No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಲೆಕ್ಷನ್ ಮುಹೂರ್ತ ಫಿಕ್ಸ್ | ಯಾವಾಗ, ಎಷ್ಟು ಹಂತದ ಮತದಾನ | ಫಲಿತಾಂಶ ಯಾವತ್ತು?

ಕರ್ನಾಟಕದಲ್ಲಿ ಯಾವತ್ತು ಮತದಾನ? ಮುಖ್ಯಚುನಾವಣಾ ಆಯುಕ್ತರಿಂದ ಮಹತ್ವದ ಸುದ್ದಿಗೋಷ್ಠಿ

kalpa News by kalpa News
March 16, 2024
in ರಾಷ್ಟ್ರೀಯ
0
ಎಲೆಕ್ಷನ್ ಮುಹೂರ್ತ ಫಿಕ್ಸ್ | ಯಾವಾಗ, ಎಷ್ಟು ಹಂತದ ಮತದಾನ | ಫಲಿತಾಂಶ ಯಾವತ್ತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

2024 ರ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದ್ದು, ಎಪ್ರಿಲ್ 19ರಿಂದ ಆರಂಭವಾಗಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ಕುರಿತಂತೆ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು,
ಒಟ್ಟು 7 ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4ರಂದು ದೇಶದಾದ್ಯಂತ ಒಂದೇ ಹಂತದಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದರು.
ದೇಶದಲ್ಲಿ ಎಷ್ಟಿದ್ದಾರೆ ಮತದಾರರು?
ಈ ಬಾರಿ ದೇಶದಲ್ಲಿ 97 ಕೋಟಿ ಮತದಾರರಿದ್ದು, 49 ಕೋಟಿ ಪುರುಷ ಹಾಗೂ 47.15 ಮಹಿಳಾ ಮತದಾರರಿದ್ದಾರೆ. 88 ಲಕ್ಷ ವಿಶೇಷ ಚೇತನ, 1.98 ಕೋಟಿ 80 ವರ್ಷ ದಾಟಿದ ಮತದಾರರು, 2.18 ಲಕ್ಷ ಶತಾಯುಷಿ, 18-19 ವರ್ಷದೊಳಗಿನ ಯುವ ಮತದಾರರು ದೇಶದಲ್ಲಿ 85.3 ಲಕ್ಷ ಹಾಗೂ 1.82 ಕೋಟಿ ಮಂದಿ ಮೊದಲ ಬಾರಿಗೆ ಮತದಾನ ಮಾಡುವವರಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಮುಖವಾಗಿ 17 ವರ್ಷ ತುಂಬದ 13.4 ಲಕ್ಷ ಯುವಕರಿಂದ ಅರ್ಜಿ ಬಂದಿದೆ. ಇದರಲ್ಲಿ ಎಪ್ರಿಲ್ 1ಕ್ಕೆ 18 ವರ್ಷ ಆಗುವವರಿಗೆ ಮಾತ್ರ ಮತದಾನದ ಅವಕಾಶ ನೀಡಲಾಗುತ್ತದೆ ಎಂದರು.

85 ವರ್ಷ ಮೀರಿದವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದ್ದು, ಇದಕ್ಕೆ ನಿಯಮಾವಳಿಯಂತೆ ನೋಂದಣಿ ಮಾಡಿಕೊಳ್ಳಬೇಕು. ಶೇ.40ಕ್ಕೂ ಅಧಿಕ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದ್ದು, ಈ ಕ್ರಮ ದೇಶದ ಇತಿಹಾಸದಲ್ಲೇ ಮೊದಲು ಎಂದು ಆಯುಕ್ತರು ತಿಳಿಸಿದರು.

ಎಷ್ಟು ಸಿಬ್ಬಂದಿ ಬಳಕೆ?
55 ಲಕ್ಷ ಇವಿಎಂ ಮಷೀನ್ ಬಳಕೆ ಮಾಡುತ್ತಿದ್ದು, 10.5 ಲಕ್ಷ ಮತಗಟ್ಟೆ ಸ್ಥಾಪನೆ ಮಾಡಲಾಗಿದೆ. 1.5 ಕೋಟಿ ಅಧಿಕಾರಿ ಹಾಗೂ ಭದ್ರತಾ ಸಿಬ್ಬಂದಿಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.

Watch LIVE : Press Conference by Election Commission to announce schedule for General Elections 2024 to Lok Sabha & State Assemblies https://t.co/M8MRkdUdod

— Election Commission of India (@ECISVEEP) March 16, 2024


Also read: ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

ಜನಸಂಖ್ಯೆ ಹಾಗೂ ಭೂವಿಸ್ತರ್ಣದಲ್ಲಿ ಬೃಹತ್ ಆಗಿರುವ ಭಾರತದಂತಹ ದೇಶದಲ್ಲಿ ಈ ಚುನಾವಣೆ ನಡೆಯಸಲು ಆಯೋಗ ಸುಮಾರು 2 ವರ್ಷದಿಂದ ಸಿದ್ದತೆ ನಡೆಸಿದೆ. ದೇಶದಲ್ಲಿ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಕೆಳ ಹಂತದ ಸಿಬ್ಬಂದಿಗಳಿಂದ ಹಿಡಿದು ಕೇಂದ್ರ ಚುನಾವಣಾ ಆಯೋಗದವರೆಗೂ ಎಲ್ಲರೂ ಬಹಳಷ್ಟು ಶ್ರಮ ವಹಿಸಿದ್ದೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: 2024 Parliament ElectionBreaking NewsCECCEC Rajiv KumarChief Election CommissionerCode of ConductElection BreakingKannada News WebsiteLatest News KannadaLoksabha Election 2024National NewsNew Delhiಎಲೆಕ್ಷನ್ನವದೆಹಲಿನೀತಿ ಸಂಹಿತೆಮುಖ್ಯಚುನಾವಣಾ ಆಯುಕ್ತಲೋಕಸಭೆ ಚುನಾವಣೆ 2024
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೀತಿ ಸಂಹಿತೆ ಜಾರಿ | ಸೋಷಿಯಲ್ ಮೀಡಿಯಾದಲ್ಲಿ ನೀವು ಈ ತಪ್ಪು ಮಾಡಿದ್ರೆ ಕೇಸ್ ಗ್ಯಾರೆಂಟಿ

Next Post

ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ: ಶಿವಮೊಗ್ಗದಲ್ಲಿ ಯಾವತ್ತು ಮತದಾನ?

kalpa News

kalpa News

Next Post
ಚುನಾವಣಾ ಅಕ್ರಮ ಕಂಡರೆ ಫೋಟೋ ತೆಗೆದು ಕಳಿಸಿ, 100 ನಿಮಿಷದಲ್ಲಿ ಬರಲಿದೆ ತಂಡ

ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ: ಶಿವಮೊಗ್ಗದಲ್ಲಿ ಯಾವತ್ತು ಮತದಾನ?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL