Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

Big Breaking-ಲೋಕಾಸಮರ ಮುಹೂರ್ತ ಫಿಕ್ಸ್‌: 7 ಹಂತದಲ್ಲಿ ಮತದಾನ, ಮೇ 23ಕ್ಕೆ ಫಲಿತಾಂಶ

March 10, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ನವದೆಹಲಿ: 17ನೆಯ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, 7 ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠೀಯಲ್ಲಿ ಚುನಾವಣಾ ವೇಳಪಟ್ಟಿ ಘೋಷಣೆ ಮಾಡಿದ ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ, ತತಕ್ಷಣದಿಂದಲೇ ದೇಶದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಇದನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗ ಪಾಲಿಸಬೇಕು. ಅಲ್ಲದೇ ರಾಜ್ಯ ಹಾಗೂ ಸ್ಥಳೀಯ ಚುನಾವಣಾಧಿಕಾರಿಗಳು ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಹಾಲಿ 16ನೆಯ ಲೋಕಸಭೆಯ ಅವಧಿ ಜೂನ್ 3ಕ್ಕೆ ಮುಕ್ತಾಯಗೊಳ್ಳಲಿದ್ದು, ಆ ಅವಧಿಯ ಒಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡು, ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರುವ ಅಗತ್ಯವಿದೆ. ಅಲ್ಲದೇ, ಮೋದಿ ಸರ್ಕಾರದ ಅವಧಿ ಅಧಿಕೃತವಾಗಿ ಮೇ ಅಂತ್ಯಕ್ಕೆ ಕೊನೆಗಳ್ಳಲಿದೆ.

ಈ ಅವಧಿಯಲ್ಲಿ ಸರ್ಕಾರಗಳು ಯಾವುದೇ ರೀತಿಯ ಹೊಸ ಯೋಜನೆಗಳನ್ನು, ಯಾವುದೇ ಪ್ರಮುಖ ನಿರ್ಧಾರಗಳನ್ನು ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಆಯೋಗ ತಾಕೀತು ಮಾಡಿದೆ.

#WATCH live from Delhi: Election Commission of India addresses a press conference. https://t.co/E0yEp9LHYq

— ANI (@ANI) March 10, 2019

ಇನ್ನು, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಪ್ರಚಾರದಲ್ಲಿ ಭಾರತೀಯ ಸೇನಾ ಪಡೆ ಸೇರಿದಂತೆ ಯಾವುದೇ ಭದ್ರತಾ ಪಡೆಗಳ ಫೋಟೋಗಳನ್ನು ಬಳಸುವಂತಿಲ್ಲ ಎಂದು ಆಯೋಗ ಇದೇ ವೇಳೆ ಸ್ಪಷ್ಟವಾಗಿ ತಾಕೀತು ಮಾಡಿದೆ.

17ನೆಯ ಲೋಕಸಭಾ ಚುನಾವಣೆಗೆ ಅಗತ್ಯವಿರುವ ಎಲ್ಲ ಸಿದ್ದತೆಯನ್ನು ಆಯೋಗ ಮಾಡಿಕೊಂಡಿದ್ದು, ಭದ್ರತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಈ ಬಾರಿ 89.98 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದು, ಅಂದಾಜು 1.59 ಕೋಟಿ ಮತದಾರರು 18-19 ವರ್ಷದ ಒಳಗಿನ ಯುವ ಮತದಾರರಿದ್ದಾರೆ. ದೇಶದಾದ್ಯಂತ 1.50 ಕೋಟಿ ಮತದಾರರು ಹೊಸದಾಗಿ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಈ ವರ್ಷ 8.45 ಲಕ್ಷ ಮತದಾರರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಭದ್ರತಾ ದೃಷ್ಠಿಯಿಂದ ಸಿಆರ್’ಪಿಎಫ್ ಯೋಧರನ್ನು ನಿಯೋಜನೆ ಮಾಡಲು ತೀರ್ಮಾನಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪಟ್ರೋಲಿಂಗ್ ಹಾಗೂ ರೂಟ್ ಮಾರ್ಚ್ ನಡೆಸಲು ಸೂಚಿಸಲಾಗಿದೆ. ಚುನಾವಣಾ ಅಭ್ಯರ್ಥಿಗಳು ಮತದಾನಕ್ಕೆ ಮುಂಚಿತವಾಗಿ ತಮ್ಮ ಮೇಲಿರುವ ಕ್ರಿಮಿನಲ್ ಅಪರಾಧಗಳ ಬಗ್ಗೆ ಸ್ಥಳೀಯ ದಿನಪತ್ರಿಕೆಯಲ್ಲಿ ಪ್ರಕಟಿಸಬೇಕು. ಶಬ್ದ ಮಾಲಿನ್ಯ ಮಾಡುವಂತಿಲ್ಲ. ಮತಗಟ್ಟೆಗಳ ಬಳಿ ಶೌಚಾಲಯ. ಚಿಕಿತ್ಸೆ ಕೇಂದ್ರ ಇರಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ ಈ ಅವಧಿಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರವರೆಗೂ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.

ದೇಶದಲ್ಲಿ ನಡೆಯುತ್ತಿರುವ ಪರೀಕ್ಷೆಗಳು ಹಾಗೂ ಹಬ್ಬಗಳನ್ನು ಗಮನದಲ್ಲಿ ಇರಿಸಿಕೊಂಡು ಚುನಾವಣಾ ದಿನಾಂಕವನ್ನು ಆಯೋಗ ನಿಗದಿ ಮಾಡಿದೆ.
ಸುಮಾರು 10 ಲಕ್ಷ ಮತಕೇಂದ್ರಗಳನ್ನು ಆಯೋಗ ತೆರೆಯಲಿದ್ದು, ಇದೇ ಮೊದಲ ಬಾರಿಗೆ ಇವಿಎಂ ಮಷೀನ್’ನಲ್ಲಿ ಅಭ್ಯರ್ಥಿಗಳ ಫೋಟೋ ಕಾಣಿಸುವಂತೆ ಮಾಡಲಾಗಿದೆ. ಅಲ್ಲದೇ, ವಿವಿ ಪ್ಯಾಟ್’ಗಳನ್ನೂ ಸಹ ಬಳಸಲಾಗುತ್ತದೆ ಎಂದಿದ್ದಾರೆ.

ಮತಗಟ್ಟೆ ಬಳಿಯಲ್ಲಿ ನೀಡಲಾಗುವ ಚೀಟಿಯನ್ನು ಯಾವುದೇ ಕಾರಣಕ್ಕೂ ಅಧಿಕೃತ ಗುರುತಿನ ಚೀಟಿ ಎಂದು ಪರಿಗಣಿಸಲಾಗುವುದಿಲ್ಲ ಎಂದಿರುವ ಆಯೋಗ, ಆಯೋಗದಿಂದ ವಿತರಣೆ ಮಾಡಿರುವ ವೋಟರ್ ಐಡಿ, ಡಿಎಲ್, ಆಧಾರ್ ಕಾರ್ಡ್ ಸೇರಿದಂತೆ ಸರ್ಕಾರದಿಂದ ನೀಡಲಾಗಿರುವ ಅಧಿಕೃತ ಗುರುತಿನ ಚೀಟಿಯನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದರು.

2014 ರಲ್ಲಿ, 16 ನೇ ಲೋಕಸಭಾ ಚುನಾವಣೆ ಏಪ್ರಿಲ್ 7 ಮತ್ತು ಮೇ 12 ರ ನಡುವೆ ಒಂಬತ್ತು ಹಂತಗಳಲ್ಲಿ ನಡೆದು, ಮೇ 16 ರಂದು ಮತಗಳ ಎಣಿಕೆಯು ನಡೆದಿತ್ತು. ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್’ಡಿಎ ಬಹುಮತ ಪಡೆದು ನರೇಂದ್ರ ಮೋದಿ ಮೇ 26 ರಂದು ಮೋದಿ ಭಾರತದ 14 ನೆಯ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಸಂಪೂರ್ಣವಾದ ಬಹುಮತವನ್ನು ಪಡೆದುಕೊಳ್ಳುವಲ್ಲಿ ಸೋಲನ್ನು ಅನುಭವಿಸಿ, ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುವಲ್ಲಿಯೂ ಸಹ ಸೋತಿತ್ತು.

Tags: Big BreakingElection Commission of Indiageneral election 2019Lok Sabha election 2019Lok Sabha election scheduleಕೇಂದ್ರ ಚುನಾವಣಾ ಆಯೋಗಲೋಕಸಭಾ ಚುನಾವಣೆ-2019
Previous Post

1945-1946-2019 ಗ್ರಹಸ್ಥಿತಿ ಸಾಮ್ಯತೆ ತೆರೆದಿಟ್ಟಿದೆ ಪಾಕ್’ನಲ್ಲಿ ಭಾರೀ ನರಮೇಧದ ಸಾಧ್ಯತೆ

Next Post

ರಾಜ್ಯದಲ್ಲಿ 2 ಹಂತದ ಚುನಾವಣೆ: ಎ.18-ಎ.23ರಂದು ಮತದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದಲ್ಲಿ 2 ಹಂತದ ಚುನಾವಣೆ: ಎ.18-ಎ.23ರಂದು ಮತದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!