Thursday, September 28, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಸರಕಾರಿ ನೌಕರರ ಪ್ರತಿಭಟನೆ

February 25, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೇಪಿಂಚಣಿ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಅಂಗಸಂಸ್ಥೆಗಳು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ 6 ನೇ ವೇತನ ಆಯೋಗವು ನೂತನ ಪಿಂಚಣಿ ಯೋಜನೆಗೆ ಒಳಪಡುವ ಸಿಬ್ಬಂದಿಗಳಿಗೆ ಸಂಬಂಧಪಟ್ಟ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯಗಳನ್ನು ವಿಸ್ತರಿಸಲು ಶಿಫಾರಸ್ಸು ಮಾಡಿರುವುದರ ಜೊತೆಗೆ ನೌಕರರು ಸೇವೆಯಲ್ಲಿದ್ದು ಮೃತರಾದ ಸಂದರ್ಭದಲ್ಲಿ ಅವರತ ಅವಲಂಭಿತರರಿಗೆ ಸಿಬ್ಬಂದಿಯ ಪಿಂಚಣಿ ನಿಧಿಯಲ್ಲಿ ಕ್ರೂಢಿಕೃತವಾದ ಮೊತ್ತವನ್ನು ಸರಕಾರವು ಹಿಂಪಡೆಯುವ ಷರತ್ತಿಗೊಳಪಟ್ಟು ಉಪದಾನದೊಂದಿಗೆ ಕುಟುಂಬ ಪಿಂಚಣಿಯನ್ನು ನೀಡಲು ಶಿಫಾರಸ್ಸು ಮಾಡಿದೆ. ಆಯೋಗದ ಈ ಶಿಫಾರಸ್ಸುಗಳನ್ನು ಪರಾಮರ್ಶಿಸಿದ್ದಲ್ಲಿ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇಪಿಂಚಣಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಮೂಲ ಉದ್ದೆಶ ಬಹುತೇಕ ಇದರಲ್ಲಿ ಅಡಕವಾಗಿರುವುದು ವೇದ್ಯವಾಗುತ್ತದೆ. ಅಲ್ಲದೆ ಕೇಂದ್ರ ಸರಕಾರವು ನೂತನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಅಥವಾ ಕೈಬಿಡುವ ಪರಮಾಧಿಕಾರವನ್ನು ಆಯಾ ರಾಜ್ಯ ಸರಕಾರಗಳಿಗೆ ರಾಜ್ಯ ಸರಕಾರಗಳೆ ಬಿಟ್ಟ ವಿಷಯವಾಗಿರುವುದು ಗಮನಾರ್ಹ ವಿಚಾರವಾಗಿದೆ.

ಈ ಮೇಲಿನ ವಾಸ್ತವಾಂಶ ಪರಿಗಣಿಸಿ ಪ್ರಸ್ತುತ ಆಯೋಗವು ಮಾಡಿರುವ ಶಿಫಾರಸ್ಸುಗಳನ್ನು ಸಹ ಪರಿಗಣಿಸಿ ನೂತನ ಪಿಂಚಣಿ ಯೋಜನೆಯನ್ನು ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಮಿತಿ ರಚಿಸುರುತ್ತದೆ. ಅಧಿಕಾರಿಗಳ ಸಮಿತಿ ಎನ್‌ಪಿಎಸ್ ಯೋಜನೆ ರದ್ದತಿ ಸಂಬಂಧ ಸಾಧಕ-ಬಾಧಕಗಳ ಕುರಿತು ಅಧ್ಯಯನ ನಡೆಸುತ್ತಿದೆ ಎಂದರು.

ಕೇಂದ್ರ ಸರಕಾರ ಈ ಯೋಜನೆಯ ಅನುಷ್ಠಾನ ಆಯಾ ರಾಜ್ಯ ಸರಕಾರಗಳ ವಿವೇಚನೆಗೆ ಬಿಟ್ಟ ವಿಷಯ ಎಂದು ಸ್ಪಷ್ಟಪಡಿಸಿರುತ್ತದೆ. ಕೇಂದ್ರ ಸರಕಾರದ ಈ ನಿಲುವನ್ನು ಆಧರಿಸಿ ಸರಕಾರ ರಚಿಸಿರುವ ಅಧಿಕಾರಿಗಳ ಸಮಿತಿಯಿಂದ ಆದಷ್ಟು ಶೀಘ್ರವಾಗಿ ವರದಿಯನ್ನು ಪಡೆದು ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಲು ಒತ್ತಾಯಿಸಿದರು.

ರಾಜ್ಯ ಸರಕಾರಿ ನೌಕರರ ಅಧ್ಯಕ್ಷ ಎನ್. ಕೃಷ್ಣಪ್ಪ ನೇತೃತ್ವ ವಹಿಸಿದ್ದರು. ನೌಕರರ ಸಂಘದ ಪದಾಧಿಕಾರಿಗಳಾದ ಎ.ಜೆ. ರಂಗನಾಥ ಪ್ರಸಾದ್, ಎ.ಕೆ. ಚಂದ್ರಪ್ಪ, ರಂಗಪ್ಪ, ಡಿ.ಎಸ್. ರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಬಸವರಾಜ್ ಹಾಗೂ ಪದಾಧಿಕಾರಿಗಳು, ರಾಜ್ಯ ಪೌರ ಸೇವಾ ನೌಕರರ ನೌಕರರ ಸಂಘದ ಪದಾಧಿಕಾರಿಗಳಾದ ಹೇಮಂತ್ ಕುಮಾರ್, ಸತೀಶ್, ಎನ್. ಮಂಜುನಾಥ್, ದಾನಂ ಆರೋಗ್ಯ ಇಲಾಖೆಯ ಶ್ರೀಕಾಂತ್, ವಿಫುಲಾ, ಪ್ರಾಥಮಿಕ ಪತ್ತಿನ ಸಂಘವು ಸೇರಿದಂತೆ ಹಲವಾರು ಸಂಘಟನೆಗಳ ನೂರಾರು ನೌಕರರು ಪಿಂಚಣಿ ರದ್ದತಿಗೆ ಒತ್ತಾಯಿಸಿ ಬೆಂಬಲ ನೀಡಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ನೌಕರರ ಸೇವೆ ಅಡ್ಡಿಪಡಿಸಿದವರ ಮೇಲೆ ಕ್ರಮಕ್ಕೆ ಒತ್ತಾಯ
ಶಿವಮೊಗ್ಗ ಪ್ರಾದೇಶಿಕ ಸಾರಿಗೆ (ಆರ್‌ಟಿಓ) ಕಚೇರಿಯಲ್ಲಿ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಸಾರಿಗೆ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವ್ಯಾಚ ಪದಗಳಿಂದ ನಿಂದಿಸಿ ಚಪ್ಪಲಿ ತೋರಿ ದಾಂದಲೆ ನಡೆಸಿ ಗೂಂಡಾಗಿರಿ ನಡೆಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸರಕಾರಿ ನೌಕರರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪ್ರತ್ಯೆಕ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸರಕಾರಿ ನೌಕರರ ನೆಮ್ಮದಿಯ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಬಿಗಿಯಾದ ಕಾನೂನು ಕ್ರಮ ಕೈಗೊಂಡು ಪ್ರಕರಣದ ಆರೋಪಿಗಳನ್ನು ಕೂಡಲೆ ಬಂಧಿಸುವಂತೆ ಆಗ್ರಹಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada Newsold pension schemeShivamoggaಎನ್‌ಪಿಎಸ್ ಯೋಜನೆಪ್ರಾಥಮಿಕ ಶಾಲಾ ಶಿಕ್ಷಕರ ಸಂಘಭದ್ರಾವತಿಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿ
Previous Post

ಸಂಸ್ಕೃತಿ ಉಳಿಸಿ ಬೆಳೆಸುವ ಸಮೃದ್ಧ ಶಕ್ತ ಕಲೆ ಯಕ್ಷಗಾನ: ಕೆ.ಎಸ್. ಈಶ್ವರಪ್ಪ

Next Post

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

kalpa

kalpa

Next Post

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023

ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

September 28, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!