Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ತಮ್ಮ ಗುರಿ: ಶಾಸಕ ಶೈಲೇಂದ್ರ ಬೆಲ್ದಾಳೆ

ಔರಾದ್ (ಎಸ್) ಗ್ರಾಮದಲ್ಲಿ 34ಲಕ್ಷ ರೂ. ವೆಚ್ಚದ ಯಾತ್ರಿ ನಿವಾಸ ಕಾಮಗಾರಿಗೆ ಚಾಲನೆ

June 14, 2024
in ಬೀದರ್
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೀದರ್  |

ಬೀದರ್ ದಕ್ಷಿಣ  ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ರಾಜಕೀಯ ಜೀವನದ ಗುರಿಯಾಗಿದೆ ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ  ಕೆಲಸ ಮಾಡಲಾಗುತ್ತಿದೆ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಗಳು ಒಂದೊಂದಾಗಿ ಈಡೇರಿಸಲಾಗುತ್ತಿದೆ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ #MLA Shailendra Beldale ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಔರಾದ್ (ಎಸ್) ಗ್ರಾಮದಲ್ಲಿ  ಸುಮಾರು 34 ಲಕ್ಷ ರೂ. ವೆಚ್ಚದ  ಯಾತ್ರಿ ನಿವಾಸ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇಡೀ ನಮ್ಮ ಬೀದರ್ ದಕ್ಷಿಣ  ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕನಸು ಹೊಂದಿದ್ದೇನೆ, ಅಭಿವೃದ್ಧಿ ಮಾಡಲು ನನ್ನದೇ ಆದ ನೀಲನಕ್ಷೆ ಹೊಂದಿದ್ದು, ಹಂತ, ಹಂತವಾಗಿ ಎಲ್ಲವೂ ಕಾರ್ಯರೂಪಕ್ಕೆ ಬರಲಿವೆ ಈ  ಭಾಗದ ದೇವಸ್ಥಾನಗಳಿಗೆ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾತ್ರಿ ನಿವಾಸ ಕಾಮಗಾರಿಗೆ ಇಂದು ಚಾಲನೆ ನೀಡಿದ್ದೇನೆ ಕಾಮಗಾರಿಯನ್ನು ಗುತ್ತಿಗೆದಾರರು ಉತ್ತಮವಾಗಿ ಪೂರ್ಣಗೋಳಿಸಬೇಕು ಅಧಿಕಾರಿಗಳು ಸಹ ಕಾಮಗಾರಿ ಮೂಗಿಯುವ ವರೆಗೂ ಕಾಮಗಾರಿ ಮೇಲೆ  ನಿಗಾ ವಹಿಸಬೇಕು  ಎಂದು  ಹೇಳಿದರು.

ಈಗಾಗಲೇ  ನಾನಾ ಕಡೆ ರಸ್ತೆ, ಚರಂಡಿ, ಸೇತುವೆ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನುಳಿದ ಕಾಮಗಾರಿಗಳನ್ನು ಮುಗಿಸುವ ಮೂಲಕ  ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಕ್ಷೇತ್ರದ   ಎಲ್ಲ ಗ್ರಾಮಗಳಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಲಾಗುತ್ತಿದೆ.  ನಮ್ಮ ಕಚೇರಿಗೆ ಬಂದ ದೂರುಗಳಿಗೆ ತಕ್ಷಣ ಸ್ಪಂದಿಸಲಾಗುತ್ತಿದೆ. ಗ್ರಾಮದಲ್ಲಿ ಯಾವುದೇ ಮೂಲ ಸೌಕರ್ಯ ಸಮಸ್ಯೆ ಎದುರಾದರೆ ಗ್ರಾಮಸ್ಥರು ನಮ್ಮ ಕಚೇರಿಗೆ ಅಥವ ನನಗೆ ಸಂಪರ್ಕಿಸಿ, ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ಕೊರೆತೆಯಾಗದಂತೆ ಅಧಿಕಾರಿಗಳು ಸಹ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ  ಪ್ರತಿಯೊಂದು ಗ್ರಾಮದಲ್ಲಿ ಚರಂಡಿ ಹಾಗೂ  ಕುಡಿಯುವ ನೀರಿನ ಟ್ಯಾಂಕರ ಸ್ವಚ್ಛತೆಗೆ ಸೂಚನೆ  ನೀಡಲಾಗಿದೆ ಎಲ್ಲ ಗ್ರಾಮಗಳಲ್ಲಿ ಸ್ವಚ್ಛತೆ ಪ್ರಾರಂಭವಾಗಿದೆ ಯಾವ ಗ್ರಾಮದಲ್ಲಿ ಸ್ವಚ್ಛತೆ ನಡೆದಿಲ್ಲವೋ ಅಂತಹ ಗ್ರಾಮದ ಮಾಹಿತಿ ನಮ್ಮ ಕಚೇರಿಗೆ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ರಾಜರೆಡ್ಡಿ ಶಾಬಾದ, ಸುರೇಶ ಮಾಶೆಟ್ಟಿ, ಜಗನ್ನಾಥ ಪಾಟೀಲ,  ಶ್ರೀನಿವಾಸ ಪೋದ್ದಾರ, ಘಾಳೆಪ್ಪಾ ಚಟ್ಟನಳ್ಳಿ, ಬಸವರಾಜ ಪವಾರ, ವಿಜಯಕುಮಾರ ಗಣಪುರ, ಅನೀಲಕುಮಾರ ಗುನ್ನಳ್ಳಿ, ಓಂಕಾರ ಮಜಗೆ, ಕುಪೇಂದ್ರ, ಧನರಾಜ ಪೋಶೆಟ್ಟಿ,  ವೀರೇಶ ಶಂಭು, ಪ್ರವೀಣ ತರಿ, ಗ್ರಾಮದ ಮುಖಂಡರಾದ ನರಸಿಂಹ ರೆಡ್ಡಿ,  ನಾಗಶೆಟ್ಟಿ ಚಟ್ಟನಳ್ಳಿ, ಬಾಲ ರೆಡ್ಡಿ ಚಿನ್ನಾರೆಡ್ಡಿ,  ಸಂಗ್ರಾಮ ಶೆಟಕಾರ, ವೆಂಕಟರೆಡ್ಡಿ, ಜಗನ್ನಾಥ ರಾಮಪುರೆ, ನರಸಿಂಹ ರಾಮರೆಡ್ಡಿ,   ಸುರೇಶ ಹುಗಾರ, ಅರುಣಕುಮಾರ ಪಾಟೀಲ್,  ಪ್ರವೀಣ ಲಾಲಪ್ಪಾ,  ಸಂತೋಶ,  ವೀರಶೆಟ್ಟಿ,  ಶಿವರಾಜ ಕೋಳಿ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: BidarKannada NewsKannada News LiveKannada News OnlineKannada News WebsiteKannada WebsiteLatest News KannadaMLA Shailendra BeldaleNews in KannadaNews Kannadaಬೀದರ್ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
Previous Post

ನಮ್ಮ ಸಾಮರ್ಥ್ಯ ಅರಿತುಕೊಳ್ಳಲು ಯೋಗಾಭ್ಯಾಸ ಸಹಕಾರಿ: ಪ್ರೊ. ಶರತ್ ಅನಂತಮೂರ್ತಿ

Next Post

ಕಾರ್ಯಕರ್ತರ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾರ್ಯಕರ್ತರ ಪರಿಶ್ರಮಕ್ಕೆ ಬೆಲೆ ಕಟ್ಟಲಾಗದು: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!