No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ವೃದ್ಧೆಯ ಮನವೊಲಿಸಿ ವ್ಯಾಕ್ಸಿನ್ ಕೊಡಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 27, 2021
in ಬೀದರ್
0
ವೃದ್ಧೆಯ ಮನವೊಲಿಸಿ ವ್ಯಾಕ್ಸಿನ್ ಕೊಡಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ (ಪಿ) ಗ್ರಾಮದಲ್ಲಿ ನಡೆಯುತ್ತಿದ್ದ ಕೊರೊನಾ ವ್ಯಾಕ್ಸಿನ್ ಪ್ರಕ್ರಿಯೆಯ ವೇಳೆ ವ್ಯಾಕ್ಸಿನ್ ಪಡೆದುಕೊಳ್ಳಲು ಹಿಂದೇಟಾಕುತ್ತಿದ್ದ ವೃದ್ಧೆಯೊಬ್ಬರ ಮನವೊಲಿಸಿ ವ್ಯಾಕ್ಸಿನ್ ಕೊಡಿಸುವಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಯಶಸ್ವಿಯಾದರು.

ಖಾಶೆಂಪುರ್ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಪ್ರತಿ ಶನಿವಾರ ಭೇಟಿ ನೀಡುವಂತೆ ಈ ಭಾರಿ ಕೂಡ ಭೇಟಿ ನೀಡಿ, ದರ್ಶನ ಪಡೆಯಲು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಶನಿವಾರ ಬೆಳಗ್ಗೆ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ದೇವಸ್ಥಾನದ ಪಕ್ಕದಲ್ಲೇ ಕೊರೊನಾ ವ್ಯಾಕ್ಸಿನ್ ಪ್ರಕ್ರಿಯೆ ನಡೆಯುತ್ತಿರುವುದನ್ನು ಗಮನಿಸಿ, ಸ್ಥಳದಲ್ಲಿದ್ದ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತೆಯರಿಂದ ವ್ಯಾಕ್ಸಿನ್ ಪ್ರಮಾಣದ ಬಗ್ಗೆ ಮಾಹಿತಿ ಪಡೆದರು.

ಈ ವೇಳೆ ಮಾಹಿತಿ ನೀಡಿದ ಸಿಬ್ಬಂದಿಗಳು, ಖಾಶೆಂಪುರ್ ಗ್ರಾಮದಲ್ಲಿ ಶೇ.92ರಷ್ಟು ವ್ಯಾಕ್ಸಿನ್ ಪ್ರಕ್ರಿಯೆ ಮುಗಿದಿದೆ. ಇಲ್ಲಿರುವ ಸುಮಾರು 85 ವರ್ಷದ ಅಜ್ಜಿ ರತ್ಮಮ್ಮ ಗಂಡ ಬಸಪ್ಪ ಶಿವಗೊಂಡ ಎಂಬುವವರು ವ್ಯಾಕ್ಸಿನ್ ತೆಗೆದುಕೊಳ್ಳುತ್ತಿಲ್ಲವೆಂದು ಶಾಸಕರಿಗೆ ತಿಳಿಸಿದರು. ಅಜ್ಜಿಯ ಬಗ್ಗೆ ಮಾಹಿತಿ ನೀಡುವಂತೆ ಶಾಸಕರು ಕೇಳಿದಾಗ, ಈ ಅಜ್ಜಿ ಗ್ರಾಮದ ಪ್ರಗತಿಪರ ರೈತ ರಾಜು ಎಂಬುವವರ ಅಜ್ಜಿ ಎಂದು ಸಿಬ್ಬಂದಿಗಳು, ಶಾಸಕರಿಗೆ ಮಾಹಿತಿ ನೀಡಿದರು. ಈ ವೇಳೆ ರಾಜುರವರೊಂದಿಗೆ ಮಾತನಾಡಿದ ಶಾಸಕರು ನಿಮ್ಮ ಅಜ್ಜಿಗೆ ವ್ಯಾಕ್ಸಿನ್ ಯಾಕ್ ಕೊಡಿಸಿಲ್ಲ? ಕೊಡಿಸಬೇಕಲ್ಲವೇ? ಎಂದು ಪ್ರಶ್ನಿಸುತ್ತಿದ್ದಂತೆ ಈಗಲೇ ವ್ಯಾಕ್ಸಿನ್ ಕೊಡಿಸಿ ಎಂದು ರಾಜು, ಶಾಸಕರಿಗೆ ಮನವಿ ಮಾಡಿದರು.

ಅಲ್ಲೇ ಕುಳಿತಿದ್ದ ಅಜ್ಜಿಯ ಹತ್ತಿರ ಹೋದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಅಜ್ಜಿಯನ್ನು ಆತ್ಮೀಯತೆಯಿಂದ ಮಾತನಾಡಿಸಿ, ನೀನು ಯಾಕೆ ವ್ಯಾಕ್ಸಿನ್ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು. ನನಗೆ ಆರೋಗ್ಯ ಸರಿ ಇಲ್ಲ. ಆಗಾಗ ಆಸ್ಪತ್ರೆಗೆ ಹೋಗುತ್ತಿದ್ದೇನೆ. ಕೆಮ್ಮು, ಜ್ವರ ಇದೆ ಹಾಗಾಗಿ ವ್ಯಾಕ್ಸಿನ್ ತೆಗೆದುಕೊಳ್ಳುವುದಿಲ್ಲವೆಂದು ಅಜ್ಜಿ ವ್ಯಾಕ್ಸಿನ್ ತೆಗೆದುಕೊಳ್ಳಲು ಹಿಂದೆಟಾಕಿದರು. ಈ ವೇಳೆ ಕಮಠಾಣಾದ ವೈದ್ಯಾಧಿಕಾರಿಗಳಿಗೆ ಪೋನ್ ಮಾಡಿ ಮಾತನಾಡಿದ ಶಾಸಕರು, ಅಜ್ಜಿಗೆ ಇರುವ ಆರೋಗ್ಯದ ಸಮಸ್ಯೆ, ಹಿಮೋಗ್ಲೋಬಿನ್ ಕಡಿಮೆ ಇರುವುದನ್ನು ತಿಳಿಸಿ, ವ್ಯಾಕ್ಸಿನ್ ನೀಡಬಹುದೇ? ಹೇಗೆ? ಎಂದು ಪ್ರಶ್ನಿಸಿದಾಗ ನೀಡಬಹುದು, ಏನು ಸಮಸ್ಯೆ ಆಗಲ್ಲವೆಂದು ವೈದ್ಯಾಧಿಕಾರಿಗಳು ಹೇಳಿದರು.

ಈ ವೇಳೆ ಕೂಡ ವೃದ್ಧೆ ರತ್ಮಮ್ಮ ನನಗೆ ವ್ಯಾಕ್ಸಿನ್ ಬೇಡವೇ ಬೇಡವೆಂದು ಪಟ್ಟು ಹಿಡಿದಳು. ಮತ್ತೆ ಅಜ್ಜಿಯೊಂದಿಗೆ ಮಾತನಾಡಿದ ಶಾಸಕರು ನಾನು ಪ್ರತಿ ಶನಿವಾರ ನಿಮ್ಮ ಮನೆಯ ಹತ್ತಿರವೇ ಇರುವ ಆಂಜನೇಯ ದೇವಸ್ಥಾನಕ್ಕೆ ಬರುತ್ತೇನೆ. ಬಂದಾಗಲೆಲ್ಲ ನಿನ್ನ ಆರೋಗ್ಯ ನೋಡಿಕೊಂಡು ಹೋಗುತ್ತೇನೆ. ವ್ಯಾಕ್ಸಿನ್ ಪಡೆಯುವುದರಿಂದ ಏನು ಸಮಸ್ಯೆಯಾಗುವುದಿಲ್ಲ ಎಂದು ಮನವೊಲಿಸಿದರು.
ಶಾಸಕರ ಮಾತುಕತೆಯ ಬಳಿಕ ಅಜ್ಜಿ ರತ್ಮಮ್ಮ ವ್ಯಾಕ್ಸಿನ್ ಪಡೆದುಕೊಳ್ಳಲು ಸಂತಸದಿಂದ ಒಪ್ಪಿಕೊಂಡರು. ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸ್ವತಃ ತಾವೇ ಮುಂದೆ ನಿಂತು ಅಜ್ಜಿಗೆ ವ್ಯಾಕ್ಸಿನ್ ಕೊಡಿಸಿದರು. ನಗು ನಗುತ್ತಲ್ಲೇ ವ್ಯಾಕ್ಸಿನ್ ಪಡೆದ ಅಜ್ಜಿಗೆ ದೈರ್ಯ ತುಂಬಿದ ಶಾಸಕರು, ಅಜ್ಜಿಗೆ ಹಿಮೋಗ್ಲೋಬಿನ್, ವಿಟಮಿನ್ ಗೆ ಸಂಬಂಧಿಸಿದ ಔಷಧಿಗಳನ್ನು ನೀಡಿ, ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಜ್ಜಿ ರತ್ಮಮ್ಮಳ ಮೊಮ್ಮಗ ಪ್ರಗತಿಪರ ರೈತ ರಾಜು, ಆಶಾ ಕಾರ್ಯಕರ್ತೆ ಪಿಂಕುವಂತಿ, ಅಂಗನವಾಡಿ ಕಾರ್ಯಕರ್ತೆಯರಾದ ಇಂದುಮತಿ, ರೇಖಾ, ಕಲಾವತಿ, ಗ್ರಾಮ ಲೆಕ್ಕಾಧಿಕಾರಿ ನಾಗವೇಣಿ, ಗೌರಮ್ಮ, ಲಕ್ಷ್ಮೀ, ಆಸ್ಪತ್ರೆಯ ಸಿಬ್ಬಂದಿಗಳು, ಗ್ರಾಮಸ್ಥರು, ಮುಖಂಡರು ಸೇರಿದಂತೆ ಅನೇಕರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BidarCorona VaccineKannada NewsKannada News LiveKannada News OnlineKannada News WebsiteKannada WebsiteLatest News KannadaMLA Bandeppa KhashempurNews in KannadaNews Kannadaಕೊರೊನಾ ವ್ಯಾಕ್ಸಿನ್ಬೀದರ್ಶಾಸಕ ಬಂಡೆಪ್ಪ ಖಾಶೆಂಪುರ್
Share197Tweet123Send
Previous Post

ಸಮಾಜದ ಪ್ರಗತಿಯಲ್ಲಿ ಭಾಗಿಯಾಗಲು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಿ

Next Post

ಪರಿಷತ್ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು: ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ವಿಶ್ವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಷತ್ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು: ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ವಿಶ್ವಾಸ

ಪರಿಷತ್ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು: ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ವಿಶ್ವಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

April 7, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL