No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ: ಯಾರಿಗಾದರೂ ಹಾಕಿ, ಆದರೆ ತಪ್ಪದೇ ಮತದಾನ ಮಾಡಿ: ಮನೆ ಮನೆಗೆ ತೆರಳಿ ಡಿಸಿ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 12, 2019
in Small Bytes, ಭದ್ರಾವತಿ
0
ಭದ್ರಾವತಿ: ಯಾರಿಗಾದರೂ ಹಾಕಿ, ಆದರೆ ತಪ್ಪದೇ ಮತದಾನ ಮಾಡಿ: ಮನೆ ಮನೆಗೆ ತೆರಳಿ ಡಿಸಿ ಮನವಿ
Share on FacebookShare on TwitterShare on WhatsApp

ಭದ್ರಾವತಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಮತದಾರರನ್ನು ಮತಗಟ್ಟೆಯತ್ತ ತೆರಳಲು ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಮುಂದಾಗಿ ತಾಲೂಕು ಕೇಂದ್ರಗಳಿಗೂ ತೆರಳಿ ಮತದಾನದ ಅರಿವು ಮೂಡಿಸಲು ಮುಂದಾಗಿದ್ದಾರೆ.

ನಗರದ ಜನ್ನಾಪುರ ವ್ಯಾಪ್ತಿಯಲ್ಲಿ ಮನೆ ಮನೆಗಳಿಗೆ ಹಾಗೂ ವಿವಿಧ ಅಂಗಡಿ ಮುಗ್ಗಟ್ಟುಗಳಿಗೆ ಭೇಟಿ ನೀಡಿ ಕಡ್ಡಾಯವಾಗಿ ಮತ ನೀಡುವಂತೆ ಅರಿವು ಮೂಡಿಸಿದ್ದಾರೆ. ಯಾರಿಗಾದರೂ ಮತ ಹಾಕಿ, ಆದರೆ ಕಡ್ಡಾಯವಾಗಿ ಮತಹಾಕಿ ಎಂದು ಹೇಳುವ ಮೂಲಕ ಅಮೂಲ್ಯ ಮತದ ಮಹತ್ವವನ್ನು ಮತದಾರರಿಗೆ ಸಾರಿ ಹೇಳುತ್ತ, ಮನೆ ಮನೆಗೆ, ಅಂಗಡಿ ಮಳಿಗೆಗಳಿಗೆ, ಹೆಜ್ಜೆ ಹಾಕಿ ಪ್ರತಿ ಬೀದಿ, ಕೇರಿಗಳಲ್ಲಿ ಕಾಲ್ನಡಿಗೆಯಲ್ಲಿ ಸಂಚರಿಸಿ ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ರಾಯಭಾರಿ ಕಿರಿಯ ಗ್ರ್ಯಾಂಡ್ ಮಾಸ್ಟರ್ ಸ್ಟ್ಯಾನ್ಲಿ ಕೂಡ ಅವರೊಂದಿಗೆ ಹೆಜ್ಜೆ ಹಾಕಿ, ಮತದಾನದ ಜಾಗೃತಿ ಮೂಡಿಸುತ್ತ, ಮನೆಗಳಿಗೆ ಚುನಾವಣಾ ಸ್ಟಿಕರ್ ಲೋಗೋ ಅಂಟಿಸುವಲ್ಲಿ ನಿರತರಾಗಿದ್ದರು.


ಮತಯಾಚನೆಗೂ ಮುನ್ನ ಮಲ್ಲೇಶ್ವರ ಸಮುದಾಯ ಭವನದ ಮುಂಭಾಗ, ಮತಯಾಚನೆ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹಾಗು ಮಹಿಳಾ ಒಕ್ಕೂಟದ ಸದಸ್ಯರು ಮತ್ತು ಸ್ವಯಂ ಸೇವಕರಾಗಿ ಆಗಮಿಸಿದ್ದ ಸಾರ್ವಜನಿಕನ್ನುದ್ದೇಶಿಸಿ ಮಾತನಾಡಿ, ಹಲವು ವಿಶೇಷತೆಗಳಲ್ಲಿ ಮುಂದಾಗಿರುವ ಶಿವಮೊಗ್ಗ ಜಿಲ್ಲೆ, ಮತದಾನದಲ್ಲಿ ಹಿಂದುಳಿದಿದ್ದು ಈ ಬಾರಿಯ ಚುನಾವಣೆಯಲ್ಲಿ ಮತದಾರರು ಅತೀ ಹೆಚ್ಚಿನ ಮತದಾನ ಮಾಡುವ ಮೂಲಕ ಜಿಲ್ಲೆಯನ್ನು ನಂ.1 ಸ್ಥಾನಕ್ಕೆ ಏರಿಸಬೇಕಿದೆ.


ಹೆಚ್ಚು ಮತದಾನವಾದರೆ ಇತರೆ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ಜನರು ನಮ್ಮನ್ನು ನೋಡುವ ದೃಷ್ಟಿ ಕೋನಗಳು ಬದಲಾಗುತ್ತವೆ. ಅದರಿಂದ ಜಿಲ್ಲೆಯ ಗೌರವ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಹೆಚ್ಚು ಮತದಾನವಾಗುವಂತಹ ಕಾರ್ಯವಾಗಬೇಕು. ಅಲ್ಲದೆ ನಾವು ಮತದಾರರನ್ನು ಮನವೊಲಿಸಬೇಕು. ಯಾವುದೇ ಆಮಿಷಗಳಿಗೆ ಮತದಾರ ಒಳಗಾಗದಂತೆ ಮತದಾನ ಮಾಡುವ ವ್ಯವಸ್ಥೆ ನಮ್ಮಿಂದಾಗಬೇಕು. ಪ್ರತಿ ಮನೆಗೆ ತೆರಳುವ ನಾವು ಪ್ರಶ್ನೆ ಮಾಡುವ ಜನರಿಗೆ ಸಮಾದಾನದಿಂದ ಉತ್ತರಿಸುವ ಮೂಲಕ ಮತದಾರರಿಗೆ ತಿಳುವಳಿಕೆ ನೀಡಬೇಕು ಎಂದರು.

ಉಪವಿಭಾಗಾಧಿಕಾರಿ ಪ್ರಕಾಶ್, ಪ್ರತಿಜ್ಞಾ ವಿಧಿ ಬೋಧಿಸಿದರು. ತಹಶೀಲ್ದಾರ್ ಸೋಮಶೇಖರ್, ಪೌರಾಯುಕ್ತ ಮನೋಹರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣಗೌಡ, ಕಂದಾಯಾಧಿಕಾರಿ ಪ್ರಶಾಂತ್, ವಾರ್ತಾಇಲಾಖೆ ಜಗದೀಶ್, ನಂದಕುಮಾರ್, ವೇಣುಗೋಪಾಲ್ ಸೇರಿದಂತೆ ಹಲವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiDayanand IASKannada NewsLok Sabha election 2019Malnad NewsShivamoggaShivamogga DC Dayanandಜಿಲ್ಲಾಧಿಕಾರಿ ಕೆ.ಎ.ದಯಾನಂದಭದ್ರಾವತಿಲೋಕಸಭಾ ಚುನಾವಣೆ-2019
Share196Tweet123Send
Previous Post

ಭದ್ರಾವತಿ: ಸಂವಿಧಾನ ಬದ್ದ ನ್ಯಾಯ ನೀಡಿದ ಪ್ರಧಾನಿ ಮೋದಿ: ಅರುಣ್ ಕುಮಾರ್

Next Post

ಭದ್ರಾವತಿ: ಚಹಾ ಅಂಗಡಿಯ ಮಾಲೀಕರಿಗೆ ಮತದಾನದ ಅರಿವು ಮೂಡಿಸಿದ ಡಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಚಹಾ ಅಂಗಡಿಯ ಮಾಲೀಕರಿಗೆ ಮತದಾನದ ಅರಿವು ಮೂಡಿಸಿದ ಡಿಸಿ

ಭದ್ರಾವತಿ: ಚಹಾ ಅಂಗಡಿಯ ಮಾಲೀಕರಿಗೆ ಮತದಾನದ ಅರಿವು ಮೂಡಿಸಿದ ಡಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL