Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಆರೋಗ್ಯವಿದ್ದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯ

ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ

February 18, 2021
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಜೀವನದಲ್ಲಿ ಆರೋಗ್ಯವೇ ಮಹಾಭಾಗ್ಯ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಬಿಳಿಕಿ ಹಿರೇಮಠದ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅವರು ಹಳೇನಗರದ ವೀರಶೈವ ಸಭಾಭವನದಲ್ಲಿ ಲಯನ್ಸ್ ಕ್ಲಬ್, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಆಟೋ ಚಾಲಕರಿಗೆ ಸ್ಯಾನಿಟೈಸ್, ಮಾಸ್ಕ್, ಆಟೋ ವಾಶ್ ಮಾಡುವ ಸ್ಯಾನಿಟೈಸ್, ಕೊರೊನಾ ಎಚ್ಚರಿಕೆ ಜಾಗೃತಿಯ ಭಿತ್ತಿಪತ್ರವುಳ್ಳ ಕಿಟ್ ವಿತರಿಸುವ ಸಮಾರಂಭವನ್ನು ಉದ್ಘಾಟಿಸಿ ಆಟೋ ಚಾಲಕರಿಗೆ ಕಿಟ್‌ಗಳನ್ನು ವಿತರಿಸಿ ಆಶೀರ್ವಚನ ನೀಡಿದರು.


ಜೀವನದಲ್ಲಿ ಆರೋಗ್ಯವಿದ್ದರೆ ಮಾತ್ರ ಏನನ್ನಾದರು ಸಾಧಿಸಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಆಹಾರ, ವಿಹಾರ, ಪರಿಸರ ಎಲ್ಲವನ್ನೂ ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು. ಕೊರೋನಾ ಸಂಕಷ್ಟ ಕಾಲದಲ್ಲಿ ಜೀವದ ಹಂಗನ್ನು ತೊರೆದು ಅಸಂಖ್ಯಾತ ವೈದ್ಯರು, ಶೂಶ್ರಷಕಿಯರು, ದಾದಿಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಪೌರಕಾರ್ಮಿಕರು ಸೇರಿದಂತೆ ಶ್ರಮಿಸಿದ ಕೊರೊನಾ ವಾರಿಯರ್‍ಸ್‌ಗಳ ಸೇವೆ ಸದಾ ಸ್ಮರಣೀಯವಾದ ಕಾರ್ಯವಾಗಿದೆ. ಇದಕ್ಕೆ ಪೂರಕವಾಗಿ ಇಂದು ಲಯನ್ಸ್ ಕ್ಲಬ್ ನಡೆಸುತ್ತಿರುವ ಇಂದಿನ ಕಾರ್ಯ ಸಮಯೋಚಿತವಾದ ಸೇವಾ ಕಾರ್ಯವಾಗಿದೆ ಎಂದರು.

ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ಎಂ. ರವೀದ್ರನಾಥ್ ಕೋಠಿ ಆರೋಗ್ಯ ಕುರಿತು ಅರಿವು ಮೂಡಿಸಿ ಮಾತನಾಡಿ, ವೈದ್ಯಕೀಯ ಸಿಬ್ಬಂದಿಯ ತಂಡದವರಿಂದ ನೂರಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ಹಾಗು ರಕ್ತ ಪರೀಕ್ಷೆ ಮಾಡಿದರು. ಜಿಲ್ಲಾ ಉಪಗವರ್ನರ್ ಕೆ.ಸಿ.ವೀರಭದ್ರಪ್ಪ ಲಯನ್ಸ್ ಕ್ಲಬ್ ಕೈಗೊಂಡಿರುವ ಸಾಮಾಜಿಕ ಕಾರ್ಯಗಳ ಕುರಿತು ವಿವರಿಸಿದರು.


ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ, ಲಯನ್ಸ್ ಪದಾಧಿಕಾರಿಗಳಾದ ಆರ್.ರಾಮಮೂರ್ತಿ, ಅತ್ತಿಗುಂದ ಪ್ರಹ್ಲಾದ್ ಉಪಸ್ಥಿತರಿದ್ದರು. ಯಶೋಧ ಪ್ರಾರ್ಥಿಸಿದರು. ಎಂ.ಎಸ್. ಜನಾರ್ಧನ್ ಅಯ್ಯಂಗಾರ್ ನಿರೂಪಿಸಿದರು. ಅಶು ಇನ್ಫೋಟೆಕ್ ಸಂಸ್ಥೆಯ ರಾಜೇಶ್ ನೀಡಿದ ಸುಮಾರು 450 ರೂ. ಬೆಲೆಯ 200 ಕಿಟ್‌ಗಳನ್ನು ಆಟೋ ಚಾಲಕರಿಗೆ ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Next Post

ಬೀದರ್: ಮೃತ ಶೈಲಾನಿ ಮನೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ-ವೈಯಕ್ತಿಕ ನೆರವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೀದರ್: ಮೃತ ಶೈಲಾನಿ ಮನೆಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ-ವೈಯಕ್ತಿಕ ನೆರವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!