Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ: ಸಿದ್ದತೆಗೊಳ್ಳುತ್ತಿದೆ ಡಿಪ್ಲೊಮಾ ಕೌನ್ಸಿಲಿಂಗ್ ನೋಡಲ್ ಕೇಂದ್ರ

June 1, 2019
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ನ್ಯೂಟೌನ್ ಸರಕಾರಿ ವಿಐಎಸ್‍ಎಸ್‍ಜೆ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೊಮಾ ತರಗತಿಗಳಿಗೆ ಸೀಟುಗಳ ಆಯ್ಕೆಯ ನೋಡಲ್ ಕೇಂದ್ರ ತೆರೆಯಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಬಿಎಸ್‍ಎನ್‍ಎಲ್ ಇಲಾಖೆಯು ಓಎಫ್‍ಸಿ ಕೇಬಲ್ ಅಳವಡಿಕೆ ಪ್ರಗತಿಯಲ್ಲಿದೆ. ಜೂ: 10 ರಂದು ಶಾಸಕ ಬಿ.ಕೆ. ಸಂಗಮೇಶ್ವರ್ ಕೌನ್ಸಿಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಾಂಶುಪಾಲ ಮಂಜುನಾಥ ರೆಡ್ಡಿ ತಿಳಿಸಿದರು.

ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ಅವರು 2 ವರ್ಷಗಳು ಯಶಸ್ವಿಯಾಗಿ ಕೌನ್ಸಿಲಿಂಗ್ ನಡೆದರೆ, ಕಳೆದ ವರ್ಷ ಆನ್ ಲೈನ್ ಅಡಚಣೆಯಿಂದ ಸಮಸ್ಯೆ ಉಂಟಾಗಿತ್ತು. ಇದರಿಂದ ರಾಜ್ಯಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿ ರಾಜ್ಯದೆಲ್ಲೆಡೆಯ ನೋಡಲ್ ಕೇಂದ್ರಗಳಲ್ಲೂ ಸೀಟು ಹಂಚಿಕೆಗೆ ತೊಂದರೆ ಉಂಟಾಗಿತ್ತು. ಸೀಟು ಹಂಚಿಕೆಯ ಆನ್‍ಲೈನ್ ಪ್ರಕ್ರಿಯೆ ನಡೆಯುವಾಗ ಅಡಚಣೆ ಉಂಟಾದರೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ಆ ಕ್ಷಣದಲ್ಲಿ ಅನ್ಯಾಯವಾಗುತ್ತದೆ. ಅಲ್ಲದೆ ಆ ವಿದ್ಯಾರ್ಥಿಗೆ ಧಕ್ಕ ಬೇಕಾದ ಸೀಟು ರಾಜ್ಯದ ಯಾವುದೊ ಮೂಲೆಯ ನೋಡಲ್ ಕೇಂದ್ರದಲ್ಲಿನ ಅಭ್ಯರ್ಥಿಗೆ ವರ್ಗಾವಣೆಗೊಳ್ಳುತ್ತದೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಅನ್ಯಾಯವಾಗಿ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಗೊಂದಲ ಏರ್ಪಡುತ್ತದೆ.
ಅದ್ದರಿಂದ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಹಾಗು ಹಳೇ ಕೇಬಲ್ ಲೈನ್ ತೆಗೆದು ನೂತನವಾಗಿ ಕೇಬಲ್ ಎಳೆದು ಕೌನ್ಸಿಲಿಂಗ್ ವ್ಯವಸ್ಥೆಗೆ ಅನುವು ಮಾಡಿಕೊಡುವಂತೆ ಬಿಎಸ್‍ಎನ್‍ಎಲ್ ಇಲಾಖೆಗೆ ಮನವಿ ಮಾಡಲಾಗಿತ್ತು. ದೂರವಾಣಿ ಇಲಾಖೆಯು ಕ್ರಮ ಕೈಗೊಂಡು ನೂತನವಾಗಿ ಓಎಫ್‍ಸಿ ಕೇಬಲ್ ವ್ಯವಸ್ಥೆ ಮಾಡಿಕೊಡಲು ಮುಂದಾಗಿದೆ. ಈ ವ್ಯವಸ್ಥೆ ಕಲ್ಪಿಸಿದ್ದಲ್ಲಿ ಕೌನ್ಸಿಲಿಂಗಿಗೆ ಯಾವುದೇ ಅಡಚಣೆ ಆಗುವುದಿಲ್ಲವೆಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಭದ್ರಾವತಿಯು ಸೇರಿದಂತೆ ಒಟ್ಟು 25 ಕೇಂದ್ರಗಳಲ್ಲಿ ಏಕಕಾಲದ ಮೆರಿಟ್ ಹಾಗು ಮೀಸಲಾತಿ ಅನುಗುಣವಾಗಿ ಕೌನ್ಸಿಲಿಂಗ್ ನಡೆಯಲಿದೆ.

ಪಾರದರ್ಶಕ ವ್ಯವಸ್ಥೆಯಿಂದಾಗಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅನುಕೂಲ ಸಿಂಧುವಾಗಲಿದೆ. ಜೂ: 10 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆಯವರೆಗೆ ರ್ಯಾಂಕ್ 1 ರಿಂದ 3 ಸಾವಿರದ ವರೆಗೆ ಸೀಟು ಹಂಚಿಕೆಯ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜೂ: 11 ರಂದು 3001 ರಿಂದ 6000, ಜೂ: 12 ರಂದು 6001 ರಿಂದ 9000, ಜೂ: 13 ರಂದು 9001 ರಿಂದ 11000, ಜೂ: 14 ರಂದು 11001 ರಿಂದ 13000, ಜೂ: 15 ರಂದು 13001 ರಿಂದ 15000, ಜೂ: 17 ರಂದು 15001 ರಿಂದ 17000, ಜೂ: 18 ರಂದು 17001 ರಿಂದ 19000, ಜೂ: 19 ರಂದು 19001 ರಿಂದ 21000, ಜೂ: 20 ರಂದು 21001 ರಿಂದ 24000, ಜೂ: 21 ರಂದು 24001 ರಿಂದ 27000, ಜೂ: 22 ರಂದು 27001 ರಿಂದ 29251 ಕ್ಕಿಂತ ಮೇಲ್ಪಟ್ಟ ರ್ಯಾಂಕಿಂಗ್‍ಗಳಿಗೆ ಸೀಟು ಹಂಚಿಕೆಯಾಗಲಿದೆ.

ಜೂ: 3 ರಂದು ಕೌನ್ಸಿಲಿಂಗಿನ ಎಲ್ಲಾ ಸಿದ್ದತೆಗಳಾಗಬೇಕಿದೆ. ಬಿಎಸ್‍ಎನ್‍ಎಲ್ ಇಲಾಖೆ ಓಎಫ್‍ಸಿ ಕೇಬಲ್ ಸಿದ್ದತೆ ಮಾಡಿಕೊಟ್ಟನಂತರ ಸೀಟು ಹಂಚಿಕೆಯ ಅಣಕು ಪ್ರದರ್ಶನ ನಡೆಯಲಿದೆ. ಜೂ: 4 ರಂದು ವಿಶೇಷ ಕೋಟಾದಡಿ ವಿಕಲಾಂಗ, ಜೆಟಿಎಸ್, ಡಿಫೆನ್ಸ್, ಎಕ್ಸ್ ಡಿಫೆನ್ಸ್ ಕೋಟಾದಡಿ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜೂ: 10 ರಂದು ಶಾಸಕ ಬಿ.ಕೆ.ಸಂಗಮೇಶ್ವರ್ ಕೌನ್ಸಿಲಿಂಗ್ ವ್ಯವಸ್ಥೆಗೆ ಚಾಲನೆ ನೀಡಿ ಸಮಸ್ಯೆಗಳನ್ನು ಆಲಿಸಲಿದ್ದಾರೆಂದು ಪ್ರಾಂಶುಪಾಲ ಮಂಜುನಾಥರೆಡ್ಡಿ ತಿಳಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರುಗಳಾದ ಡಾ.ಶ್ಯಾಂ, ಯೋಗೀಶ್ವರ್, ಮೃತ್ಯುಂಜಯ ಹೊಂಬಾಳ್, ಎಚ್.ಎಸ್.ಪ್ರವೀಣ್, ರಂಗನಾಥ ಪ್ರಸಾದ್, ಮಂಜುನಾಥ್, ಸ್ಟ್ಯಾನ್ಲಿ ಮುಂತಾದವರು ಇದ್ದರು.

ಕೇಬಲ್ ಗುತ್ತಿಗೆದಾರ ಕೃಷ್ಣಮೂರ್ತಿ ಸ್ಪಷ್ಟನೆ:
ಸರಕಾರಿ ಪಾಲಿಟೆಕ್ನಿಕ್ ಕೌನ್ಸಿಲಿಂಗ್ ನೋಡಲ್ ಕೇಂದ್ರಕ್ಕೆ ಪ್ರತ್ಯೇಕವಾಗಿ ಓಎಫ್‍ಸಿ ಕೇಬಲ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ನಗರದ ಅಂಡರ್ ಬ್ರಿಡ್ಜ್ ಬಳಿಯ ರೈಲ್ವೇ ಕ್ರಾಸಿಂಗ್ ಬಳಿ ಕೇಬಲ್ ಜಾಮ್ ಆಗಿದೆ. ತಲಾಶ್ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ನೀಡದಂತೆ ಸಂಪರ್ಕ ನೀಡುವ ಕಾರ್ಯ ಮಾಡಲಾಗುತ್ತದೆ ಎಂದು ಕೇಬಲ್ ಗುತ್ತಿಗೆದಾರ ಕೃಷ್ಣಮೂರ್ತಿ ಪತ್ರಿಕೆಗೆ ಸ್ಪಷ್ಟಪಡಿಸಿದರು.

Tags: BhadravathiDiploma Counseling Nodal CenterKannada NewsMalnad Newsಡಿಪ್ಲೊಮಾ ಕೌನ್ಸಿಲಿಂಗ್ ನೋಡಲ್ ಕೇಂದ್ರಬಿ.ಕೆ.ಸಂಗಮೇಶ್ವರ್ಭದ್ರಾವತಿ
Previous Post

ಭದ್ರಾವತಿ: ಅಧಿಕಾರಿಗಳ ಮತ್ತು ನೌಕರರ ಸಾಮರಸ್ಯಕ್ಕೆ ಕ್ರೀಡಾಕೂಟ ಉತ್ತಮ ಬೆಳವಣಿಗೆ

Next Post

ಈ ಮನ್ವಂತರದ ‘ರಾಷ್ಟ್ರಪಿತ’ ವೈವಸ್ವತ ಮನುವೇ ಹೊರತು ಇನ್ನಾರೂ ಅಲ್ಲ! ಯಾಕೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈ ಮನ್ವಂತರದ 'ರಾಷ್ಟ್ರಪಿತ' ವೈವಸ್ವತ ಮನುವೇ ಹೊರತು ಇನ್ನಾರೂ ಅಲ್ಲ! ಯಾಕೆ ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!