Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಎಂಪಿಎಂ ಪುನರ್ ಆರಂಭಕ್ಕೆ ಮುಖ್ಯಮಂತ್ರಿಗಳು ಇಂಗಿತ!

ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯಬೇಡಿ, ಸಮಸ್ಯೆ ಬಗೆಹರಿಸಿ: ಅಪ್ಪಾಜಿ

May 3, 2019
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ನೀಡಬೇಕಾದ ಬಾಕಿ ಹಣಕ್ಕೆ ಸತಾವಣೆ ಮಾಡಬೇಡಿ, ಕಾರ್ಮಿಕರ ಹೊಟ್ಟೆಯ ಮೇಲೆ ಹೊಡೆಯಬೇಡಿ, ವೈಯಕ್ತಿಕ ದ್ವೇಷ ಸಾಧಿಸಬೇಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಕಾರ್ಖಾನೆಯ ಉನ್ನತ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಎಂಪಿಎಂ ಕಾರ್ಖಾನೆಯ ಮುಖ್ಯದ್ವಾರದ ಮುಂದೆ ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರು ಮತ್ತು ಕುಟುಂಬ ಸದಸ್ಯರು ಪ್ರತಿಭಟನಾ ನಂತರ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಸಂಜೆ ಕಾರ್ಖಾನೆಯ ಆಡಳಿತ ಕಛೇರಿಗೆ ತೆರಳಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅನೇಕ ಕಾರ್ಮಿಕ ಮುಖಂಡರು ಅಧಿಕಾರಿಗಳ ನಿರ್ಲಕ್ಷತನವನ್ನು ಖಂಡಿಸಿದರು.

ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರು ಬಾಕಿ ಹಣಕ್ಕಾಗಿ ಪರದಾಡುತ್ತಿದ್ದಾರೆ. 2 ವರ್ಷ ಗತಿಸಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ನ್ಯಾಯಬದ್ದವಾಗಿ ನೀಡಬೇಕಾದ ಸೌಲತ್ತು ನೀಡಿಲ್ಲ. ಪಿಎಫ್, ಗ್ರ್ಯಾಚ್ಯುಟಿ, ಪೆನ್ಷನ್, ಬ್ಯಾಕ್‌ಲಾಗ್ ಉದ್ಯೋಗಿಗಳಿಗೆ ಸಂಬಳ, ಎನ್‌ಕ್ಯಾಷ್‌ಮೆಂಟ್, ಲೇಟ್ ಆಫ್ ಸ್ಯಾಲರಿ, ಬೋನಸ್ ಇತ್ಯಾದಿಗಳನ್ನು ನೀಡದೆ ಸತಾವಣೆ ಯಾಕೆ ಮಾಡುತ್ತಿದ್ದೀರಿ ಎಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ನೀಡಬೇಕಾದ ನ್ಯಾಯಬದ್ದ ಹಣ ನೀಡದೇ ಕಾಣದ ಕೈಗಳ ಚಿತಾವಣೆಯಿಂದ ಕಾರ್ಮಿಕರು ವಾಸ ಮಾಡುತ್ತಿರುವ ಮನೆಗಳನ್ನು ಖಾಲಿ ಮಾಡುವಂತೆ ನೋಟೀಸ್ ನೀಡಿರುವುದನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಕಾರ್ಮಿಕರಿಗೆ ನೀಡಬೇಕಾದ ಹಣವನ್ನು ಕೊಟ್ಟ ನಂತರ ಮನೆಗಳನ್ನು ಖಾಲಿ ಮಾಡಿಸಿ ಇಲ್ಲವಾದಲ್ಲಿ ತೆರವು ಅಸಾಧ್ಯ. ಅಧಿಖಾರಿಗಳು ಮನಸು ಮಾಡಿದ್ದಲ್ಲಿ ಹಾಗೂ ಸರಕಾರಕ್ಕೆ ಮತ್ತು ಆಡಳಿತ ಮಂಡಳಿಗೆ ನೀಡುವ ವರದಿ ಆಧಾರದ ಮೇಲೆ ಸರಕಾರ ಒಪ್ಪಿಗೆ ನೀಡುತ್ತದೆ. ಅದ್ದರಿಂದ ಅಧಿಕಾರಿಗಳಾದ ನೀವು ಧ್ವೇಷ ಸಾಧಿಸದೆ ನೀಡಬೇಕಾದ ಹಣ ಪಾವತಿಸಿ ಮನೆಗಳನ್ನು ಹಿಂಪಡೆಯಬಹುದೆಂದು ವರದಿ ಕಳುಹಿಸಿ ಎಂದು ಪಟ್ಟು ಹಿಡಿದರಲ್ಲದೆ, ಕಾರ್ಮಿಕರಿಗೆ ನೀಡಬೇಕಾದ ಚೆಕ್ ಕೊಡಿ ಇತ್ತ ಮನೆ ಬೀಗದ ಕೈ ಪಡೆಯಿರಿ. ನಾನೇ ಮನೆ ಖಾಲಿ ಮಾಡಿಸುವ ಜವಾಬ್ದಾರಿ ಹೋರುವುದಾಗಿ ಗಟ್ಟಿ ಧ್ವನಿಯಲ್ಲಿ ಗುಡುಗಿದರು. ಸೂಪರ್ ಅನಿಯೇಷನ್ ವಿಚಾರದಲ್ಲಿ ಸಾಕಷ್ಟು ನ್ಯೂನತೆಗಳಿವೆ. ಸಂಬಂಧಿತ ಅಧಿಕಾರಿ ಬಾಲಚಂದ್ರ ಗುತ್ತಲ್ ಬೇಕೆಂದೆ ಕಾರ್ಮಿಕರಿಗೆ ಹಿಂಸೆ ನೀಡುತ್ತಿದ್ದಾರೆಂದು ಅಪ್ಪಾಜಿ ಆರೋಪಿಸಿ ಅಧಿಕಾರಿಗಳಾದ ನೀವು ಸಹ ಕಾರ್ಖಾನೆಯಿಂದ ಹೊರ ಬಂದಮೇಲೆ ಕಾರ್ಮಿಕರ ಶಾಪದ ನೋವನ್ನು ಅನುಭವಿಸುತ್ತೀರೆಂದು ಹೇಳಿದರು.

ನಂತರ ಸಿಎಒ ಶ್ರೀನಿವಾಸ್ ಮತ್ತು ಕಂಪನಿ ಸೆಕ್ರೆಟರಿ ಕುಲಕರ್ಣಿ ಮತ್ತು ಹಣಕಾಸು ಮುಖ್ಯಸ್ಥ ಮಲಗನ್ ಸೂಪರ್ ಅನಿಯೇಷನ್ ವಿಚಾರವನ್ನು ಕೂಲಂಕುಶವಾಗಿ ಚರ್ಚಿಸಿ ಪ್ರತಿ ಕಾರ್ಮಿಕರಿಗೆ ಅನ್ವಯಿಸುವ ಸೂಪರ್ ಅನಿಯೇಷನ್ ಮಾಹಿತಿಯನ್ನು ಪ್ರಕಟಿಸುವಂತೆ ಬಾಲಚಂದ್ರ ಗುತ್ತಲ್‌ಗೆ ಆದೇಶಿಸಿದರು. ಮನೆ ತೆರವು ವಿಚಾರವನ್ನು ಮುಂದಿನ ದಿನಗಳಲ್ಲಿ ನಡೆಯುವ ಬೋರ್ಡ್ ಮೀಟಿಂಗ್’ನಲ್ಲಿ ಪ್ರಸ್ತಾಪಿಸಿ ಅಪ್ಪಾಜಿರವರ ವಿಚಾರವನ್ನು ಸಭೆಗೆ ಮಂಡಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಸರಕಾರದ ಆದೇಶದಂತೆ ಖಾಸಗೀ ಸಂಸ್ಥೆಗಳು ಯಾವುದು ಮುಂದೆ ಬಾರದ ಕಾರಣದಿಂದ ಕಾರ್ಖಾನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು. ಅದೇ ಸಂದರ್ಭದಲ್ಲಿ ಎಲ್ಲಾ ಕಾರ್ಮಿಕರ ಸಮಸ್ಯೆಯು ಬಗೆಹರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಆ ಸಂದರ್ಭದಲ್ಲಿ ಅನೇಕ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಈ ಕಾರ್ಖಾನೆ ಉಳಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ. 2 ರಿಂದ 3 ಸಾವಿರ ಕೋಟಿ ರೂ. ಬಂಡವಾಳ ತೊಡಗಿಸುವ ಮನಸ್ಸಿದೆ. ಅಧಿಕಾರಿಗಳು ನಮ್ಮೊಂದಿಗೆ ಸಿಎಂ ಬಳಿ ಮಾತುಕತೆಗೆ ಬಂದಲ್ಲಿ ಚರ್ಚಿಸೋಣ ಎಂದು ಭರವಸೆ ನೀಡಿದರು. ಕಂಪನಿ ಸೆಕ್ರೆಟರಿ ಕುಲಕರ್ಣಿ ಮುಂದಿನ ವಾರದಲ್ಲಿ ಭೇಟಿ ಮಾಡೋಣ ಎಂದು ತಿಳಿಸಿದರು. ನಂತರ ಕಾರ್ಮಿಕರ ಎಲ್ಲಾ ಸಮಸ್ಯೆಗಳು ಬಗೆಹರಿಸಲು ಶನಿವಾರದಿಂದಲೇ ಆಡಿಟ್ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡರಾದ ಕಮಲಾಕರ, ಶೇಷಪ್ಪ, ಚಂದ್ರಶೇಖರ್, ರಾಜಪ್ಪ, ರವೀಂದ್ರ, ಮೂಡ್ಲಗಿರಿ, ರವಿಕುಮಾರ್, ರಾಮಕೃಷ್ಣ, ಅನಂತಕುಮಾರ್, ಬಿ. ಬಸವರಾಜ್, ಡಿ.ಎಸ್. ಬಸವರಾಜ್, ನಗರಸಭಾ ಸದಸ್ಯರಾದ ಬದರಿನಾರಾಯಣ, ಮಹೇಶ್ ಹಾಗು ಕಾರ್ಮಿಕರ ಮಹಿಳಾ ಕುಟುಂಬ ಸದಸ್ಯರು ಮುಂತಾದವರು ಭಾಗವಹಿಸಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKalpa NewsKannada NewsM J AppajiMalnad NewsMPM Bhadravathiಎಂಪಿಎಂ ಕಾರ್ಖಾನೆಭದ್ರಾವತಿಮೈಸೂರು ಕಾಗದ ಕಾರ್ಖಾನೆ
Previous Post

ಭಾರತಕ್ಕೆ ಪರೋಕ್ಷ ರಾಜತಾಂತ್ರಿಕ ಜಯ: ಉಗ್ರ ಮಸೂದ್ ಆಸ್ತಿ ಮುಟ್ಟುಗೋಲಿಗೆ ಪಾಕ್ ಆದೇಶ

Next Post

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಪ್ರಿಯಾಂಕ ವಾದ್ರಾಗೆ ನೋಟೀಸ್ ಜಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಪ್ರಿಯಾಂಕ ವಾದ್ರಾಗೆ ನೋಟೀಸ್ ಜಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

July 28, 2025

ವಿಶ್ವಹಿಂದೂ ಪರಿಷದ್‌ ಪ್ರಮುಖ ಕೃಷ್ಣಮೂರ್ತಿ ನಿಧನ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025

ಹೊಳಲೂರು | ಅರಣ್ಯ ಇಲಾಖೆ ಬೋನಿಗೆ ಬಿದ್ದ ಕರಡಿ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!