Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ನಗರಸಭೆ ದಸರಾ ಕುರಿತ ಸಭೆ | ಆನೆ ಅಂಬಾರಿ ಕುರಿತು ಚರ್ಚೆ | ಅಂತಿಮವಾಗಿ ಏನಾಯ್ತು?

September 12, 2025
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ಅದ್ದೂರಿಯಾಗಿ ನಾಡಹಬ್ಬ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ನಗರದ ವಿವಿಧ ಸಂಘ-ಸಂಸ್ಥೆಗಳು, ದೇವಸ್ಥಾನ ಸಮಿತಿಗಳು ಸೇರಿದಂತೆ ಪ್ರತಿಯೊಬ್ಬರು ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾ ರಾಜ್‌ಕುಮಾರ್ ಕೋರಿದರು.

ದಸರಾ ಅಂಗವಾಗಿ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಪೌರಾಯುಕ್ತ ಕೆ.ಎನ್. ಹೇಮಂತ್ ಮಾತನಾಡಿ, ನಾಡಹಬ್ಬ ದಸರಾ ಆಚರಣೆ ರೂಪುರೇಷೆಗಳನ್ನು ತಿಳಿಸಿದರು. ವಿವಿಧ ದೇವಸ್ಥಾನಗಳ ಸಮಿತಿ ಪ್ರಮುಖರು ಮಾತನಾಡಿ, ದಸರಾ ಮೆರವಣಿಗೆ ವ್ಯವಸ್ಥಿತವಾಗಿ ನಡೆಯಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ಆರಂಭಗೊಳ್ಳಬೇಕು. ನಗರದ ಎಲ್ಲಾ ದೇವಸ್ಥಾನಗಳ ಅಲಂಕೃತಗೊಂಡ ದೇವಾನುದೇವತೆಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನ ಸಮಿತಿಯವರು ಎಲ್ಲಾ ರೀತಿಯ ಸಿದ್ದತೆಗಳನ್ನು ಮುಂಚಿತವಾಗಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಲಾಯಿತು.
ಈ ನಡುವೆ ಕೆಲವು ದೇವಸ್ಥಾನಗಳ ಸಮಿತಿಯವರು ಮಾತನಾಡಿ, ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಗಳಿಗೆ ನೀಡುತ್ತಿರುವ ಗೌರವಧನ ಹೆಚ್ಚಿಸಬೇಕು. ಈ ಹಿಂದೆ ಗೌರವಧನದ ಚೆಕ್ ಬೌನ್ಸ್ ಆಗಿದ್ದು, ಇದನ್ನು ವಿಚಾರಿಸಲು ನಗರಸಭೆಗೆ ಬಂದರೆ ಅಧಿಕಾರಿಗಳು ಅಗೌರವದಿಂದ ವರ್ತಿಸುತ್ತಾರೆಂದು ದೂರುವ ಮೂಲಕ ದೇವಸ್ಥಾನ ಸಮಿತಿಗಳಿಗೆ ಅವಮಾನ ಮಾಡುವ ಕೆಲಸ ಮಾಡಿಬೇಡಿ ಎಂದರು.

ಮೆರವಣಿಗೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ, ಸ್ವಸಹಾಯ ಸಂಘಗಳ ಮಹಿಳೆಯರು, ಅಂಗನವಾಡಿ ಹಾಗು ಆಶಾಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಬೇಕು. ಜೊತೆಗೆ ಮೆರವಣಿಗೆಯಲ್ಲಿ ಶಾಲಾ-ಕಾಲೇಜು, ಪೊಲೀಸ್ ಹಾಗು ಗೃಹರಕ್ಷಕ ದಳದಿಂದ ಪಥಸಂಚಲನ ನಡೆಸಬೇಕು. ಇದರಿಂದ ಮೆರವಣಿಗೆಗೆ ಮತ್ತಷ್ಟು ಮೆರಗು ಬರಲಿದೆ ಎಂದು ಸಲಹೆ ವ್ಯಕ್ತಪಡಿಸಲಾಯಿತು.

ನಗರಸಭೆ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಾಡಹಬ್ಬ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಇಲ್ಲಿನ ನಾಡಹಬ್ಬ ದಸರಾ ಆಚರಣೆಗೆ ವಿಶಿಷ್ಟವಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.

ಈ ನಡುವೆ ಜಿಲ್ಲಾ ಧಾರ್ಮಿಕ ಪರಿಷತ್ ನಿರ್ದೇಶಕ ಕೆ. ರಮಾಕಾಂತ ಮಾತನಾಡಿ, ನಾಡಹಬ್ಬಕ್ಕೆ ತಹಸೀಲ್ದಾರ್ ಅವರನ್ನು ಸಂಪ್ರದಾಯ ಬದ್ಧವಾಗಿ ಆಹ್ವಾನಿಸುವುದನ್ನು ಇಂದಿಗೂ ರೂಢಿಸಿಕೊಂಡು ಬರಲಾಗಿದೆ. ಇಂತಹ ಪದ್ದತಿ ಜಿಲ್ಲೆಯಲ್ಲಿ ಎಲ್ಲೂ ಸಹ ಆಚರಣೆಯಲ್ಲಿಲ್ಲ ಎಂಬುದು ವಿಶೇಷವಾಗಿದೆ. ನಗರಸಭೆ ಸದಸ್ಯರು, ಅಧಿಕಾರಿಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕರಿಸಿದ್ದಲ್ಲಿ ಇನ್ನೂ ಹೆಚ್ಚಿನ ವೈಭವಯುತವಾಗಿ ಆಚರಿಸಬಹುದು ಎಂದರು.
ಸಭೆಯಲ್ಲಿ ಈ ಬಾರಿ ದಸರಾ ಆಚರಣೆಗೆ ಆನೆ ಅಂಬಾರಿ ಕುರಿತು ಸಹ ಚರ್ಚಿಸಲಾಯಿತು. ಈ ಸಂಬಂಧ ಕೆಲವು ಸದಸ್ಯರು ಮಾತನಾಡಿ, ಆನೆ ಅಂಬಾರಿ ದುಬಾರಿಯಾಗಲಿದ್ದು, ನಗರಸಭೆ ಬಜೆಟ್‌ನಲ್ಲಿ ಸಾಧ್ಯವಾಗುವುದಿಲ್ಲ. ಅಲ್ಲದೆ ಆನೆ ಅಂಬಾರಿಗಾಗಿ ಸಾಕಷ್ಟು ಕಾನೂನು ತೊಡಕುಗಳು ಎದುರಾಗಲಿವೆ. ಹಲವು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಇದರಿಂದ ಹೆಚ್ಚಿನ ಸಮಸ್ಯೆ ಎದುರಾಗಲಿದೆ ಎಂದರು.

ನಾಡಹಬ್ಬ ದಸರಾ ಆಚರಣೆ ಸಂಬಂಧ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಇಲಾಖೆಗಳು ಕೈಗೊಳ್ಳಬೇಕಾಗಿರುವ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಪೊಲೀಸ್, ಶಿಕ್ಷಣ, ಲೋಕೋಪಯೋಗಿ, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ನಾಡಹಬ್ಬ ದಸರಾ ವಿವಿಧ ಸಮಿತಿಗಳ ಅಧ್ಯಕ್ಷರಾದ ಬಿ.ಎಂ ಮಂಜುನಾಥ, ಕೆ. ಸುದೀಪ್ ಕುಮಾರ್, ವಿ. ಕದಿರೇಶ್, ಚನ್ನಪ್ಪ, ಸರ್ವಮಂಗಳ ಭೈರಪ್ಪ, ಉದಯ್ ಕುಮಾರ್, ಬಷೀರ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: #NavaratriBhadravathiBhadravathi DasaraDasaraKannada News WebsiteLatest News KannadaShimogaShivamogga NewsShivmaoggaದಸರಾದೇವಸ್ಥಾನನಗರಸಭೆ ದಸರಾನಾಡಹಬ್ಬಪೌರಾಯುಕ್ತಭದ್ರಾವತಿ
Previous Post

ಭದ್ರಾವತಿಯಲ್ಲಿ ಇಂದು ಸಂಜೆವರೆಗೂ ಕರೆಂಟ್ ಇರಲ್ಲ | ಎಲ್ಲೆಲ್ಲಿ?

Next Post

ಅಮೆರಿಕಾದಲ್ಲಿ ಪತ್ನಿ-ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ತಲೆ ಕತ್ತರಿಸಿದ ದುಷ್ಕರ್ಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಮೆರಿಕಾದಲ್ಲಿ ಪತ್ನಿ-ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ತಲೆ ಕತ್ತರಿಸಿದ ದುಷ್ಕರ್ಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಮರಳಿ ವಾರಸುದಾರರ ಕೈಸೇರಿದ ಜನಶತಾಬ್ದಿ ರೈಲಿನಲ್ಲಿ ಮರೆತಿದ್ದ ಬ್ಯಾಗ್

September 27, 2025

ಜಾತಿಗಣತಿ ಅಲ್ಲ, ಸರ್ವೆ ಅಷ್ಟೆ: ಸಚಿವ ಮಧು ಬಂಗಾರಪ್ಪ

September 27, 2025

ಸಾಕಾಗಿದೆ! ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ, ಆದರೆ… ಗೀತಾ ಶಿವರಾಜಕುಮಾರ್ ಹೇಳಿದ್ದೇನು?

September 27, 2025

Gallant Sports Completes 85 World-Class Sports Infrastructure Projects in Karnataka

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಮರಳಿ ವಾರಸುದಾರರ ಕೈಸೇರಿದ ಜನಶತಾಬ್ದಿ ರೈಲಿನಲ್ಲಿ ಮರೆತಿದ್ದ ಬ್ಯಾಗ್

September 27, 2025

ಜಾತಿಗಣತಿ ಅಲ್ಲ, ಸರ್ವೆ ಅಷ್ಟೆ: ಸಚಿವ ಮಧು ಬಂಗಾರಪ್ಪ

September 27, 2025

ಸಾಕಾಗಿದೆ! ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ, ಆದರೆ… ಗೀತಾ ಶಿವರಾಜಕುಮಾರ್ ಹೇಳಿದ್ದೇನು?

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!