Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭಜನಾ ಸಾಮ್ರಾಟ್ ವೆಂಕಟರಾಮಯ್ಯ ಕೊಡುಗೆ ಅವಿಸ್ಮರಣಿಯ: ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಅಭಿಮತ

ಡಾ.ಬ್ರಹ್ಮತೇಜ ವೆಂಕಟರಾಮಯ್ಯ ಸಹಸ್ರ ದರ್ಶನ ಶಾಂತಿ

June 26, 2019
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಕಳೆದ 6 ದಶಕಗಳಿಂದ ಧಾರ್ಮಿಕ ಹಾಗೂ ಸಾಮಾಜಿಕ ಸೇವೆ, ದೇಶ ವಿದೇಶಗಳಲ್ಲಿ ಧರ್ಮ ಪ್ರಸಾರ ಮಾಡುತ್ತ ಅರ್ಥಪೂರ್ಣ ಬದುಕನ್ನು ಸಾಗಿಸಿ ಭಾರತೀಯ ಸನಾತನ ಸಂಸ್ಕøತಿಯ ವೇದವಿದ್ಯಾ ಪ್ರಸರಣ ಮತ್ತು ಭಜನಾ ಪರಂಪರೆಯನ್ನು ಪುನರುತ್ಥಾನಗೊಳಿಸಲು ಕಂಕಣ ಬದ್ಧರಾಗಿ ಸೇವೆ ಸಲ್ಲಿಸುತ್ತಿರುವ ಬ್ರಹ್ಮತೇಜ ವೆಂಕಟರಾಮಯ್ಯ ರವರ ಕೊಡುಗೆ ಅವಿಸ್ಮರಣಿಯ ಮತ್ತು ಮಾದರಿ ಎಂದು ಹಿರಿಯ ದಾಸ ಸಾಹಿತ್ಯ ವಿದ್ವಾಂಸ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ರವರು ತಿಳಿಸಿದರು.

ನಗರದ ಬ್ರಹ್ಮ ಚೈತನ್ಯ ಮಂದಿರದಲ್ಲಿ ಡಾ. ವೆಂಕಟರಾಮಯ್ಯ ರವರ ಸಹಸ್ರ ಚಂದ್ರ ದರ್ಶನ ಶಾಂತಿಯ ಗುರು ವಂದನಾ ಕಾರ್ಯಕ್ರಮದಲ್ಲಿ ಅವರನ್ನು ಅಭಿನಂದಿಸುತ್ತಾ ಭಕ್ತಿಯ ಪ್ರತಿಷ್ಠಾಪನೆಗೆ, ಪೋಷಣೆಗೆ, ಪ್ರಸರಣಕ್ಕೆ ಭಾರತದಲ್ಲಿ ಕಾಲದಿಂದ ಕಾಲಕ್ಕೆ ಅನೇಕರು ಹೃತ್ಪೂರ್ವಕವಾಗಿ ಶ್ರಮಿಸಿದರು. ತಮ್ಮದೇ ಆದ ರೀತಿಯಲ್ಲಿ ಉತ್ತಮ ಕೊಡುಗೆ ನೀಡಿದರು. ಆಧುನಿಕ ಭಾರತದ ಕಳೆದ ಐವತ್ತು ವರ್ಷಗಳಲ್ಲಿ ಭಕ್ತಿ ಸಂಸ್ಕøತಿಯನ್ನು ಕರ್ನಾಟಕದ, ಭಾರತದ ನಾನಾ ಭಾಗಗಳಲ್ಲಿ ಹಾಗೂ ದೇಶವಿದೇಶದಲ್ಲಿ ಅತ್ಯಂತ ವ್ಯಾಪಕವಾಗಿ ಪ್ರಸರಿಸಿ, ಅದನ್ನು ಜನಪ್ರಿಯಮಾಡಿ, ಭಕ್ತಿಯ ಪ್ರಚಂಡ ಉನ್ಮಾದ ಮಾಡಿದವರು ಬ್ರಹ್ಮತೇಜರವರು ಎಂದು ಪ್ರಶಂಸಿದರು.

ಗುರು ವಂದನಾ ಕಾರ್ಯಕ್ರಮದಲ್ಲಿ ಓಂಕಾರಾಶ್ರಮದ ಶ್ರೀ ಮಧುಸೂದನನಂದಪುರಿ ಸ್ವಾಮಿಜಿ, ಕೂಡ್ಲಿ ಶೃಂಗೇರಿ ಮಠದ ಅಭಿನವ ಶಂಕರ ಭಾರತಿ ಮಹಾಸ್ವಾಮಿಗಳು, ಬೇಲಿ ಮಠದ ಶಿವರುದ್ರ ಸ್ವಾಮಿಗಳು, ನಿವೃತ್ತ ನ್ಯಾ. ಎಂ.ಎನ್. ವೆಂಕಟಾಚಲಯ್ಯ , ಶಾಸಕ ರವಿಸುಬ್ರಹ್ಮಣ್ಯಂ, ಅದಮ್ಯ ಚೇತನದ ಅಧ್ಯಕ್ಷೆ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ಸಂಸ್ಕøತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ, ಡಾ.ಕೆ.ಎನ್.ಎನ್.ಶರ್ಮ ಮೊದಲಾದವರು ಉಪಸ್ಥಿತರಿದ್ದರು.

Tags: BENGALURUBhajana SamratDr Aralumallige ParthasarathyDr. Gururaja Poshettihalliಓಂಕಾರಾಶ್ರಮಕೂಡ್ಲಿ ಶೃಂಗೇರಿ ಮಠಡಾ. ಅರಳುಮಲ್ಲಿಗೆ ಪಾರ್ಥಸಾರಥಿಡಾ. ಗುರುರಾಜ ಪೋಶೆಟ್ಟಿಹಳ್ಳಿಬ್ರಹ್ಮತೇಜ ವೆಂಕಟರಾಮಯ್ಯಭಜನಾ ಸಾಮ್ರಾಟ್
Previous Post

ಸಂಪಾದಕೀಯ: ರಾಜ್ಯ ಜೆಡಿಎಸ್’ಗೆ ದತ್ತ ಸಾರಥಿಯಾಗಲಿ

Next Post

ತಪ್ಪಿದ ಅನಾಹುತ: ಅಮಿತ್ ಶಾ ಭೇಟಿಗೂ ಗಂಟೆಗೂ ಮುನ್ನ ಪುಲ್ವಾಮಾದಲ್ಲಿ ಗುಂಡಿನ ಕಾಳಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Representational Image

ತಪ್ಪಿದ ಅನಾಹುತ: ಅಮಿತ್ ಶಾ ಭೇಟಿಗೂ ಗಂಟೆಗೂ ಮುನ್ನ ಪುಲ್ವಾಮಾದಲ್ಲಿ ಗುಂಡಿನ ಕಾಳಗ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!