Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಸತ್ತರೆಂದು ಗೋಳಾಡುತ್ತಿದ್ದ ಕುಟುಂಬಸ್ಥರು, ಏಕಾಏಕಿ ಎದ್ದು ಕುಳಿತ ಮಹಿಳೆ

ಶಿವರಾತ್ರಿಗೂ ಮುನ್ನಾ ದಿನ ಈಶ್ವರನ ಆರಾಧಕರಲ್ಲೊಂದು ಪವಾಡ

February 26, 2025
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಮೃತಪಟ್ಟರೆಂದು ಕುಟುಂಬಸ್ಥರು ಹಾಗೂ ನೆಂಟರಿಷ್ಟರೆಲ್ಲರೂ ಗೋಳಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಏಕಾಏಕಿ ಕಣ್ಣು ಬಿಟ್ಟು, ಎದ್ದು ಕುಳಿತ ಘಟನೆ ಗಾಂಧಿ ನಗರದಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಸಿವಿಲ್ ಕಾಂಟ್ರಾಕ್ಟರ್ ಸುಬ್ರಹ್ಮಣಿ ಎಂಬುವವರ ಪತ್ನಿ ಮೀನಾಕ್ಷಿ(52) ಎಂಬಾಕೆಯೇ ಮೃತಪಟ್ಟು ಪುನಃ ಬದುಕಿದ ಮಹಿಳೆ.

Also Read>> ಗಮನಿಸಿ! ಫೆ.26-27ರಂದು ಶಿವಮೊಗ್ಗದ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ ಆದೇಶ

ನಡೆದಿದ್ದು ಏನು?
ಅನಾರೋಗ್ಯದ ಹಿನ್ನೆಲೆಯಲ್ಲಿ ಮೀನಾಕ್ಷಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ವೈದ್ಯರು ಸೋಮವಾರ ರಾತ್ರಿ ಧೃಢೀಕರಿಸಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬದ ಸದಸ್ಯರು ಮಂಗಳವಾರ ಬೆಳಗ್ಗೆ ಭದ್ರಾವತಿಯ ಗಾಂಧಿನಗರದಲ್ಲಿರುವ ಅವರ ನಿವಾಸಕ್ಕೆ ಮೀನಾಕ್ಷಿ ಅವರ ದೇಹವನ್ನು ವಾಹನದಲ್ಲಿ ತಂದರು. ವಾಹನದಿಂದ ಇಳಿಸಿ ಮನೆಯೊಳಗೆ ತೆಗೆದುಕೊಂಡು ಹೋಗುವಾಗ ಬಾಗಿಲ ಬಳಿ ಮೀನಾಕ್ಷಿ ಏಕಾಏಕಿ ಕಣ್ಣು ತೆರೆದು ಉಸಿರಾಡಿದ್ದಾರೆ.
ಆ ವೇಳೆಗಾಗಲಿ ಆಕೆಯ ಸಾವಿನ ಸುದ್ಧಿ ಎಲ್ಲೆಡೆ ಹಬ್ಬಿದ ಕಾರಣ ನೆಂಟರು, ಪರಿಚಯಸ್ಥರು ಆ ಬಡಾವಣೆಯ ನಿವಾಸಿಗಳೆಲ್ಲರೂ ಅವರ ಮನೆ ಮುಂದೆ ಜಮಾಯಿಸಿದ್ದರು.

ಮೃತರಾದ ಮಹಿಳೆ ಬದುಕುಳಿದ ಈಘಟನೆ ಆಕೆಯ ಮನೆಯ ಸದಸ್ಯರಿಗೆ ಹಾಗೂ ಅಲ್ಲಿದ್ದ ಎಲ್ಲರಿಗೂ ಅಚ್ಚರಿ ಮತ್ತು ಸಂತಸವನ್ನು ಉಂಟುಮಾಡಿತು. ಮನೆ ಬಳಿ ನೆರೆದಿದ್ದ ನೂರಾರು ಮಂದಿ ಪುಷ್ಪ ಹಾರಗಳನ್ನು ಹಿಂದಕ್ಕೆ ತರುತ್ತಾ ಭಗವಂತ ಅವರಿಗೆ ಶತಾಯುಷ್ಯವನ್ನು ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಅಲ್ಲಿಂದ ತೆರಳಿದರು.

ಘಟನೆ ಕುರಿತಂತೆ ಮಹಿಳೆಯ ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದು, ಮೃತರಾದರು ಎಂದುಕೊಂಡಿದ್ದ ಮೀನಾಕ್ಷಿಯವರು ಬದುಕುಳಿದಿರುವುದು ಸಂತಸ ಮೂಡಿಸಿದೆ. ಅವರ ಪತಿ ಹಾಗೂ ಮಕ್ಕಳು ತಮಗೆ ಅತೀವವಾದ ಸಂತೋಷ ತರಿಸಿದೆ ಎಂದಿದ್ದಾರೆ.
ಏಕಾಏಕಿ ಆಕೆ ಉಸಿರಾಡುತ್ತಿದ್ದುದನ್ನು ಕಂಡು ಕೂಡಲೆ ಮನೆಯ ಬಳಿ ಇರುವ ಖಾಸಗಿ ನರ್ಸಿಂಗ್ ಹೋಂ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಲಾಯಿತು. ವೈದ್ಯರು ಮತ್ತು ನರ್ಸ್ ಅವರುಗಳು ಆಕೆಯ ನಾಡಿ ಬಡಿತವನ್ನು ಪರಿಶೀಲಿಸಿ ಉಸಿರಾಟ ಮತ್ತು ನಾಡಿಬಡಿತ ಎಲ್ಲವೂ ಸಹಜವಾಗಿದೆ ಎಂದು ಖಚಿತ ಪಡಿಸಿದರು. ನಂತರ ಅವರನ್ನು ಶಿವಮೊಗ್ಗದ ಖಾಸಗಿ ಅಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಪ್ರತಿ ವರ್ಷ ಮಹಾಶಿವರಾತ್ರಿ ಹೋಮ ಕರ್ತೃ
ಭದ್ರಾ ನದಿ ತೀರದಲ್ಲಿ ಪ್ರತಿವರ್ಷ ವೀರಶೈವ ಸಮಾಜದಿಂದ ಶಿವರಾತ್ರಿ ಹಬ್ಬದ ಹಿಂದಿನ ದಿನ ಸಂಜೆಯಿಂದ ಲೋಕ ಕಲ್ಯಾಣಾರ್ಥ ನಡೆಯುವ ಹೋಮಹವನ ಮತ್ತಿತರೆ ವಿಶೇಷ ಪೂಜೆಗೆ ಇದೇ ಮೀನಾಕ್ಷಮ್ಮ ಹಾಗೂ ಅವರ ಪತಿ ಮತ್ತು ಕುಟುಂಬದ ಸದಸ್ಯರು ಕುಳಿತುಕೊಳ್ಳುತ್ತಿದ್ದರು.

ಆದರೆ ಹಬ್ಬಕ್ಕೆ ಒಂದು ದಿನ ಮುಂಚೆಯೇ ಈ ರೀತಿ ಮೀನಾಕ್ಷಮ್ಮ ಮೃತಪಟ್ಟರೆಂದು ತಿಳಿದ ಕಾರ್ಯಕ್ರಮ ಆಯೋಜಕರು ದುಖಃದಿಂದ ಅವರಿಗೆ ಅಂತಿಮ ನಮನ ಸಿಲ್ಲಿಸುವ ಸಲುವಾಗಿ ಹಾರವನ್ನು ಹಿಡಿದ ಅವರ ಮನೆಗೆ ತೆರಳಿದ್ದರು. ಆದರೆ ಅಲ್ಲಿ ಅವರ ಕಣ್ಣೇದುರಿಗೆ ಮೀನಾಕ್ಷಮ್ಮ ಬದುಕುಳಿದ ಘಟನೆ ಅವರೆಲ್ಲರಿಗೂ ಆಶ್ಚರ್ಯ ಮತ್ತು ಆನಂದವನ್ನು ಉಂಟುಮಾಡಿ, ಎಲ್ಲವೂ ಶಿವ ಮಹಿಮೆ ಎಂದು ತೆರಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BhadravathiKannada News WebsiteLatest News KannadaLocal NewsMalnad NewsMiraclesat upShimogaShivamoggaShivamogga Newsಭದ್ರಾವತಿಮಹಿಳೆಶಿವಮೊಗ್ಗಸಿವಿಲ್ ಕಾಂಟ್ರಾಕ್ಟರ್
Previous Post

ಗಮನಿಸಿ! ಫೆ.26-27ರಂದು ಶಿವಮೊಗ್ಗದ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ ಆದೇಶ

Next Post

ವಿ ಗ್ರೂಪ್, ಆರ್‌ಬಿಐಟಿಸಿ ಸಹಭಾಗಿತ್ವದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಗಾಲ್ಫ್ ಟೂರ್ನಮೆಂಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿ ಗ್ರೂಪ್, ಆರ್‌ಬಿಐಟಿಸಿ ಸಹಭಾಗಿತ್ವದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ಗಾಲ್ಫ್ ಟೂರ್ನಮೆಂಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!