No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಮತಯಾಚನಾ ಯಾತ್ರೆ: ಪ್ರತಿ ಹಳ್ಳಿಯಲ್ಲೂ ಬಂಡೆಪ್ಪ ಖಾಶೆಂಪುರ್‌ಗೆ ಅದ್ಧೂರಿ ಸ್ವಾಗತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2023
in ಬೀದರ್
0
ಮತಯಾಚನಾ ಯಾತ್ರೆ: ಪ್ರತಿ ಹಳ್ಳಿಯಲ್ಲೂ ಬಂಡೆಪ್ಪ ಖಾಶೆಂಪುರ್‌ಗೆ ಅದ್ಧೂರಿ ಸ್ವಾಗತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೀದರ್ |

ಮುಂದುವರಿದ ಶಾಸಕ ಬಂಡೆಪ್ಪ ಖಾಶೆಂಪುರ್ ಕ್ಷೇತ್ರ ಸಂಚಾರ: ಪ್ರತಿ ನಿತ್ಯ ಹತ್ತಾರು ಹಳ್ಳಿಗಳಲ್ಲಿ ಮತಯಾಚನೆ
ಹೋದಲ್ಲೆಲ್ಲಾ ಅದ್ದೂರಿಯಾಗಿ ಸ್ವಾಗತಿಸುತ್ತಿರುವ ಮತದಾರರು, ಅಭಿಮಾನಿಗಳು, ಕಾರ್ಯಕರ್ತರು

ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ಮುಂದುವರೆಸಿದ್ದಾರೆ. ಪ್ರತಿ ನಿತ್ಯ ಹತ್ತಾರು ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸುತ್ತಿರುವ ಅವರನ್ನು ಮತದಾರರು, ಅಭಿಮಾನಿಗಳು, ಕಾರ್ಯಕರ್ತರು ಹೋದಲ್ಲೆಲ್ಲಾ ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.
ಬೀದರ್ ದಕ್ಷಿಣ ಕ್ಷೇತ್ರದ ನಿಜಾಂಪುರ, ಹಜ್ಜರಗಿ, ಕಮಲಾಪೂರ, ಕೋಳಾರ ಕೆ ಸೇರಿದಂತೆ ವಿವಿಧೆಡೆ ಭಾನುವಾರ ಮತಯಾಚನಾ ಯಾತ್ರೆ (ಚುನಾವಣಾ ಪ್ರಚಾರ) ನಡೆಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಗಳ ಮತದಾರರು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಬಾಜಾ ಭಜಂತ್ರಿಯೊಂದಿಗೆ ಭರ್ಜರಿಯಾಗಿ ಸ್ವಾಗತಿಸಿಕೊಂಡರು.

ಗ್ರಾಮ ಸಂಚಾರ ನಡೆಸಿ ಮನೆಮನೆಗೆ ತೆರಳಿ ಮತಯಾಚಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ನಾಡಿನ ಒಳಿತಿಗಾಗಿ, ಕ್ಷೇತ್ರದ ಇನ್ನಷ್ಟು ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷಕ್ಕೆ ಮತನೀಡುವಂತೆ ಮನವಿ ಮಾಡಿದರು. ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಮಾಡಿದ್ದ ಜನಪರ ಕೆಲಸಗಳ ಬಗ್ಗೆ ಮತದಾರರಿಗೆ ತಿಳಿಸಿದ ಅವರು, ಪಕ್ಷದ ಪ್ರಣಾಳಿಕೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
ಪ್ರಚಾರದ ನಡುವೆಯೇ ಗ್ರಾಮಗಳ ಮಂದಿರ, ಮಸೀದಿ, ಚರ್ಚ್, ದರ್ಗಾಗಳಿಗೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಗ್ರಾಮಗಳಲ್ಲಿನ ಮಹಾತ್ಮರ ಪುತ್ಥಳಿ, ಪ್ರತಿಮೆ, ಪೋಟೋಗಳಿಗೆ ಮಾಲಾರ್ಪಣೆ ಮಾಡಿದರು. ಇದೇ ವೇಳೆ ಕೋಳಾರ ಕೆ ಗ್ರಾಮದಲ್ಲಿ ನೂತನವಾಗಿ ಆರಂಭಿಸಲಾದ ಜೆಡಿಎಸ್ ಪಕ್ಷದ ಕಛೇರಿಯನ್ನು ಉದ್ಘಾಟಿಸಿದರು.

http://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೀದರ್
Share196Tweet123Send
Previous Post

ವಿಶ್ವ ಕಾರ್ಮಿಕ ದಿನಾಚರಣೆ ಹಿನ್ನೆಲೆ: ಸಿಬ್ಬಂದಿಗಳ ಕುಟುಂಬ ಕಿರ್ಲೋಸ್ಕರ್‌ಗೆ ಭೇಟಿ

Next Post

ಬಂಡೆಪ್ಪ ಖಾಶೆಂಪುರ್ ರವರನ್ನು ಮತ್ತೊಮ್ಮೆ ಗೆಲ್ಲಿಸಿ: ವಿಜಯಕುಮಾರ್ ಸೋನಾರೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಂಡೆಪ್ಪ ಖಾಶೆಂಪುರ್ ರವರನ್ನು ಮತ್ತೊಮ್ಮೆ ಗೆಲ್ಲಿಸಿ: ವಿಜಯಕುಮಾರ್ ಸೋನಾರೆ ಮನವಿ

ಬಂಡೆಪ್ಪ ಖಾಶೆಂಪುರ್ ರವರನ್ನು ಮತ್ತೊಮ್ಮೆ ಗೆಲ್ಲಿಸಿ: ವಿಜಯಕುಮಾರ್ ಸೋನಾರೆ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

April 15, 2026
ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

April 15, 2026
ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

April 15, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL