Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಗ್ಯಾರಂಟಿಗಳ ನಡುವೆ ರೈತರನ್ನ ಮರೆತ ಸರ್ಕಾರ: ಬಂಡೆಪ್ಪ ಖಾಶೆಂಪುರ್ ಬೇಸರ

February 17, 2024
in ಬೀದರ್
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೀದರ್  |

ಸಿದ್ದರಾಮಯ್ಯರವರ ನೇತೃತ್ವದ ಈ ಸರ್ಕಾರದ ಮೇಲೆ ರಾಜ್ಯದ ರೈತರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೇ ಈ ಬಜೆಟ್ ನಲ್ಲಿ ರೈತರನ್ನ ಕಡೆಗಣಿಸಲಾಗಿದೆ. ಇದು ಸಂಪೂರ್ಣವಾಗಿ ರೈತರನ್ನ ಕಡೆಗಣಿಸಿದ ಬಜೆಟ್ ಆಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು Bandeppa Khashempur ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ವಾಡಿಕೆಯಂತೆ ಮಳೆಯಾಗದ ಕಾರಣದಿಂದಾಗಿ ಬಿತ್ತನೆ ಮಾಡಿದ ಬೆಳೆಗಳನ್ನು ಕಳೆದುಕೊಂಡಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಾಗಿದ್ದ ಸರ್ಕಾರ ಇದುವರೆಗೂ ಸೂಕ್ತವಾದ ಬರ ಪರಿಹಾರವನ್ನು ನೀಡಿಲ್ಲ ಎಂದು ಕಿಡಿ ಕಾರಿದರು.
ಬಜೆಟ್ ನಲ್ಲಿ ಆದರೂ ಕೃಷಿ ಕ್ಷೇತ್ರಕ್ಕೆ ಉತ್ತಮ ಯೋಜನೆ ರೂಪಿಸುತ್ತಾರೆ. ಆ ಮೂಲಕ ರಾಜ್ಯ ಸರ್ಕಾರದವರು ನಮ್ಮ ಕೈ ಹಿಡಿಯುತ್ತಾರೆ ಎಂದು ನಂಬಿಕೊಂಡು ಕುಳಿತಿದ್ದ ಅನ್ನದಾತರ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಹುಸಿಗೊಳಿಸಿದೆ. ರೈತರೇ ದೇಶದ ಬೆನ್ನೆಲುಬು ಎಂದು ಬರಿ ಬಾಯಿ ಮಾತಿನಿಂದ ಹೇಳಿದರೆ ಸಾಕಾಗುತ್ತಾ ಎಂದು ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಬಂಡೆಪ್ಪ ಖಾಶೆಂಪುರ್ ರವರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

Also read: ಭದ್ರಾವತಿ | ಯಲ್ಲೋಜಿರಾವ್ ವಿಧಿವಶ | ಶಾಸಕ ಸಂಗಮೇಶ್ವರ್ ಕಂಬನಿ

ರೈತರಿಗೆ ಯಾವುದೇ ಗ್ಯಾರಂಟಿ ಯೋಜನೆ ನೀಡಿಲ್ಲ:
ಗ್ಯಾರಂಟಿ ಯೋಜನೆಗಳ ಮಧ್ಯದಲ್ಲಿ ರೈತರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡು ಕುಳಿತಿದ್ದರು. ರೈತರ ಸಾಲಮನ್ನಾ ಮಾಡಬೇಕು. ಬೆಂಬಲ ಬೆಲೆ ನೀಡಬೇಕು ಎಂಬುದು ರೈತರ ಒತ್ತಾಯವಾಗಿತ್ತು. ಈ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ರೈತರಿಗೆ ಯಾವುದೇ ಯೋಜನೆ ರೂಪಿಸಿಲ್ಲ ಎಂದು ಕಿಡಿ ಕಾರಿದರು.

ಬರಗಾಲ ಬಂದಿದೆ. ರೈತರಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟ ಆಗಿದೆ. ರೈತರಿಗೆ ಧೈರ್ಯ ತುಂಬುವ ಯಾವುದೇ ಯೋಜನೆ ಕೂಡ ಈ ಬಜೆಟ್ ನಲ್ಲಿ ಇಲ್ಲ. ಮಹತ್ವದ ನೀರಾವರಿ ಯೋಜನೆಗಳು ಕೂಡ ಇಲ್ಲ. ಈ ಸರ್ಕಾರ ಸಾಲಮನ್ನಾವಂತು ಮಾಡಿಲ್ಲ. ಕೊನೆ ಪಕ್ಷ ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರವನ್ನಾದರು ನೀಡಬೇಕಾಗಿತ್ತು. ಆದರೆ ಆ ಕೆಲಸವನ್ನು ಈ ಸರ್ಕಾರ ಮಾಡಿಲ್ಲ ಎಂದು ಬಂಡೆಪ್ಪ ಖಾಶೆಂಪುರ್ ರವರು ಆರೋಪಿಸಿದರು.

ಬೀದರ್ ಜಿಲ್ಲೆಗೂ ವಿಶೇಷ ಪ್ಯಾಕೇಜ್ ಏನು ಇಲ್ಲ:
ಬೀದರ್ ಹಿಂದುಳಿದ ಪ್ರದೇಶವಾಗಿದೆ. ಯಾವುದೇ ವಿಶೇಷ ಪ್ಯಾಕೇಜ್ ಬೀದರ್ ಜಿಲ್ಲೆಗೆ ನೀಡಿಲ್ಲ. ಬೀದರ್ ಜಿಲ್ಲೆಯನ್ನು ಈ ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಇದು ನಮ್ಮ ಜಿಲ್ಲೆಗೆ ಮಾಡಿದ ಅನ್ಯಾಯವಾಗಿದೆ ಎಂದು ಬಂಡೆಪ್ಪ ಖಾಶೆಂಪುರ್ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Bandeppa KhashempurBidarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬಂಡೆಪ್ಪ ಖಾಶೆಂಪುರ್ಬೀದರ್
Previous Post

ಭದ್ರಾವತಿ | ಎಲ್ಲೋಜಿರಾವ್ ವಿಧಿವಶ | ಶಾಸಕ ಸಂಗಮೇಶ್ವರ್ ಕಂಬನಿ

Next Post

ಹಲ್ದ್ವಾನಿ ಗಲಭೆ | ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಅದ್ದೂರಿ ಬಂಗಲೆ ಜಪ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಲ್ದ್ವಾನಿ ಗಲಭೆ | ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ಅದ್ದೂರಿ ಬಂಗಲೆ ಜಪ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025

ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!