Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಭಾರತ್ ಗೌರವ್ | ನಾಲ್ಕು ಜೋತಿರ್ಲಿಂಗ, ಏಕತಾ ಪ್ರತಿಮೆ ಒಳಗೊಂಡ ಭಾರತೀಯ ರೈಲ್ವೆಯ ಅದ್ಬುತ ಯಾತ್ರೆ

ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಪ್ರವಾಸಕ್ಕಾಗಿ ರೈಲ್ವೆ ಇಲಾಖೆಯಿಂದ ಮಹತ್ವದ ಕ್ರಮ

September 16, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಪ್ರವಾಸಕ್ಕಾಗಿ, ಭಾರತೀಯ ರೈಲ್ವೆ ವಿಶೇಷ ಭಾರತ್ ಗೌರವ್ ಯಾತ್ರಾ ರೈಲುವನ್ನು ಪ್ರಾರಂಭಿಸಲಿದೆ. ಇದು ನಾಲ್ಕು ಜ್ಯೋರ್ತಿ’ಲಿಂಗ ಹಾಗೂ ಏಕತಾ ಪ್ರತಿಮೆಯನ್ನು ಒಳಗೊಂಡ ಒಂಬತ್ತು ದಿನಗಳ ಪ್ರವಾಸವಾಗಿದೆ.

ಈ ರೈಲು ಯಾತ್ರೆಯಲ್ಲಿ ದೇಶದ ಅತ್ಯಂತ ಪವಿತ್ರ ದೇವಾಲಯಗಳು ಮತ್ತು ದೇಶದ ಅತಿ ಎತ್ತರದ ಆಧುನಿಕ ಸ್ಮಾರಕಗಳನ್ನು ನೋಡುವ ಅವಕಾಶ ದೊರೆಯುತ್ತದೆ.

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಈ ಪ್ರವಾಸದ ನಿರ್ವಹಣೆಯನ್ನು ವಹಿಸಿಕೊಂಡಿದೆ. ಈ ಯಾತ್ರೆಯು ಅಕ್ಟೋಬರ್ 25ರಂದು ಅಮೃತಸರದಿಂದ ಪ್ರಾರಂಭವಾಗಲಿದೆ.

ಪ್ರಯಾಣಿಕರು ಜಲಂಧರರ್, ಲೂಧಿಯಾನ, ಚಂಡೀಗಢ, ಅಂಬಾಲ, ಕುರುಕ್ಷೇತ್ರ, ಪಾಣಿಪತ್, ಸೋನಿಪತ್, ದೆಹಲಿ ಕ್ಯಾಂಟ್ ಮತ್ತು ರೇವಾರಿ ನಿಲ್ದಾಣಗಳಲ್ಲಿ ರೈಲು ಹತ್ತಬಹುದು.
ಈ ಪ್ರವಾಸದಲ್ಲಿ ಮಹಾಕಾಳೇಶ್ವರ ಮತ್ತು ಓಂಕಾರೇಶ್ವರ (ಉಜ್ಜಯಿನಿ), ನಾಗೇಶ್ವರ (ದ್ವಾರಕಾ ಸಮೀಪ), ಮತ್ತು ಸೋಮನಾಥ್ (ವೇರಾವಲ್) ಜ್ಯೋತಿರ್ಲಿಂಗ ದೇವಾಲಯಗಳು, ದ್ವಾರಕಾಧೀಶ ದೇವಾಲಯ ಮತ್ತು ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯನ್ನು ಸಂದರ್ಶಿಸಲಾಗುತ್ತದೆ.

ಈ ವಿಶೇಷ ರೈಲಿನಲ್ಲಿ 762 ಪ್ರಯಾಣಿಕರು ಪ್ರಯಾಣಿಸಬಹುದು. ಎಕಾನಮಿ, ಸ್ಟಾಂಡರ್ಡ್ ಮತ್ತು ಕಂಫರ್ಟ್ ಎಂಬ ಮೂರು ವಿಭಾಗಗಳಲ್ಲಿ ಟಿಕೆಟ್’ಗಳು ಲಭ್ಯವಿದ್ದು, ಪ್ರತಿ ವ್ಯಕ್ತಿಗೆ 19,555 ರಿಂದ 39,410 ವರೆಗೆ ದರ ನಿಗದಿಪಡಿಸಲಾಗಿದೆ. ಈ ದರದಲ್ಲಿ ರೈಲಿನಲ್ಲಿ ಸಸ್ಯಾಹಾರಿ ಊಟ, ವಸತಿ, ಸ್ಥಳೀಯ ಪ್ರಯಾಣ, ದೃಶ್ಯವೀಕ್ಷಣೆ, ಪ್ರಯಾಣ ವಿಮೆ ಮತ್ತು ಭದ್ರತೆ ಸೇರಿವೆ.

