ಮರ | ನಾಲ್ವರಿಗೆ ಗಾಯ

September 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!