No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಣವ್ ದಾ ಸೇರಿದಂತೆ ಮೂವರಿಗೆ ಭಾರತರತ್ನ: ಮೋದಿ ಸರ್ಕಾರ ಪ್ರಕಟ

kalpa News by kalpa News
January 25, 2019
in ರಾಷ್ಟ್ರೀಯ
0
ಪ್ರಣವ್ ದಾ ಸೇರಿದಂತೆ ಮೂವರಿಗೆ ಭಾರತರತ್ನ: ಮೋದಿ ಸರ್ಕಾರ ಪ್ರಕಟ
Share on FacebookShare on TwitterShare on WhatsApp

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೇರಿದಂತೆ ಮೂವರು ಸಾಧಕರಿಗೆ ದೇಶದ ಅತ್ಯುನ್ನತ ಗೌರವ ಪ್ರಶಸ್ತಿಯಾದ ಭಾರತರತ್ನವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಘೋಷಣೆ ಮಾಡಿದೆ.

ಮರಣೋತ್ತರವಾಗಿ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶ್‌ಮುಖ್ ಮತ್ತು ಸಂಗೀತ ಮಾಂತ್ರಿಕ ಭೂಪೇನ್ ಹಝಾರಿಕಾ ಅವರಿಗೆ ನೀಡಿ ಪುರಸ್ಕರಿಸಲಾಗುತ್ತಿದೆ.

It is with a deep sense of humility and gratitude to the people of India that I accept this great honour #BharatRatna bestowed upon me. I have always said and I repeat, that I have got more from the people of our great country than I have given to them.#CitizenMukherjee

— Pranab Mukherjee (@CitiznMukherjee) January 25, 2019

ಭೂಪೇನ್ ಹಝಾರಿಕಾ ಅವರು ಗಾಯಕ, ಸಾಹಿತಿ, ಸಂಗೀತ ನಿರ್ದೇಶಕ ಮತ್ತು ಸಿನಿ ಸಾಹಿತ್ಯವನ್ನು ಬರೆದು ಪ್ರಖ್ಯಾತಿಯ ಉತ್ತುಂಗಕ್ಕೇರಿದವರು. 1926 ರಲ್ಲಿ ಜನಿಸಿದ್ದ ಅವರು ತನ್ನ 85 ನೇ ವಯಸ್ಸಿನಲ್ಲಿ 2011 ರಲ್ಲಿ ಇಹಲೋಕ ತ್ಯಜಿಸಿದ್ದರು. ಪದ್ಮ ವಿಭೂಷಣ, ಪದ್ಮಶ್ರೀ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೂ ಭಾಜನರಾಗಿದ್ದರು.

ಚಂದಿಕಾದಾಸ್ ಅಮೃತರಾವ್ ದೇಶ್‌ಮುಖ್ (ನಾನಾಜಿ ದೇಶ್‌ಮುಖ್) ಅವರು ಸಾಮಾಜಿಕ ಕಾರ್ಯಕರ್ತರಾಗಿ ಅಪಾರ ಸೇವೆ ಸಲ್ಲಿಸಿದವರು. ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಕೇತ್ರದಲ್ಲಿ ಸೇವೆ ಸಲ್ಲಿಸಿದವರು. ರಾಜ್ಯಸಭಾ ಸದಸ್ಯರಾಗಿಯೂ ಕೆಲಸ ನಿರ್ವಹಿಸಿದ್ದರು. 1916ರಲ್ಲಿ ಜನಿಸಿದ್ದ ಅವರು 2010 ಫೆಬ್ರವರಿ 27 ರಂದು 93 ನೇ ವಯಸ್ಸಿನಲ್ಲಿ ನಿಧನಹೊಂದಿದ್ದರು.

ನಾಳೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಷ್ಟ್ರಪತಿ ಭವನ ಮೂವರ ಹೆಸರನ್ನು ಪ್ರಕಟಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಪ್ರಣಬ್ ಮುಖರ್ಜಿ ಅವರನ್ನು ಅಭಿನಂದಿಸಿದ್ದಾರೆ.

Pranab Da is an outstanding statesman of our times.

He has served the nation selflessly and tirelessly for decades, leaving a strong imprint on the nation's growth trajectory.

His wisdom and intellect have few parallels. Delighted that he has been conferred the Bharat Ratna.

— Narendra Modi (@narendramodi) January 25, 2019

Tags: Bharat RatnaBhupen HazarikaNanaji DeshmukhPranab MukherjeeRashtrapati Bhawanಚಂದಿಕಾದಾಸ್ ಅಮೃತರಾವ್ ದೇಶ್‌ಮುಖ್ಪ್ರಣವ್ ಮುಖರ್ಜಿಭಾರತರತ್ನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪವರ್’ಫುಲ್ ಹವಾ ಸೃಷ್ಠಿಸಿದ ನಟಸಾರ್ವಭೌಮ ಟ್ರೇಲರ್: ಪುನೀತ್ ಹೇಳಿದ್ದೇನು?

Next Post

70ನೆಯ ಗಣರಾಜ್ಯೋತ್ಸವ ಭದ್ರತೆಗೆ ಸ್ನೈಪರ್, ವಿಮಾನ ನಿರೋಧಕ ಬಂದೂಕು ರಕ್ಷಣೆ

kalpa News

kalpa News

Next Post
70ನೆಯ ಗಣರಾಜ್ಯೋತ್ಸವ ಭದ್ರತೆಗೆ ಸ್ನೈಪರ್, ವಿಮಾನ ನಿರೋಧಕ ಬಂದೂಕು ರಕ್ಷಣೆ

70ನೆಯ ಗಣರಾಜ್ಯೋತ್ಸವ ಭದ್ರತೆಗೆ ಸ್ನೈಪರ್, ವಿಮಾನ ನಿರೋಧಕ ಬಂದೂಕು ರಕ್ಷಣೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL