ಕಲ್ಪ ಮೀಡಿಯಾ ಹೌಸ್ | ಬೀದರ್ |
ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯ ಗಡಿಯಲ್ಲಿರುವ ರಜಿಂತಲ್ ನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅರ್ಚಕ ಪ್ರಕಾಶ್, ಮುಖಂಡರಾದ ನಾರಾಯಣರಾವ್, ಅಶೋಕ ರೆಜಿಂತಲ್, ನಾರಾಯಣರಾವ್, ರಾಘವೇಂದ್ರ ರೆಜಿಂತಲ್, ಅರ್ಚಕ ಪ್ರಕಾಶ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post