Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಭಗವಂತನ ಗುಣಗಳೆ ನಿಜವಾದ ಸಂಪತ್ತು; ಅದಮಾರು ಶ್ರೀ

October 18, 2018
in ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಭದ್ರಾವತಿ: ಶ್ರೇಷ್ಠವಾದ ಹಾಗೂ ಕನಿಷ್ಠವಾದ ಎರಡುಬಗೆಯ ಸಂಪತ್ತುಗಳಲ್ಲಿ ಭಗವಂತನ ಗುಣಗಳೇ ಶ್ರೇಷ್ಟ ಸಂಪತ್ತು ಎಂದು ಉಡುಪಿ ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥಸ್ವಾಮಿಜೀ ಹೇಳಿದರು.

ಸಿದ್ಧಾರೂಢನಗರದ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಸಮೀಪದ ಶ್ರೀನಿವಾಸ ಕಲ್ಯಾಣ ಸೇವಾ ಸಮಿತಿ ವತಿಯು ನಿರ್ಮಿಸಲು ಉದ್ದೇಶಿಸಿರುವ ಶ್ರೀಶ್ರೀನಿವಾಸನ ದೇವಾಲಯಕ್ಕೆ ಶಂಕುಸ್ಥಾಪನೆ ನೆರೆವೇರಿಸಿ ಅನುಗ್ರಹ ಸಂದೇಶ ನೀಡಿದರು.

ಅನಂತಗುಣಗಳಿಂದ ಪರಿಪೂರ್ಣನಾದ ಭಗವಂತನ ಕುರಿತಾದ ಬಗೆ ಬಗೆಯ ವಿಷಯಗಳನ್ನು ತಿಳಿಯಲು ಅಗತ್ಯವಾದ ಇಂದ್ರಿಯಗಳನ್ನು ಪಡೆಯುವುದು ಶ್ರೇಷ್ಠವಾದ ಸಂಪತ್ತೆನಿಸುತ್ತದೆ. ಇದಕ್ಕೆ ಹೊರತಾದ ಉಳಿದ ಸಂಪತ್ತುಗಳು ಕನಿಷ್ಠವಾದ ಸಂಪತ್ತುಗಳಾಗಿದ್ದು, ನಾವು ಪ್ರತಿನಿತ್ಯ ಭಗವಂತನಲ್ಲಿ ಈ ರೀತಿಯ ಅನುಸಂಧಾನದಿಂದ ಭಗವಂತನಲ್ಲಿ ನಮ್ಮ ಮನಸ್ಸು ಸದಾ ಹೊಂದಿರುವಂತೆ ಅವನಲ್ಲಿ ಬೇಡುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದರು.

ಶ್ರೀನಿವಾಸ ಎಂಬ ಪದದ ಅರ್ಥವೇ ಹೇಳುವಂತೆ ಶ್ರೀ ಎಂದರೆ ಲಕ್ಷ್ಮೀ ಎಂದು ಅಂತಹ ಲಕ್ಷ್ಮೀಯನ್ನು ಪತ್ನಿಯಾಗಿ ಹೊಂದಿರುವ ಭಗವಂತ ತನ್ನ ಬಗ್ಗೆ ಪರಿಮಳ ಯುಕ್ತವಾದ ಅನಂತಗುಣಗಳನ್ನು ಪತ್ನಿಯಾದ ಲಕ್ಷ್ಮೀದೇವಿಯಲ್ಲಿ ಪ್ರತಿನಿತ್ಯ ಪ್ರತಿಕ್ಷಣ ತಿಳುವಳಿಕೆ ಮೂಡಿಸುವವನಾದ್ದರಿಂದ ಭಗವಂತನು ಶ್ರೀನಿವಾಸ ಎನಿಸಿದ್ದಾನೆ ಎಂದರು.

ಯಾವುದೇ ಉಪನ್ಯಾಸದಲ್ಲಿಯೂ ಹೇಗೆ ವಿವಿಧ ರೀತಿಯಲ್ಲಿ ಬಗೆ ಬಗೆಯಾಗಿ ವಿಷಯಗಳನ್ನು ಉಪನ್ಯಾಸ ನೀಡಿದಾಗ ಕೇಳುಗರಲ್ಲಿ ಉಪನ್ಯಾಸದ ಬಗ್ಗೆ ಆಸಕ್ತಿ ಇಮ್ಮಡಿಸುತ್ತದೆಯೋ ಹಾಗೆಯೇ ಭಗವಂತನ ಅನಂತಗುಣಗಳನ್ನು ಪ್ರತಿನಿತ್ಯ ಕೇಳುವುದರಿಂದ ಭಗವಂತನ ಕುರಿತಾದ ಆಸಕ್ತಿ ಇಮ್ಮಡಿಸಲು ಪ್ರೇರಣೆಯಾಗುತ್ತದೆ ಎಂದರು.

ಮೊಬೈಲ್‌ಗಳಲ್ಲಿರುವ ಆಸಕ್ತಿ ತೊರೆದು ಭಗವಂತನ ಕಡೆ ಹೆಚ್ಚಿನ ಗಮನ ನೀಡುವುದರಿಂದ ಆತನ ಅಗಣಿತ ಗುಣಗಳ ತಿಳುವಳಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯವಾಗುತ್ತದೆ. ಅಂತಹ ಶ್ರೀನಿವಾಸನ ದೇವಾಲಯದ ನಿರ್ಮಾಣಕ್ಕೆ ಈದಿನ ನೆರವೇರಿರುವ ಶಂಕುಸ್ಥಾಪನೆ ಕಾರ್ಯ ಪವಿತ್ರಕಾರ್ಯವಾಗಿದ್ದು ದೇವಾಲಯ ಶೀಘ್ರವಾಗಿ ನಿರ್ಮಾಣವಾಗಲಿ ಎಂದರು.

ಶಂಕುಸ್ಥಾಪನೆಯ ನಂತರ ಶ್ರೀಗಳು ಮಠದಲ್ಲಿ ದೇವರ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀನಿವಾಸಕಲ್ಯಾಣ ಸೇವಸಮಿತಿ ಅಧ್ಯಕ್ಷ ವಾಸು, ಸಮಿತಿಯ ಪದಾಧಿಕಾರಿಗಳಾದ ರಾಘವೇಂದ್ರ, ರಾಮಚಂದ್ರ, ಪಂಡಿತ್ ಗೋಪಾಲಾಚಾರ್, ಶ್ರೀನಿವಾಸಾಚಾರ್, ಮೃತ್ತಿಕಾ ಗುರುರಾಜಾಚಾರ್, ಮಠದ ಮುಖ್ಯಸ್ಥ ಶೇಷಗಿರಿ ಆಚಾರ್, ಮಧುಸೂಧನ್, ರಮಾಕಾಂತ, ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

ವರದಿ: ಆರ್.ವಿ. ಕೃಷ್ಣ, ಭದ್ರಾವತಿ

Tags: admar mutt swamijiBhadravathiRaghavendra Swamy MuttVishwapriya Teertha Swamiji
Previous Post

ಭದ್ರಾವತಿ: ನಾಳೆ ದಸರಾ ಭವ್ಯ ಮೆರವಣಿಗೆಗೆ ಉಕ್ಕಿನ ನಗರಿ ಸಜ್ಜು

Next Post

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ದಿಢೀರ್ ಪ್ರತಿಭಟನೆ ನಡೆಸಿದ್ದು ಯಾಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ದಿಢೀರ್ ಪ್ರತಿಭಟನೆ ನಡೆಸಿದ್ದು ಯಾಕೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!