Friday, August 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ: ವಿಐಎಸ್‌ಎಲ್-ಎಂಪಿಎಂ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಣೆ

April 1, 2020
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕಳೆದ ನಾಲ್ಕೈದು ದಿನಗಳಿಂದ ನಗರಸಭೆ ಸಹಕಾರದಲ್ಲಿ ಅಗ್ನಿಶಾಮಕದಳ ಇಲಾಖೆಯು ಜಂಟಿಯಾಗಿ ನಗದಾದ್ಯಂತ ಕ್ರಿಮಿನಾಶಕ ಸಂಪಡಿಸುವ ಕಾರ್ಯದಲ್ಲಿ ತೊಡಗಿದೆ.

ಬುಧವಾರವು ಸಹ ನಗರ ವ್ಯಾಪ್ತಿಯ ಜನ್ನಾಪುರ, ವಿಐಎಸ್’ಎಲ್ ಕಾರ್ಖಾನೆ ವ್ಯಾಪ್ತಿಯ ಹಾಗು ಕಾಗದನಗರದ ಅನೇಕ ವಾರ್ಡುಗಳಲ್ಲಿ ಕ್ರಿಮಿನಾಶಕ ಸಿಂಪಡಿಸುವಲ್ಲಿ ಮುಂದಾಗಿದೆ. ನಗರಸಭೆ ಪೌರಾಯುಕ್ತ ಮನೋಹರ್ ಮಾರ್ಗದರ್ಶನದಲ್ಲಿ ಅಗ್ನಿಶಾಮಕ ದಳದ ವಸಂತಕುಮಾರ್ ಇಲಾಖೆಯ ಸಿಬ್ಬಂದಿಗಳ ಸಹಕಾರದಲ್ಲಿ ನೆರವೇರಿತು.

ಜನ್ನಾಪುರ ಭಾಗದಲ್ಲಿ ನಗರಸಭಾ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಆರ್. ವೇಣುಗೋಪಾಲ್ ಒತ್ತಾಯದ ಮೇರೆಗೆ ಪೌರಾಯುಕ್ತ ಮನೋಹರ್, ಅಗ್ನಿಶಾಮಕದಳ ಅಧಿಕಾರಿ ವಸಂತಕುಮಾರ್ ಈ ಪ್ರದೇಶಗಳಿಗೆ ಕ್ರಿಮಿನಾಶಕ ಸಿಂಪಡಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಅನೇಕ ಸ್ಥಳೀಯರು ಭಾಗವಹಿಸಿದ್ದರು.

ವೇಣುಗೋಪಾಲ್ ಒತ್ತಾಯ
ವಿಶ್ವದಲ್ಲಿ ಹರಡಿರುವ ಮಹಾಮಾರಿ ಕರೋನಾ ಭೀತಿಯಿಂದ ಸಾರ್ವಜನಕರು ಮನೆಯಿಂದ ಹೊರ ಬರಲು ಸಾದ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾಯಿಲೆಯು ಜಿಲ್ಲೆಗೆ ಪ್ರವೇಶ ಮಾಡುವ ಮುನ್ನ ಜಿಲ್ಲಾಡಳಿತ, ತಾಲೂಕು ಆಡಳಿತ, ನಗರಸಭೆ, ಕಾಗದ ಕಾರ್ಖಾನೆ ಹಾಗು ವಿಐಎಸ್’ಎಲ್ ಕಾರ್ಖಾನೆಯಲ್ಲಿರುವ ಅಗ್ನಿಶಾಮಕ ದಳದ ವಾಹನಗಳನ್ನು ಸೇವೆಗೆ ಸಮರ್ಪಿಸಿ ನಗರದ 35 ವಾರ್ಡುಗಳಿಗೂ ಕ್ರಿಮಿನಾಶಕ ಸಿಂಪಿಡಿಸುವ ಮೂಲಕ ಎಲ್ಲರನ್ನು ಆರೋಗ್ಯವಂತರನ್ನಾಗಿ ಮಾಡುವತ್ತ ಕ್ರಮ ಕೈಗೊಳ್ಳಬೇಕೆಂದು ಈ ಹಿಂದೆ ಮನವಿ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಈ ಭಾಗಗಳಿಗೆ ಸಿಂಪಡನೆ ಮಾಡಲಾಗುತ್ತಿದೆ ಎಂದು ವೇಣುಗೋಪಾಲ್ ಹರ್ಷ ವ್ಯಕ್ತಪಡಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Get in Touch With Us info@kalpa.news Whatsapp: 9481252093

Tags: BhadravathiFire BrigadeKannadaNewsWebsiteLatestNewsKannadaMalnadNewsMPMSterilizationVISLಅಗ್ನಿಶಾಮಕದಳಕ್ರಿಮಿನಾಶಕಭದ್ರಾವತಿ
Previous Post

ಮೋದಿಯವರೇ, ನೀವು ಅಧರ್ಮ ಮಾರ್ಗ ಬಳಸಿದರೂ ಅಡ್ಡಿಯಿಲ್ಲ, ದೇಶದ್ರೋಹಿಗಳನ್ನು ಮಟ್ಟ ಹಾಕಲೇಬೇಕು

Next Post

ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೈನಿಕರ ಊಟದ ವ್ಯವಸ್ಥೆಗೆ ಕೈಜೋಡಿಸಲು ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೈನಿಕರ ಊಟದ ವ್ಯವಸ್ಥೆಗೆ ಕೈಜೋಡಿಸಲು ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ ಸಲಹೆ

August 8, 2025

ಭವಿಷ್ಯದ ದೃಷ್ಟಿಯಿಂದ ಹೂಡಿಕೆ ಬಹಳ ಅಗತ್ಯ: ಪ್ರತಾಪ್ ನಾಕ್

August 8, 2025

ಬೆಂಗಳೂರು | ಆಗಸ್ಟ್ 9ರಂದು ಯುವ ಕಲಾವಿದೆ ಗ್ರಿಷಾ ಭರತನಾಟ್ಯ ರಂಗಪ್ರವೇಶ

August 8, 2025

ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಎಬಿವಿಪಿ ಪಣ | ಆ.12: ‘ಮೈಸೂರು ಚಲೋ’ ಚಳುವಳಿ

August 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ ಸಲಹೆ

August 8, 2025

ಭವಿಷ್ಯದ ದೃಷ್ಟಿಯಿಂದ ಹೂಡಿಕೆ ಬಹಳ ಅಗತ್ಯ: ಪ್ರತಾಪ್ ನಾಕ್

August 8, 2025

ಬೆಂಗಳೂರು | ಆಗಸ್ಟ್ 9ರಂದು ಯುವ ಕಲಾವಿದೆ ಗ್ರಿಷಾ ಭರತನಾಟ್ಯ ರಂಗಪ್ರವೇಶ

August 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!