No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಪಂಚರತ್ನ ರಥಯಾತ್ರೆಗೆ ಬೃಹತ್ ಜನ ಬೆಂಬಲ: ಹೆಚ್ಡಿಕೆ, ಖಾಶೆಂಪುರ್ ಅವರಿಗೆ ಅದ್ದೂರಿ ಸ್ವಾಗತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 6, 2023
in ಬೀದರ್
0
ಪಂಚರತ್ನ ರಥಯಾತ್ರೆಗೆ ಬೃಹತ್ ಜನ ಬೆಂಬಲ: ಹೆಚ್ಡಿಕೆ, ಖಾಶೆಂಪುರ್ ಅವರಿಗೆ ಅದ್ದೂರಿ ಸ್ವಾಗತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ H D Kumaraswamy ಹಾಗೂ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರ Bandeppa Khashempur ಸಮ್ಮುಖದಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಪಂಚರತ್ನ ರಥಯಾತ್ರೆಗೆ ಬೃಹತ್ ಜನ ಬೆಂಬಲ ವ್ಯಕ್ತವಾಗಿದೆ.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಮಲಾಪೂರ ಗ್ರಾಮದಿಂದ ಶುಕ್ರವಾರ ಬೆಳಗ್ಗೆ ಆರಂಭವಾದ ರಥಯಾತ್ರೆಯನ್ನು ಕ್ಷೇತ್ರದ ಜನತೆ ವಿಶಿಷ್ಟ ಹಾರಗಳು, ವಿವಿಧ ಕಲಾ ತಂಡಗಳೊಂದಿಗೆ ಸ್ವಾಗತಿಸಿಕೊಂಡರು. ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಲಕ್ಷಾಂತರ ಜನರು ಮಾಜಿ ಸಚಿವ ಕುಮಾರಣ್ಣರವರ ಸ್ವಾಗತಕ್ಕಾಗಿ ಕಾತರದಿಂದ ಕಾಯ್ದುಕೊಂಡು ಅವರನ್ನು ತಮ್ಮೂರಿಗೆ ಬರಮಾಡಿಕೊಂಡರು.
ಯಾತ್ರೆ ನಡೆದುಬಂದ ದಾರಿ:
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಮಲಾಪೂರ ಗ್ರಾಮದಿಂದ ಆರಂಭವಾದ ದಕ್ಷಿಣ ಕ್ಷೇತ್ರದ ಪಂಚರತ್ನ ರಥಯಾತ್ರೆಯನ್ನು ಗ್ರಾಮಸ್ಥರು ಎತ್ತಿನ ಬಂಡಿಯೊಂದಿಗೆ ಸ್ವಾಗತಿಸಿ, ಬೈಕ್ ರ್ಯಾಲಿ ನಡೆಸಿ ವಿವಿಧ ಹೂವಿನ ಹಾರಗಳನ್ನು ಹಾಕಿದರು. ಇದೇ ವೇಳೆ ಹೆಚ್ಡಿಕೆ ಮತ್ತು ಖಾಶೆಂಪುರ್ ಎತ್ತಿನ ಗಾಡಿಯಲ್ಲಿಯೇ ಸಾಗಿದರು. ಇದೇ ವೇಳೆ ಗ್ರಾಮಸ್ಥರು ಮೊಸಂಬಿ (ಕಿತ್ತಾಳೆ) ಹಣ್ಣಿನ ವಿಶೇಷ ಹಾರ ಹಾಕಿ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಕುಮಾರಸ್ವಾಮಿರವರು, ಬಡವರ, ರೈತರ, ಗ್ರಾಮೀಣ ಜನರ ಒಳಿತಿಗಾಗಿ ಅನೇಕ ಯೋಜನೆಗಳನ್ನು, ರೈತರಿಗಾಗಿ ಮತ್ತು ಗ್ರಾಮೀಣ ಭಾಗದ ಜನರಿಗೆ ಶಾಶ್ವತ ಕಾರ್ಯಕ್ರಮಗಳನ್ನು ತರುವ ಉದ್ದೇಶದಿಂದ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ಸ್ತ್ರೀ ಶಕ್ತಿ ಸ್ವಸಾಹಯ ಗುಂಪುಗಳ ಸಾಲವನ್ನು ನಾವು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಮಾಡುತ್ತೇವೆ. ಬಿದಿಬದಿಯ ವ್ಯಾಪಾರಿಗಳಿಗೆ ಸರ್ಕಾರದಿಂದ ಬಡ್ಡಿ ರಹಿತ ನೇರವು ನೀಡುತ್ತೇವೆಂದರು.
ಬಂಡೆಪ್ಪ ಖಾಶೆಂಪುರ್ ರವರು ಈಗಾಗಲೇ ಎರಡು ಬಾರಿ ಸಚಿವರಾಗಿ ಅನೇಕ ಜನ ಪರ ಕೆಲಸಗಳನ್ನು ಮಾಡಿದ್ದಾರೆ. ಅವರು ನಿಮ್ಮೆಲ್ಲರಿಗೆ ಆತ್ಮೀಯರಾಗಿದ್ದಾರೆ. ಅವರಿಗೆ ನಿಮ್ಮ ಮತ ನೀಡಿ ಎಂದು ಹೆಚ್ಡಿಕೆ ಮನವಿ ಮಾಡಿದರು.

