No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಕಾರುಣ್ಯ ದಾರಿದೀಪ ವಿಶೇಷ ಯೋಜನೆಗೆ ಚಾಲನೆ

ಕಾರುಣ್ಯ ಚಾರಿಟಬಲ್ ಟ್ರಸ್ಟ್ ಆಯೋಜನೆ | 35 ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 15, 2024
in ಭದ್ರಾವತಿ
0
ಭದ್ರಾವತಿ | ಕಾರುಣ್ಯ ದಾರಿದೀಪ ವಿಶೇಷ ಯೋಜನೆಗೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಶೇಷ ವರದಿ: ಶಿವಮೊಗ್ಗ ರಾಮ  |

ನಗರದ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗುರುವಾರ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಅತಿಥಿ ಗೃಹದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ತಾಲೂಕಿನ 35 ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಸಮಗ್ರ ವಿಕಸನಕ್ಕೆ ಸಂಕಲ್ಪ ಯೋಜನೆಗೆ ವಿಧ್ಯುಕ್ತ ಚಾಲನೆ ನೀಡಲಾಯಿತು.

ತಾಲೂಕಿನ 35 ಶಾಲೆಗಳ 9ನೇ ತರಗತಿಯ ಮಕ್ಕಳನ್ನು ದತ್ತು ಪಡೆದು, ಅವರ ಸಾಮಾಜಿಕ ಶೈಕ್ಷಣಿಕ ಬೌದ್ಧಿಕ, ಮಾನಸಿಕ ವಿಕಾಸಕ್ಕೆ ಪೂರಕವಾಗುವ ಎಲ್ಲಾ ಅಂಶಗಳನ್ನು ಉಚಿತವಾಗಿ ಒದಗಿಸುವ, ಅವರು ಉದ್ಯೋಗ ಪಡೆದುಕೊಳ್ಳುವ ತನಕವೂ ಬೆಂಬಲಿಸುವುದು ಯೋಜನೆಯ ಪ್ರಮುಖ ಉದ್ದೇಶ.

ಭದ್ರಾವತಿ ಮೂಲದ, ವಿಶ್ವದ ವಿವಿಧ ಭಾಗಗಳಲ್ಲಿ ನೆಲೆಸಿ ಉನ್ನತ ಹುದ್ದೆ, ಗೌರವ, ಸ್ಥಾನ ಗಳಿಸಿರುವ ವೈದ್ಯರು ಇಂಜಿನಿಯರ್‌ಗಳು, ಶಿಕ್ಷಣ ತಜ್ಞರು, ಮಾನಸಿಕ ತಜ್ಞರು, ಮಾಧ್ಯಮ ರಂಗದ ಗಣ್ಯರು, ಉದ್ಯಮಿಗಳನ್ನು ಸಂಪನ್ಮೂಲ ವ್ಯಕ್ತಿಗಳನ್ನಾಗಿ ಹೊಂದಿರುವ ಟ್ರಸ್ಟಿನಲ್ಲಿ ಶೈಕ್ಷಣಿಕ ಪ್ರಗತಿಗೆ ಬೇಕಾದಂತಹ ಎಲ್ಲ ಸಂಗತಿಗಳು ಲಭ್ಯವಿದ್ದು, ಅದನ್ನು ಸರ್ಕಾರಿ ಶಾಲೆಗಳಿಗೆ ಧಾರೆಯೆರೆಯುವ ಮಂಗಳಕರ ಸಂದರ್ಭ ಇದಾಗಿತ್ತು.
ಗುರು ಹಿರಿಯರ ಬಗ್ಗೆ ಗೌರವ ಇರಲಿ
ಸಮಾರಂಭ ಉದ್ಘಾಟಿಸಿ ಮಾತನಾಡಿದ ನಗರಸಭಾ ಸದಸ್ಯ ಬಿ.ಕೆ. ಮೋಹನ್ ಅವರು, ಗುರು ಹಿರಿಯರ ಬಗ್ಗೆ ವೃದ್ಧರ ಬಗ್ಗೆ ಗೌರವ ಪ್ರೀತಿ ಅಭಿಮಾನ ವೃದ್ಧಿಸಿಕೊಂಡವರು ಮಾತ್ರ ಜೀವನದಲ್ಲಿ ವಿಶೇಷವಾದದ್ದನ್ನು ಸಾಧಿಸಬಲ್ಲರು ಎಂದರು.

ವಿದ್ಯಾರ್ಥಿ ದಿಸೆಯಲ್ಲಿ ಒಳ್ಳೆಯತನ ರೂಢಿಸಿಕೊಂಡವರಿಗೆ ಉತ್ತಮ ಸಂಸ್ಕಾರ, ಜ್ಞಾನ, ವ್ಯಕ್ತಿತ್ವ ವಿಕಸನವಾಗಲಿದೆ. ಈ ನಿಟ್ಟಿನಲ್ಲಿ ಪ್ರೌಢ ಹಂತದ ಶಿಕ್ಷಣ ಬಹಳ ಮಹತ್ವದ್ದು ಎಂದರು.ಕಾರುಣ್ಯ ಟ್ರಸ್ಟ್ ಪ್ರೌಢಶಾಲಾ ವಿದ್ಯಾರ್ಥಿಗಳ ಸಮಗ್ರ ಅಭ್ಯುದಯಕ್ಕೆ ಸಂಕಲ್ಪ ಮಾಡಿರುವುದು ಶ್ಲಾಘನೀಯ. ಈ ಸೇವೆಗಾಗಿ ಶಾಸಕ ಸಂಗಮೇಶ್ವರ್ ಪರವಾಗಿ 5 ಲಕ್ಷ ರೂ ದೇಣಿಗೆ ವಿತರಿಸುತ್ತಿರುವೆ‌ ಎಂದರು.

ಟ್ರಸ್ಟಿನ ಪ್ರತಿಯೊಂದು ಚಟುವಟಿಕೆಯಲ್ಲೂ ತಾವು ಸಕ್ರಿಯವಾಗಿ ಪಾಲ್ಗೊಳ್ಳುವ ಭರವಸೆ ನೀಡಿದರು. ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿಗದಿತ ಸ್ಥಳದಲ್ಲಿ ನಿವೇಶನವನ್ನೂ ಕೊಡಿಸಲು ಯತ್ನಿಸುವುದಾಗಿ ಅವರು ಭರವಸೆ ನೀಡಿದರು.ಜತೆಗೆ ಇರುವೆ
ಭದ್ರಾವತಿ ನಗರಸಭೆ ಅಧ್ಯಕ್ಷ ಈ ಎಸ್.ಎಸ್. ಮಣಿ ಮಾತನಾಡಿ, ಸದಾ ಕಾಲವು ಪ್ರಶ್ನೆ ಮಾಡುವ ಜೊತೆಯಲ್ಲಿ ಕ್ರಿಯಾಶೀಲ ಚಟುವಟಿಕೆಗಳಲ್ಲಿ ಜೊತೆಗೆ ಇರುವುದಾಗಿ ಘೋಷಣೆ ಮಾಡಿದರು.

ಟ್ರಸ್ಟ್ ಅಧ್ಯಕ್ಷ ರಾಜು ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸದಸ್ಯ ಮಣಿ ಶೇಖರ, ವಕೀಲರ ತಾಲೂಕು ಸಂಘದ ಅಧ್ಯಕ್ಷ ಶ್ರೀ ಹರ್ಷ, ಯುವ ಮುಖಂಡ ಅಶೋಕ್, ಟ್ರಸ್ಟಿಗಳಾದ ದುಬೈ ವಿಜಯ್ ಗುಜ್ಜರ್, ಟ್ರಸ್ಟ್ ಪದಾಧಿಕಾರಿಗಳಾದ ಅನ್ನಪೂರ್ಣ, ನಾಗವೇಣಿ, ಪರಮೇಶ್ ಇತರರು ಇದ್ದರು. ಶಿಕ್ಷಕ ತಿಪ್ಪೇಸ್ವಾಮಿ ನಿರೂಪಿಸಿದರು.

ಸಂವಾದ, ಚರ್ಚೆ
ಮಧ್ಯಾಹ್ನದ ಅವಧಿಯಲ್ಲಿ ನಡೆದ ಚರ್ಚೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಎ.ಆರ್. ರಘುರಾಮ, ಖ್ಯಾತ ಹಾಸ್ಯ ಕಲಾವಿದ, ಸಮಾಜ ಸೇವಕ ರವಿ ಸಂತು, ದುಬೈನ ಮಾರಿಸ್ ಲೈನ್ಸ್ ಕಂಪನಿಯ ಹಿರಿಯ ತಂತ್ರಜ್ಞ, ವ್ಯವಸ್ಥಾಪಕ ನಿರ್ದೇಶಕ ಮತ್ತು ದಾನಿ ಭದ್ರಾವತಿ ವಿಜಯ್ ಗುಜ್ಜರ್
ಭಾಗವಹಿಸಿ ವಿಚಾರ ಮಂಡಿಸಿದರು.
Kalahamsa Infotech private limited

ಮುಂಬರುವ ದಿನಗಳಲ್ಲಿ ಭದ್ರಾವತಿ ತಾಲೂಕಿನ 35 ಪ್ರೌಢಶಾಲಾ ವ್ಯಾಪ್ತಿಯ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಕಾರ್ಯಗಾರ, ಕ್ರಿಯಾಶೀಲ ಬರವಣಿಗೆ ಕುರಿತ ಶಿಬಿರಗಳು, ವ್ಯಕ್ತಿತ್ವ ವಿಕಸನ ಕಮ್ಮಟ ಇತ್ಯಾದಿಗಳನ್ನು ವ್ಯವಸ್ಥಿತವಾಗಿ ಹಮ್ಮಿಕೊಳ್ಳುತ್ತೇವೆ. ಎಲ್ಲವೂ ಶಿಕ್ಷಕರ ಸಲಹೆ, ಸೂಚನೆ, ಸಹಕಾರದಿಂದ ನೆರವೇರಲಿದೆ.
-ವಿಜಯ್ ಗುಜ್ಜರ್, ದಾನಿ ಮತ್ತು ವ್ಯವಸ್ಥಾ ಪಕ ನಿರ್ದೇಶಕ, ಮಾರಿಸ್ ಲೈನ್ ಕಂಪನಿ, ದುಬೈ

ವಿವಿಧ ಸ್ಪರ್ಧೆ
ಕಾರ್ಯಕ್ರಮದ ನಡುವೆ ಮಕ್ಕಳಿಗೆ ವಿವಿಧ ಸ್ಪರ್ಧೆ ರಸಪ್ರಶ್ನೆ ಮತ್ತು ಬಹುಮಾನ ವಿತರಣೆ ನೆರವೇರಿದ್ದು ವಿಶೇಷವಾಗಿ ಗಮನ ಸೆಳೆಯಿತು. ಪ್ರೌಢಶಾಲಾ ಶಿಕ್ಷಕ ಶಿಕ್ಷಕಿಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4
Tags: BhadravathiKannada News WebsiteKarunya TrustLatest News KannadaLocal NewsMalnad NewsShimogaShivamoggaಕಾರುಣ್ಯ ಚಾರಿಟೇಬಲ್ ಟ್ರಸ್ಟ್ದತ್ತುಪ್ರೌಢಶಾಲೆಭದ್ರಾವತಿವಿದ್ಯಾರ್ಥಿ
Share196Tweet123Send
Previous Post

ಜೀವನದಲ್ಲಿ ಸಾಧನೆ ಮಾಡಲು ಶ್ರಮ, ತ್ಯಾಗ, ಶ್ರದ್ಧೆ ಅಗತ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ದುಡ್ಡೇ ದೊಡ್ಡಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದುಡ್ಡೇ ದೊಡ್ಡಪ್ಪ

ದುಡ್ಡೇ ದೊಡ್ಡಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

April 10, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL