Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಕೋವಿಡ್-19 ವಿಶೇಷ ಮೇಳಕ್ಕೆ ಬೀದರ್ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ

ಗಂಟೆಗೂ ಹೆಚ್ಚು ಸಮಯ ಲಸಿಕಾ ಕೇಂದ್ರದಲಿದ್ದ ಜಿಲ್ಲಾಧಿಕಾರಿಗಳು

October 23, 2021
in ಬೀದರ್
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೀದರ್ |

ಬೀದರ್ ಜಿಲ್ಲೆಯಾದ್ಯಂತ ಅಕ್ಟೋಬರ್ 22ರಂದು ಮತ್ತೊಂದು ಸುತ್ತಿನ ಕೋವಿಡ್-19 ಲಸಿಕಾಕರಣದ ವಿಶೇಷ ಮೇಳ ನಡೆಯಿತು.

ಸಾರ್ವಜನಿಕರಿಂದ ವಿಶೇಷ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಅಕ್ಟೋಬರ್ 22ರಂದು ಮೊದಲನೇ ಮತ್ತು ಎರಡನೇ ಡೋಸ್ ಸೇರಿ ಸಂಜೆ 7 ಗಂಟೆವರೆಗೆ ನೂರಾರು ಸಂಖ್ಯೆಯಲ್ಲಿದ್ದ ಲಸಿಕಾ ಕೇಂದ್ರಗಳಲ್ಲಿ ಮತ್ತು ಮನೆಮನೆಗೆ ತೆರಳಿ ಅಂದಾಜು 26 ಸಾವಿರಕ್ಕೂ ಹೆಚ್ಚು ಕೋವಿಡ್ ಲಸಿಕೆಯ ಡೋಸ್ ನೀಡಲಾಯಿತು.


ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅವರು ಅಕ್ಟೋಬರ್ 22ರ ಬೆಳಗ್ಗೆ ಅಂಬೇಡ್ಕರ ವೃತ್ತದ ಹತ್ತಿರದಲ್ಲಿನ ಕೋವಿಡ್ ಲಸಿಕಾ ಕೇಂದ್ರವೊಂದಕ್ಕೆ ತೆರಳಿ ಪರಿಶೀಲನೆ ನಡೆಸಿದರು. ತೋಟಗಾರಿಕಾ ಇಲಾಖೆಯ ಆವರಣದ ಮುಂದಿನ ಪಾದಾಚಾರಿ ಸ್ಥಳದಲ್ಲಿ ಹಾಕಿದ್ದ ಲಸಿಕಾ ಕೇಂದ್ರದಲ್ಲಿ ಗಂಟೆಗೂ ಹೆಚ್ಚು ಸಮಯ ಇದ್ದ ಜಿಲ್ಲಾಧಿಕಾರಿಗಳು, ಅಲ್ಲಿ ಸಂಚರಿಸುತ್ತಿದ್ದವರ ಮನವೊಲಿಸಿ ಲಸಿಕೆಯನ್ನು ಕೊಡಿಸಿದರು. ಒಂದನೇ ಡೋಸ್ ಪಡೆದು ಎರಡನೇ ಡೋಸ್ ಪಡೆಯಲು ಹಿಂದೇಟು ಹಾಕುತ್ತಿದ್ದವರಿಗೆ ಮನವೊಲಿಸಿ ಜಿಲ್ಲಾಧಿಕಾರಿಗಳು ತಮ್ಮ ಸಮ್ಮುಖದಲ್ಲಿ ಲಸಿಕೆಯನ್ನು ಕೊಡಿಸಿದ್ದು ವಿಶೇಷವಾಗಿತ್ತು.

ಜಿಲ್ಲಾಧಿಕಾರಿಗಳ ಸೂಚನೆಯಂತೆ ಆಯಾ ತಾಲೂಕುಗಳ ಆಸ್ಪತ್ರೆಗಳಿಂದ ಪಟ್ಟಣ ಪ್ರದೇಶದ ನಾನಾ ವಾರ್ಡಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯ ತಂಡಗಳ ಮೂಲಕ ಬೆಳಗ್ಗೆಯಿಂದ ಸಂಜೆವರೆಗೂ ಲಸಿಕಾರಣ ನಡೆಯಿತು. ಕೈಗಾರಿಕಾ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಕೆಲವು ಪ್ರಮುಖ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಲಸೀಕಾಕರಣ ನಡೆಸಿದರು. ಕೈಗಾರಿಕಾ ಇಲಾಖೆಯಿಂದ 114 ಜನರಿಗೆ ಕೋವಿಡ್ ಲಸಿಕೆಯ ಡೋಸ್ ನೀಡಲಾಗಿದೆ.

4 ಗಂಟೆವರೆಗಿನ ಮಾಹಿತಿ:
ಅಕ್ಟೋಬರ್ 22ರಂದು ನಡೆದ ವಿಶೇಷ ಮೇಳದಲ್ಲಿ ಸಂಜೆ 4 ಗಂಟೆವರೆಗೆ ಬೀದರ ತಾಲೂಕಿನಲ್ಲಿ 4816, ಭಾಲ್ಕಿ ತಾಲೂಕಿನಲ್ಲಿ 4262, ಬಸವಕಲ್ಯಾಣ ತಾಲೂಕಿನಲ್ಲಿ 2826, ಹುಮನಾಬಾದ್ ತಾಲೂಕಿನಲ್ಲಿ 2272, ಚಿಟಗುಪ್ಪದಲ್ಲಿ 2636, ಕಮಲನಗರದಲ್ಲಿ 1584, ಔರಾದ್‌ನಲ್ಲಿ 1104 ಮತ್ತು ಹುಲಸೂರದಲ್ಲಿ 611ರಷ್ಟು ಜನರಿಗೆ ಕೋವಿಡ್ ಡೋಸ್ ನೀಡಲಾಯಿತು.

ಸಂಜೆವರೆಗೂ ಲಸಿಕಾಕರಣ:
ಹುಮನಾಬಾದ್‌ನಲ್ಲಿ ಸಂಜೆ 5 ಗಂಟೆವರೆಗೆ 991 ಜನರಿಗೆ, ಔರಾದ್ ತಾಲೂಕಿನಲ್ಲಿ ಸಂಜೆ 6 ಗಂಟೆವರೆಗೆ 2347 ಜನರಿಗೆ, ಬ್ರಿಮ್ಸ್ ಕಾಲೇಜಿನ ಆವರಣದ ಲಸಿಕಾ ಕೇಂದ್ರಗಳಲ್ಲಿ ಸಂಜೆ 7 ಗಂಟೆವರೆಗೆ ಒಟ್ಟು 371 ಜನರಿಗೆ ಲಸಿಕೆ ನೀಡಲಾಯಿತು.

ಉತ್ತಮ ಪ್ರತಿಕ್ರಿಯೆ:
ಬೀದರ ಜಿಲ್ಲೆಯಾದ್ಯಂತ ಅಕ್ಟೋಬರ್ 22ರಂದು ನಡೆದ ಮತ್ತೊಂದು ಸುತ್ತಿನ ವಿಶೇಷ ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಸರಿಯಾಗಿ ಭಾಗಿಯಾಗಿ ಸ್ಪಂದನೆ ನೀಡಿದ್ದಾರೆ. ಮನೆಮನೆಗೆ ತೆರಳಿ ಲಸಿಕಾಕರಣ ನಡೆಸಿದ್ದಾರೆ. ಅಕ್ಟೋಬರ್ 22ರವರೆಗೆ ಬೀದರ ಜಿಲ್ಲೆಯಲ್ಲಿ 9,14,482 ಜನರು ಮೊದಲನೇ ಡೋಸನ್ನು ಮತ್ತು 4,80,594 ಜನರು ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarCOVID 19Covid Vaccination CenterKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕೋವಿಡ್ ಲಸಿಕಾ ಕೇಂದ್ರಕೋವಿಡ್-19ಬೀದರ್
Previous Post

ಕರ್ತವ್ಯಕ್ಕೆ ಹಾಜರಾಗದಂತೆ ಎಮ್‌ಪಿಎಮ್ ಮುಖ್ಯ ಆಡಳಿತಾಧಿಕಾರಿ ಸೂಚನೆ: ಸಂಕಷ್ಟದಲ್ಲಿ ಕಾರ್ಮಿಕರು

Next Post

ಭದ್ರಾವತಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಶ್ರೀಹರ್ಷ, ಉಪಾಧ್ಯಕ್ಷರಾಗಿ ವಿಶ್ವನಾಥ್ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಶ್ರೀಹರ್ಷ, ಉಪಾಧ್ಯಕ್ಷರಾಗಿ ವಿಶ್ವನಾಥ್ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
File image

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮ: ಸಿಎಂ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025

ಹಾವೇರಿ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ | 6 ಜನರು ಸ್ಥಳದಲ್ಲೇ ಸಾವು

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!