ನಾಗೋರಾ ಗ್ರಾಮಕ್ಕೆ ಆಗಮಿಸಿದ ಪಂಚರತ್ನ ರಥಯಾತ್ರೆ
ಅಮಲಾಪೂರದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ ಗ್ರಾಮಸ್ಥರು ಬಳಿಕ ನಾಗೋರಾ ಕಡೆಗೆ ಪಂಚರತ್ನ ರಥಯಾತ್ರೆಯ ರಥವನ್ನು ಕಳಿಸಿಕೊಟ್ಟರು. ಅಮಲಾಪೂರ – ನಾಗೋರಾದವರೆಗೂ ಅದ್ದೂರಿಯಾಗಿ ಸಾಗಿದ ರ್ಯಾಲಿಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.

ಪುದಿನ ಹಾರದೊಂದಿಗೆ ನಾಗೋರಾಕ್ಕೆ ಅದ್ದೂರಿ ಸ್ವಾಗತ*
ಪಂಚರತ್ನ ರಥಯಾತ್ರೆಯ ರಥತವನ್ನ ನಾಗೋರಾ ಗ್ರಾಮಸ್ಥರು ಪುದೀನಾ ಹಾರದೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿಕೊಂಡರು‌. ರಸ್ತೆಯೂದ್ದಕ್ಕೂ ಸಾವಿರಾರು ಬೈಕ್, ಕಾರ್ ಗಳ ರ್‍ಯಾಲಿಯಲ್ಲಿದ್ದವು‌‌. ಬಳಿಕ ಯಾಕತಪೂರ್ ದಲ್ಲೂ ಪುದಿನಾ ಹಾರದೊಂದಿಗೆ ಸ್ವಾಗತಿಸಿದರು. ಮಾರ್ಗ ಮಧ್ಯದ ಯಾಕತಪೂರ್ ದ ಲಿಟಲ್ ಪ್ಲಾವರ್ ಶಾಲೆಯ ಮಕ್ಕಳು ಹೆಚ್ಡಿಕೆ ಅವರಿಗೆ ಸನ್ಮಾನಿಸಿದರು.
ಮನ್ನಳಿಗೆ ಅದ್ದೂರಿಯಾಗಿ ಸ್ವಾಗತ
ಹೆಚ್ಡಿಕೆ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಮನ್ನಳ್ಳಿ ಗ್ರಾಮಸ್ಥರು. ಕಂಬಳಿ ಹಾರದೊಂದಿಗೆ ಅದ್ದೂರಿ ಸ್ವಾಗತಿಸಿದರು. ಕಳಸ, ಕುಂಭಮೇಳದೊಂದಿಗೆ ಮಹಿಳೆಯರು ಪಾಲ್ಗೊಂಡಿದ್ದರು.

Also read: ನೂತನ ಟವರ್ ಅಳವಡಿಕೆ ಹಿನ್ನೆಲೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

ಮನ್ನಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿರವರು, ನಾವು ರೈತರ, ಬಡವರ, ಶ್ರಮಿಕರ ಪರವಾಗಿ ಕೆಲಸ ಮಾಡುವ ಪಣ ತೊಟ್ಟಿದ್ದೇವೆ. ನಾವು ಅಧಿಕಾರಕ್ಕೆ ಬಂದರೇ ಪಂಚ ಯೋಜನೆಗಳನ್ನು ಜಾರಿಗೆ ತರುತ್ತೇವೆ. ನಾಡಿನ ಒಳಿತಿಗಾಗಿ ಶ್ರಮಿಸುತ್ತೇವೆ. ನಮಗೆ ಮತ ನೀಡಿ ಸಂಪೂರ್ಣ ಐದು ವರ್ಷಗಳ ಸರ್ಕಾರ ತರಲು ಅನುಕೂಲ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದರು.

ಮನ್ನಳ್ಳಿ ಗ್ರಾಮದಲ್ಲಿ ಇಷ್ಟೊಂದು ದೊಡ್ಡಮಟ್ಟದ ಜನಸೇರಿ ನಮ್ಮ ಪಕ್ಷವನ್ನು ಬೆಂಬಲಿಸಿದ್ದಿರಿ. ಪಕ್ಷದ ಪರವಾಗಿ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು. ಬಳಿಕ ಸಿಂದೋಲ್ ನಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಕಂಬಳಿ ಹಾಕಿ ರಥಯಾತ್ರೆಯನ್ನು ಸ್ವಾಗತಿಸಿದರು. ಸಿಂದೋಲ್, ರಾಜಗಿರ, ಪಾತರಪಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನರು ಅಲ್ಲಿದ್ದರು.
ಐದು ತಿಂಗಳ ಬಳಿಕ 24 ತಾಸು ಕರೆಂಟ್
ಐದು ತಿಂಗಳು ತಡೆಯಿರಿ, ಕುಮಾರಣ್ಣ ಮುಖ್ಯಮಂತ್ರಿಯಾದ ನಂತರ ದಿನದ 24 ತಾಸು ರೈತರಿಗೆ ವಿದ್ಯುತ್ ಪೂರಕೆ ಮಾಡಲಾಗುತ್ತದೆ. ಎಲ್ಲಾ ರೀತಿಯಿಂದಲ್ಲೂ ಜನಪರ ಯೋಜನೆಗಳನ್ನು ಅವರು ಅಧಿಕಾರಕ್ಕೆ ಬಂದ ನಂತರ ಜಾರಿಗೆ ತರುತ್ತೇವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು.

ಸ್ಪಷ್ಟವಾದ ಬಹುಮತದ ಸರ್ಕಾರವನ್ನು ತಾವು ತಂದರೆ ನಿಜವಾದ ರೈತಪರವಾದ ಯೋಜನೆಗಳನ್ನು ಜಾರಿಗೆ ತರುತ್ತೇವೆ. ರೈತರು ಸಾಲಗಾರರಾಗದಂತೆ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಹೆಚ್ಡಿಕೆ ಭರವಸೆ ನೀಡಿದರು.

ಬಳಿಕ ಪಂಚರತ್ನ ರಥಯಾತ್ರೆ ಬಂಗೂರು, ಬೇಮಳಖೇಡ, ಉಡಮನಳ್ಳಿ, ಕರಕನಳ್ಳಿ, ಚಾಂಗಲೇರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ತಲುಪಿತು. ಇದೇ ವೇಳೆ ಕರಕನಳ್ಳಿಯ ಗಂಗಾಧರ ಬುಕ್ಕ ಪ್ರಭು ದೇವಸ್ಥಾನ, ಚಾಂಗಲೇರಾದ ವೀರಭದ್ರೇಶ್ವರ ದೇವಸ್ಥಾನಗಳಿಗೆ ರಥಯಾತ್ರೆ ಸಾಗಿತು. ಜೆಡಿಎಸ್ ಜಿಲ್ಲಾಧ್ಯಕ್ಷ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಮೇಶ ಪಾಟೀಲ್ ಸೋಲಪೂರ್ ರವರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurBidarH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್ಹೆಚ್.ಡಿ. ಕುಮಾರಸ್ವಾಮಿ
Share199Tweet123Send
Previous Post

ನೂತನ ಟವರ್ ಅಳವಡಿಕೆ ಹಿನ್ನೆಲೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಶಾಸಕ ಹಾಲಪ್ಪ ಸಭೆ

Next Post

ಬರಿಗೆ – ಹಲಸಿನಕೊಪ್ಪ- ಕ್ಯಾಸನೂರು ಗ್ರಾಮಗಳಲ್ಲಿ ಭೂಕಬಳಿಕೆ ಹಿನ್ನೆಲೆ ಕ್ರಮಕ್ಕೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬರಿಗೆ – ಹಲಸಿನಕೊಪ್ಪ- ಕ್ಯಾಸನೂರು ಗ್ರಾಮಗಳಲ್ಲಿ ಭೂಕಬಳಿಕೆ ಹಿನ್ನೆಲೆ ಕ್ರಮಕ್ಕೆ ಆಗ್ರಹ

ಬರಿಗೆ - ಹಲಸಿನಕೊಪ್ಪ- ಕ್ಯಾಸನೂರು ಗ್ರಾಮಗಳಲ್ಲಿ ಭೂಕಬಳಿಕೆ ಹಿನ್ನೆಲೆ ಕ್ರಮಕ್ಕೆ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL