No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ರೇಬೀಸ್ ಕಾಯಿಲೆಯಿಂದ ಸಾವಿನ ಸಂಖ್ಯೆ ಹೆಚ್ಚಳ: ಡಾ.ಗುಡುದಪ್ಪ ಕಸಬಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2018
in ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿರುವ ಹಿನ್ನಲೆಯಲ್ಲಿ ಪ್ರತಿ 9 ನಿಮಿಷಕ್ಕೆ ಓರ್ವರು ಸಾವನ್ನಪ್ಪುತ್ತಿದ್ದಾರೆ. ಸಾಕು ಪ್ರಾಣಿ ನಾಯಿಗಳಿಂದ ಮಕ್ಕಳನ್ನು ದೂರವಿರಿಸುವಲ್ಲಿ ಪೋಷಕರ ಪಾತ್ರ ಮುಖ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಗುಡುದಪ್ಪ ಕಸಬಿ ಹೇಳಿದರು.

ಅವರು ಶುಕ್ರವಾರ ನಗರಸಭಾ ಕಛೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ, ಸರಕಾರಿ ವೈದ್ಯಾಧಿಕಾರಿಗಳ ಸಂಘ ಹಾಗು ಪಶು ಇಲಾಖೆ ಏರ್ಪಡಿಸಿದ್ದ ವಿಶ್ವ ರೇಬೀಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಬೀದಿ ನಾಯಿಗಳನ್ನು ನಿಯಂತ್ರಿಸಿದ್ದಲ್ಲಿ ಮಾತ್ರ ಕಾಯಿಲೆ ಹರಡದಂತೆ ತಡೆಗಟ್ಟಲು ಸಾಧ್ಯ. ಸ್ಥಳೀಯ ನಗರಸಭೆ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ನಡೆಸುವ ಮೂಲಕ ನಿಯಂತ್ರಿಸಬಹುದಾಗಿದೆ. ಈ ಮಾರಣಾಂತಿಕ ಕಾಯಿಲೆಯಿಂದ ಪ್ರತಿವರ್ಷ ಸುಮಾರು 59 ಸಾವಿರ ಜನರು ಸಾವನ್ನಪ್ಪುತ್ತಿದ್ದಾರೆ. ಮಕ್ಕಳಿಗೆ ಬೇಗ ರೇಬೀಸ್ ಹರಡುವ ಹಿನ್ನಲೆಯಲ್ಲಿ ಮನೆಗಳಲ್ಲಿ ಸಾಕು ನಾಯಿಗಳಿಗೆ ಕಾಲಕಾಲಕ್ಕೆ ಚುಚ್ಚುಮದ್ದು ಹಾಕಿಸುವುದು ಸೂಕ್ತ ಎಂದರು.

ಪಶುವೈದ್ಯ ಇಲಾಖೆ ಸಹಾಯಕ ನಿರ್ದೇಶಕ ಬಾಬುರತ್ನ ಮಾತನಾಡಿ ನಾಯಿಗಳ ಕಡಿತಕ್ಕೊಳಗಾದ ವ್ಯಕ್ತಿಯು ಕೂಡಲೇ ಗಾಯವನ್ನು ಶುದ್ದ ನೀರಿನಿಂದ ತೊಳೆದು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮೂಲಕ ಮುಂದಾಗಬಹುದಾದ ಅನಾಹುತ ತಪ್ಪಿಸಲು ಸಾಧ್ಯ. ಸ್ವಚ್ಚತೆಯಲ್ಲಿ ನಿರತರಾಗಿರುವ ಪೌರ ಕಾರ್ಮಿಕರು ಮುಂಜಾಗ್ರತೆಯಾಗಿ ಚುಚ್ಚುಮದ್ದು ಪಡೆಯುವುದು ಉತ್ತಮ ಎಂದರು.

ನಗರಸಭಾ ಸದಸ್ಯ ಆರ್.ಕರುಣಾಮೂರ್ತಿ ಮಾತನಾಡಿ ನಗರಸಭೆ ಸಹಯೋಗದಲ್ಲಿ ಆರೋಗ್ಯ ಇಲಾಖೆ ಇಂತಹ ಅರಿವು ಮೂಡಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು. ಮತ್ತೋರ್ವ ಸದಸ್ಯ ಕೆ.ಎನ್.ಭೈರಪ್ಪಗೌಡ ಮಾತನಾಡಿ ಪೌರ ಕಾರ್ಮಿಕರು ದಿನನಿತ್ಯ ಮುಂಜಾನೆಯಲ್ಲಿ ಸ್ಚಚ್ಚತೆಗೆ ಮುಂದಾಗುತ್ತಾರೆ. ಅವರಿಗೆ ಅರಿವಿನ ಮಾಹಿತಿ ಕಡಿಮೆ ಇರುವ ಹಿನ್ನಲೆಯಲ್ಲಿ ಇಂತಹ ಕಾರ್ಯಕ್ರಮ ಅಗತ್ಯವಿದೆ ಎಂದರು.

ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಬಿ.ರವಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ನಗರಸಭಾ ಸದಸ್ಯರಾದ ಲಕ್ಷ್ಮೀದೇವಿ, ಫ್ರಾನ್ಸಿಸ್, ಚನ್ನಪ್ಪ, ನರಸಿಂಹನ್, ಬದರಿನಾರಾಯಣ, ಪ್ರಕಾಶ್‌ರಾವ್, ಗುಣಶೇಖರ್, ಪೌರಾಯುಕ್ತ ಶ್ರೀಕಂಠಸ್ವಾಮಿ, ರೋಟರಿ ಮುಖ್ಯಸ್ಥ ವಿಜಯಕುಮಾರ್, ನಗರಸಭಾ ವ್ಯವಸ್ಥಾಪಕಿ ಸುನಿತಾಕುಮಾರಿ, ಇಂಜಿನಿಯರ್ ಶಿವಲಿಂಗಯ್ಯ ಮುಂತಾದವರು ವೇದಿಕೆಯಲ್ಲಿದ್ದರು. ಈಶ್ವರಪ್ಪ ನಿರೂಪಿಸಿದರು.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: BhadravathiKalpa Newsrabies diseaseShivamogga
Share196Tweet123Send
Previous Post

ಭದ್ರಾವತಿಯಲ್ಲಿ ಇನ್ನೇನು ಆಕಾಶ ಬಿರಿಯಿತು ಎನ್ನುವಂತಾಗಿತ್ತು! ಯಾಕೆ ಗೊತ್ತಾ?

Next Post

ಅವಿವೇಕಿಗಳಿಗೆಲ್ಲಾ ಒಂದೆಡೆ ಸ್ಥಾನವಿದ್ದರೆ ಅದು ಕಾಂಗ್ರೆಸ್‌ನಲ್ಲಿ ಮಾತ್ರ: ಶಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅವಿವೇಕಿಗಳಿಗೆಲ್ಲಾ ಒಂದೆಡೆ ಸ್ಥಾನವಿದ್ದರೆ ಅದು ಕಾಂಗ್ರೆಸ್‌ನಲ್ಲಿ ಮಾತ್ರ: ಶಾ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಳೆ ಮೀಸಲಾತಿ ಅನ್ವಯವೇ ನೇಮಕಾತಿ ಒತ್ತಾಯಿಸಿ ಮಾ.24ರಂದು ಬೃಹತ್ ಪ್ರತಿಭಟನೆ

ಹಳೆ ಮೀಸಲಾತಿ ಅನ್ವಯವೇ ನೇಮಕಾತಿ ಒತ್ತಾಯಿಸಿ ಮಾ.24ರಂದು ಬೃಹತ್ ಪ್ರತಿಭಟನೆ

March 20, 2026
ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

ದಲಿತ ವ್ಯಕ್ತಿಗೆ ಜಾತಿ ನಿಂದನೆ, ಜೀವ ಬೆದರಿಕೆ | ಭದ್ರಾವತಿಯ 6 ಮಂದಿಗೆ 2 ವರ್ಷ ಜೈಲು, ಭಾರೀ ದಂಡ

March 20, 2026
ಮಾ.24ರಿಂದ ಮೂರು ದಿನ ವ್ಯಾಪಾರ ಮೇಳ ಮತ್ತು ಪ್ರದರ್ಶನ

ಮಾ.24ರಿಂದ ಮೂರು ದಿನ ವ್ಯಾಪಾರ ಮೇಳ ಮತ್ತು ಪ್ರದರ್ಶನ

March 20, 2026
ಡಿ.13ವರೆಗೂ ಮಂಗಳೂರಿನ 44 ಇಂಡಿಗೋ ವಿಮಾನ ಹಾರಾಟ ರದ್ದು

ಮೇ 1ರಿಂದ ಶಿವಮೊಗ್ಗ-ಬೆಂಗಳೂರು ಇಂಡಿಗೋ ವಿಮಾನ ಹಾರಾಟ ಸ್ಥಗಿತ?

March 20, 2026
ಕಾಂತೇಶ್ ಹುಟ್ಟುಹಬ್ಬ | ಮಾ.21 ಕ್ರಿಕೆಟ್ ಪಂದ್ಯಾವಳಿ 22ರಂದು ವಿಶೇಷ ಕಾರ್ಯಕ್ರಮ

ಕಾಂತೇಶ್ ಹುಟ್ಟುಹಬ್ಬ | ಮಾ.21 ಕ್ರಿಕೆಟ್ ಪಂದ್ಯಾವಳಿ 22ರಂದು ವಿಶೇಷ ಕಾರ್ಯಕ್ರಮ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL