Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭಗವಾನ್ ಮುಖಕ್ಕೆ ಮಸಿ: ಏಕಕಾಲಕ್ಕೆ ಪರ-ವಿರೋಧ ಪ್ರತಿಭಟನೆಗೆ ಸಾಕ್ಷಿಯಾದ ಭದ್ರಾವತಿ

February 6, 2021
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಮೈಸೂರಿನ ನ್ಯಾಯಾಲಯದ ಆವರಣದಲ್ಲಿ ಗುರುವಾರ ಪ್ರಪ.ಭಗವಾನ್ ಮುಖಕ್ಕೆ ಮೀರಾ ರಾಘವೇಂದ್ರ ಎಂಬ ಯುವ ನ್ಯಾಯವಾದಿಯೊಬ್ಬರು ಮಸಿಬಳಿದ ಘಟನೆಯನ್ನು ಖಂಡಿಸಿ ಪ್ರಗತಿಪರರು ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರೆ, ಅದೇ ಸಂದರ್ಭದಲ್ಲಿ ಅದೇ ಸ್ಥಳದಲ್ಲಿ ಮಸಿ ಬಳಿದ ಘಟನೆಯನ್ನು ಬೆಂಬಲಿಸಿ ಬಜರಂಗದಳ ಮತ್ತು ಹಿಂದೂ ಪರ ಸಂಘಟನೆಗಳು ಏಕಕಾಲದಲ್ಲಿ ಘೋಷಣೆ ಕೂಗಿದ ಕ್ಷಣಕ್ಕೆ ಉಕ್ಕಿನ ನಗರ ಸಾಕ್ಷಿಯಾಗಿದೆ.

ಭಗವಾನಗೆ ಜೈಕಾರ-ಮಿರಾಗೆ ಧಿಕ್ಕಾರದ ಘೋಷಣೆ
ಖಂಡನಾ ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಹಾಗೂ ದಲಿತ ಸಂಘಟನೆಯ ಪ್ರಮುಖರಾದ ಮುರ್ತುಝಾ ಖಾನ್, ಸುರೇಶ್, ಚಿನ್ನಯ್ಯ, ಚೆನ್ನಪ್ಪ, ರಾಜೇಂದ್ರ, ರಾಜು ಮುಂತಾದವರು ಭಾಗವಹಿಸಿ ಮೀರಾ ರಾಘವೇಂದ್ರ ವಿರುದ್ಧ ಘೋಷಣೆ ಕೂಗಿ ಭಗವಾನ್ ಗೆ ಜೈಕಾರ ಹಾಕಿದರು.

ಮೈಸೂರಿನ ಘಟನೆ ಖಂಡಿಸಿ ವಕೀಲೆ ಮೀರಾ ಅವರ ನ್ಯಾಯವಾದಿ ಸಂಘದ ಸನ್ನದನ್ನು ರದ್ಧುಗೊಳಿಸಬೇಕೆಂದು ಆಗ್ರಹಿಸಿ ರಂಗಪ್ಪ ವೃತ್ತದಿಂದ ನ್ಯಾಯಾಲಯದ ಪ್ರವೇಶದ್ವಾರದ ಬಳಿವರೆಗೆ ತೆರಳಿ ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ವಿ. ವೆಂಕಟೇಶ್ ಮನವಿಯನ್ನು ಬಾರ್ ಕೌನ್ಸಿಲ್’ಗೆ ಕಳುಹಿಸಿಕೊಡುತ್ತೇವೆ. ನಿಮ್ಮ ಹೋರಾಟ ಮುಂದುವರೆಸಿ ಎಂದರು.
ನಂತರ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಘಟನೆ ನ್ಯಾಯಾಲಯದ ಆವರಣದಲ್ಲಿ ನಡೆದಿರುವುದು ಸಂವಿಧಾನದ ತತ್ವ ಸಿದ್ಧಾಂತಕ್ಕೆ ವಿರುದ್ದವಾದುದಾಗಿದೆ ಎಂದು ಹೇಳಿದರು.


ಮೀರಾ ರಾಘವೇಂದ್ರ ಪರ ಜಯಘೋಷ-ಭಗವಾನ್‌ಗೆ ಧಿಕ್ಕಾರ
ಅದೇ ಸಮಯದಲ್ಲಿ ಮೈಸೂರಿನಲ್ಲಿ ಮಸಿ ಬಳಿದ ಘಟನೆಯನ್ನು ಬೆಂಬಲಿಸಿ ಬಜರಂಗದಳ ಮತ್ತು ಹಿಂದೂಪರ ಸಂಘಟನೆಗಳ ಮುಖಂಡರಾದ ಧರ್ಮಪ್ರಸಾದ್, ಸವಾಯ್ ಸಿಂಗ್, ಕೃಷ್ಣ, ಧನುಷ್, ಜಯಂತಿ, ವೇಲು, ಶ್ರೀಕಾಂತ್, ಪ್ರದೀಪ, ಜಾನಕಿ ಸೇರಿದಂತೆ ಅನೇಕ ಯುವಕರು ಮತ್ತು ಮಹಿಳೆಯರು ರಂಗಪ್ಪ ವೃತ್ತದಲ್ಲಿ ಜಮಾಯಿಸಿ ಭಗವಾನ್‌ಗೆ ಧಿಕ್ಕಾರ ಕೂಗುತ್ತಾ ನ್ಯಾಯವಾದಿ ಮೀರಾ ರಾಘವೇಂದ್ರ ಪರ ಜಯಕಾರ ಹಾಕುತ್ತಾ ಘಟನೆಯನ್ನು ಬೆಂಬಲಸಿ ಸಂಭ್ರಮಿಸಿದರು. ಸ್ಥಳದಲ್ಲಿ ಕೆಲಕಾಲ ಪರಿಸ್ಥಿತಿ ಅಸಹಜವಾದ ವಾತಾವರಣಕ್ಕೆ ಕಾರಣವಾಯಿತು. ಸ್ಥಳದಲ್ಲಿ ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದು ಪರಿಸ್ಥಿತಿ ನಿಭಾಯಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiK S bhagavanKannada News WebsiteLatest News KannadaShimogaShivamoggaShivamogga Newsಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Previous Post

ಫೆ.13ರಂದು ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿ ಆಡಿಷನ್

Next Post

ತುಳುನಾಡ ಬೂಡುದ ಪೆರ್ಮೆದ ಕಲಾವಿದೆ ತುಳುವ ಬೊಳ್ಳಿ- ಕರಾವಳಿ ಸಿರಿ ಬಿರ್ದ್ ಪಡೆಯಿನ ಆಯುಷ್ ಜಯರಾಮ್ ಶೆಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತುಳುನಾಡ ಬೂಡುದ ಪೆರ್ಮೆದ ಕಲಾವಿದೆ ತುಳುವ ಬೊಳ್ಳಿ- ಕರಾವಳಿ ಸಿರಿ ಬಿರ್ದ್ ಪಡೆಯಿನ ಆಯುಷ್ ಜಯರಾಮ್ ಶೆಟ್ಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!