ಎಕಾನಮಿ ದರ್ಜೆಯ ಪ್ರಯಾಣಿಕರಿಗೆ ಎಸಿ ರಹಿತ ಹೋಟೆಲ್’ಗಳಲ್ಲಿ ವಸತಿ ಒದಗಿಸಲಾಗುತ್ತದೆ. ದೇವಾಲಯಗಳಿಗೆ ತೆರಳಲು ಆಟೋ-ರಿಕ್ಷಾಗಳನ್ನು ಬಳಸಬೇಕಾಗಬಹುದು. ಆದರೆ, ಈ ಪ್ಯಾಕೇಜ್’ನಲ್ಲಿ ಸ್ಮಾರಕಗಳ ಪ್ರವೇಶ ಶುಲ್ಕ, ವೈಯಕ್ತಿಕ ಖರ್ಚುಗಳು ಮತ್ತು ಟಿಪ್ಸ್’ಗಳನ್ನು ಸೇರಿಸಲಾಗಿಲ್ಲ.

ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಲಾಖೆ ಈ ಪ್ರವಾಸವನ್ನು ಪರಿಚಯಿಸಿದೆ. ಜ್ಯೋತಿರ್ಲಿಂಗಗಳ ಪ್ರಾಚೀನ ವಾಸ್ತುಶಿಲ್ಪ ಮತ್ತು ಏಕತಾ ಪ್ರತಿಮೆಯ ಆಧುನಿಕ ಶೈಲಿಯು ಧಾರ್ಮಿಕ ಭಾವನೆ ಮತ್ತು ರಾಷ್ಟ್ರೀಯ ಹೆಮ್ಮೆಯ ಸಂಯೋಜನೆಯನ್ನು ಪ್ರತಿನಿಧಿಸುತ್ತದೆ. ಇದು ಸ್ಥಳೀಯ ಪ್ರವಾಸಿಗರ ಗಮನ ಸೆಳೆಯುವ ಹೊಸ ಪ್ರವೃತ್ತಿಯಾಗಿದೆ.
ಪ್ರಯಾಣದ ವೇಳಾಪಟ್ಟಿಯಲ್ಲಿ ರೈಲಿನ ಕಾರ್ಯಾಚರಣೆ ಮತ್ತು ಸ್ಥಳದ ಪರಿಸ್ಥಿತಿಯನ್ನು ಆಧರಿಸಿ ಬದಲಾವಣೆಗಳಾಗಬಹುದು. ಪ್ರಯಾಣಿಕರು ಮಾನ್ಯವಾದ ಗುರುತಿನ ಚೀಟಿಗಳನ್ನು ಕೊಂಡೊಯ್ಯುವಂತೆ ಮತ್ತು ಪ್ರಯಾಣಕ್ಕೆ ಮುನ್ನ ತಮ್ಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳುವಂತೆ ಇಲಾಖೆ ಸಲಹೆ ನೀಡಿದೆ.

ಭಾರತದಲ್ಲಿ ಯಾತ್ರಾ ಪ್ರವಾಸೋದ್ಯಮಕ್ಕೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ, ಪಂಜಾಬ್, ಹರಿಯಾಣ ಮತ್ತು ದೆಹಲಿ ರಾಜ್ಯಗಳ ಭಕ್ತರಲ್ಲಿ ಈ ಪ್ಯಾಕೇಜ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆಯಿದೆ. ಒಂದೇ ಪ್ರಯಾಣದಲ್ಲಿ ನಾಲ್ಕು ಪವಿತ್ರ ದೇವಾಲಯಗಳು ಮತ್ತು ಒಂದು ರಾಷ್ಟ್ರೀಯ ಹೆಗ್ಗುರುತನ್ನು ಸಂದರ್ಶಿಸುವ ಅವಕಾಶ ಈ ರೈಲು ಯಾತ್ರೆಯ ಮುಖ್ಯ ಆಕರ್ಷಣೆಯಾಗಿದೆ.

ಬುಕಿಂಗ್’ಗಾಗಿ ಐಆರ್’ಟಿಸಿ ಅಧಿಕೃತ ವೆಬ್’ಸೈಟ್ ಅಥವಾ ಚಂಡೀಗಢ ಮತ್ತು ದೆಹಲಿಯಲ್ಲಿರುವ ಪ್ರಾದೇಶಿಕ ಕಚೇರಿಗಳನ್ನು ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bharat Gaurav Tourist TrainIndian RailwayIRCTCKannada News WebsiteLatest News KannadaNew DelhiRailOneTall modern monumentಆಧ್ಯಾತ್ಮಿಕಎತ್ತರದ ಆಧುನಿಕ ಸ್ಮಾರಕಐತಿಹಾಸಿಕ ಪ್ರವಾಸಕುರುಕ್ಷೇತ್ರಚಂಡೀಗಢದೇವಾಲಯನವದೆಹಲಿಭಾರತೀಯ ರೈಲ್ವೆಭಾರತ್ ಗೌರವ್ ಯಾತ್ರೆ
Previous Post

ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ?

Next Post

ನೃತ್ಯ ಕಲಾವಿದೆ ವಿದುಷಿ ವಾಸವಿ ಅವರಿಗೆ ಕಮಲಾಂಜಲಿ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೃತ್ಯ ಕಲಾವಿದೆ ವಿದುಷಿ ವಾಸವಿ ಅವರಿಗೆ ಕಮಲಾಂಜಲಿ ಪ್ರಶಸ್ತಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!