No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 13, 2022
in ಬೀದರ್
0
ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಶಾಸಕ ಬಂಡೆಪ್ಪ ಖಾಶೆಂಪುರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೀದರ್ |

ಗ್ರಾಮೀಣ ಭಾಗದ ಕ್ರೀಡೆ, ಕಲೆ, ಸಾಹಿತ್ಯ ಸೇರಿದಂತೆ ಹಳ್ಳಿ ಸೊಗಡನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು.

ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಾವಾಡಿಯಲ್ಲಿ ಮಹಿಳೆಯರ ಮುಂದಾಳತ್ವದಲ್ಲಿ ನಡೆದ ಹಳ್ಳಿ ಸೊಗಡಿನ ಕೋಲಾಟವನ್ನು ವೀಕ್ಷಿಸಿ ಮಾತನಾಡಿದ ಅವರು, ಚಿಟ್ಟಾವಾಡಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಕೋಲಾಟ ಕಾರ್ಯಕ್ರಮ ನಡೆಯುತ್ತಿದೆ. ಗ್ರಾಮೀಣ ಆಟಗಳು ನಶಿಸಿ ಹೋಗುತ್ತಿರುವ ಈ ದಿನಗಳಲ್ಲಿ ಚಿಟ್ಟಾವಾಡಿಯಲ್ಲಿ ಕೋಲಾಟ ಇನ್ನೂ ಜೀವಂತ ಇರುವುದು ಖುಷಿಯ ವಿಷಯವಾಗಿದೆ ಎಂದರು.

ಚಿಟ್ಟಾವಾಡಿಯಲ್ಲಿ ನಡೆದ ಕೋಲಾಟದಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸಹೋದರಿಯರು ಅದ್ಬುತವಾಗಿ ಆಡಿದ್ದಾರೆ. ರಾಮಾಯಣ, ಮಹಾಭಾರತ, ಬಸವಣ್ಣನವರಿಗೆ ಸಂಬಂಧಿಸಿದ ಹಾಡುಗಳು ಮತ್ತು ನನ್ನ ಹೆಸರಿನಲ್ಲಿ ಹಾಡು ಕಟ್ಟಿ ಕೋಲಾಟ ಆಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಕಲೆಯನ್ನು ಜೀವಂತವಿಟ್ಟಿರುವ ಹಳ್ಳಿಗರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನಾವೆಲ್ಲರೂ ಒಳ್ಳೆಯ ಸಂಸ್ಕೃತಿ ಮತ್ತು ಸಭ್ಯತೆಯೊಂದಿಗೆ ಬದುಕು ಸಾಗಿಸಬೇಕಾಗಿದೆ. ಗ್ರಾಮೀಣ ಕಲೆ, ಕ್ರೀಡೆ ಸೇರಿದಂತೆ ಹಳ್ಳಿ ಸೊಗಡಿನ ಪ್ರತಿಯೊಂದು ಕಾರ್ಯಕ್ರಮಗಳಿಗೆ ನಾನು ಪ್ರೋತ್ಸಾಹ ನೀಡುವ ಕೆಲಸವನ್ನು ಮಾಡುತ್ತೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭರವಸೆ ನೀಡಿದರು.

ಕೋಲಾಟ ಕಲೆಯಲು, ಆಡಲು ಕುಟುಂಬಸ್ತರ ಬೆಂಬಲ ಇರಬೇಕಾಗುತ್ತದೆ. ಎಲ್ಲರ ಬೆಂಬಲದೊಂದಿಗೆ ಕೋಲಾಟದಂತ ಕಲೆಯನ್ನು ಈ ಗ್ರಾಮದ ಮಹಿಳೆಯರು ಮುಂದುವರೆಸಿಕೊಂಡು ಸಾಗುತ್ತಿದ್ದಾರೆ. ಕೋಲಾಟದಿಂದ ದೇಹವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಶಕುಂತಲಾ ಬೆಲ್ದಾಳೆರವರು ಹೇಳಿದರು.

ಇದೇ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಶಕುಂತಲಾ ಬೆಲ್ದಾಳೆರವರು ಗ್ರಾಮಸ್ಥರೊಂದಿಗೆ ಕೋಲಾಟ ಆಡಿದರು. ಚಿಟ್ಟಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕುಮುದ ಮಲ್ಲಿಕಾರ್ಜುನ, ಗ್ರಾಮ ಪಂಚಾಯತಿ ಸದಸ್ಯರಾದ ಜಗದೇವಿ, ಭಾರತಿ, ಭವ್ಯ, ಚಂದ್ರಕಲಾ, ಸುನೀತಾ, ಅನಿತಾ, ಬೊಮ್ಮಗೊಂಡ ಚಿಟ್ಟಾವಾಡಿ, ಶಾಂತಪ್ಪ, ಸಂಜುಕುಮಾರ್, ಡಾ. ಶ್ಯಾಮರಾವ್, ಅನಿಲಕುಮಾರ್, ಆನಂದ್, ಮೋಗಲಪ್ಪ, ಮಲ್ಲಿಕಾರ್ಜುನ, ಸಾಯಿಕುಮಾರ್, ಚಂದ್ರಕಾಂತ, ಯಲ್ಲಾಲಿಂಗ, ಮಲ್ಲಪ್ಪ ಸೇರಿದಂತೆ ಅನೇಕರಿದ್ದರು.

Also read: ಬೀದಿ ನಾಯಿ ದಾಳಿಗೆ ತುತ್ತಾದ 5 ವರ್ಷದ ಬಾಲಕ ಸಾವು!


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Bandeppa KhashempurNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೀದಿ ನಾಯಿ ದಾಳಿಗೆ ತುತ್ತಾದ 5 ವರ್ಷದ ಬಾಲಕ ಸಾವು!

Next Post

ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ

ತಹಶೀಲ್ದಾರ್ ರಘುಮೂರ್ತಿ ಅವರಿಗೆ ಮಾಧ್ಯಮ ಸಂಸ್ಥೆ ರಾಜ್ಯಪ್ರಶಸ್ತಿ ಲಭಿಸಿರುವುದು ಶ್ಲಾಘನೀಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆರೋಗ್ಯ ರಕ್ಷಣೆ, ಡಿಜಿಟಲ್ ವ್ಯವಸ್ಥೆ ಬಲವರ್ಧನೆಗೆ ಒತ್ತು: ಸಚಿವೆ ನಿರ್ಮಲಾ ಸೀತಾರಾಮನ್

ಆರ್ಥಿಕ ಒತ್ತಡ ಮಧ್ಯೆ ವಿದೇಶಿ ಬಂಡವಾಳ ಆಕರ್ಷಣೆಗೆ ಭಾರತ ಹೊಸ ತಂತ್ರ

June 15, 2026
FIFA World Cup 2026 Ayari bags brace in World Cup 2026 clash

FIFA ವಿಶ್ವಕಪ್ 2026 | ಸ್ವೀಡನ್‌ಗೆ ಭರ್ಜರಿ ಜಯ | ಟುನೀಶಿಯಾ ವಿರುದ್ಧ 5–1 ಅಂತರದ ಗೆಲುವು

June 15, 2026
Reopens Strait of Hormuz, Boosting Global Oil Flow

ಶಾಂತಿ ಒಪ್ಪಂದ | ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ | ಟೋಲ್ ಫ್ರೀ ಸಾಗಾಣೆ-ಟ್ರಂಪ್ ಘೋಷಣೆ

June 15, 2026
ending the Iran war and reopening the Strait of Hormuz

ಏಷ್ಯಾ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ, ತೈಲ ಬೆಲೆ ಕುಸಿತ | ಇಳಿಯುತ್ತಾ ಪೆಟ್ರೋಲ್, ಡೀಸೆಲ್ ದರ?

June 15, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL