Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮೇ 3ರವರೆಗೂ ದೇಶದಾದ್ಯಂತ ಲಾಕ್ ಡೌನ್: ಪ್ರಧಾನಿ ನರೇಂದ್ರ ಮೋದಿ

April 14, 2020
in ರಾಷ್ಟ್ರೀಯ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಮೇ 3ರವರೆಗೂ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ದೇಶವನ್ನುದ್ದೇಶಿಸಿ ಇಂದು ಮಾತನಾಡಿದ ಅವರು, ಕೊರೋನಾ ವೈರಸ್ ವಿರುದ್ಧದ ಭಾರತದ ಹೋರಾಟ ಅದ್ಬುತವಾಗಿ ನಡೆಯುತ್ತಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿರುವ ಎಲ್ಲರ ತ್ಯಾಗದಿಂದ ಇಂದು ಭಾರತ ಸುರಕ್ಷಿತವಾಗಿದೆ ಎಂದರು.

ನಿಮ್ಮ ತ್ಯಾಗದಿಂದ ಹಾನಿ ಕಡಿಮೆಯಾಗಿದೆ. ಎಲ್ಲರೂ ಶಿಸ್ತಿನ ಸಿಪಾಯಿಗಳಂತೆ ಕರ್ತವ್ಯ ನಿರ್ವಹಿಸಿದ್ದೀರಿ. ನಿಮ್ಮ ಪರಿಶ್ರಮದಿಂದಲೇ ಪರಿಣಾಮ ಕಡಿಮೆಯಾಗಿದ್ದು, ಇದರಿಂದ ಪಾರಾಗಬಹುದು. ಪ್ರಮುಖವಾಗಿ ಯಾರಿಗೂ ಸಹ ಊಟದ ತೊಂದರೆಯಾಗಿಲ್ಲ ಎನ್ನುವುದು ಸಮಾಧಾನಕರ ಸಂಗತಿ ಎಂದರು.

ಅಸಮಾನತೆಯ ವಿರುದ್ಧ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನವಾದ ಇಂದು ದೇಶವಾಸಿಗಳ ಪರವಾಗಿ ಅವರಿಗೆ ನಮನ ಸಲ್ಲಿಸುತ್ತೇನೆ ಎಂದರು.

ಭಾರತದಲ್ಲಿ ಸದಾಕಾಲ ಉತ್ಸವಗಳು ನಡೆಯುತ್ತವೆ. ಅನೇಕ ರಾಜ್ಯಗಳಲ್ಲಿ ಹೊಸ ವರ್ಷದ ಹಬ್ಬಗಳ ಕಾಲವಿದು. ಆಯಾ ರಾಜ್ಯದ ಜನರಿಗೆ ನಾನು ಶುಭಾಷಯ ಕೋರುತ್ತೇನೆ ಎಂದರು.

Address to the nation. https://t.co/26sVP2br5n

— Narendra Modi (@narendramodi) April 14, 2020

ಕೊರೋನಾ ಪೀಡಿತ ದೇಶಗಳಿಂದ ಆಗಮಿಸುವ ವ್ಯಕ್ತಿಗಳನ್ನು ಪರೀಕ್ಷಿಸಲಾಗುತ್ತಿತ್ತು. ವಿವಿಧ ದೇಶಗಳಿಗೆ ಹೋಲಿಕೆ ಮಾಡಿದರೆ ನಾವು ಸುರಕ್ಷಿತವಾಗಿದ್ದೇವೆ. ಸೋಂಕಿತರ ಸಂಖ್ಯೆ 100 ಆಗಿದ್ದಾಗ 14 ದಿನ ಕ್ವಾರಂಟೈನ್ ಮಾಡಿದ್ದೇವೆ ಎಂದರು.

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆಗೆ ದೊಡ್ಡ ಪೆಟ್ಟು ಬಿದ್ದಿದೆ. ಆದರೆ, ದೇಶವಾಸಿಗಳ ಜೀವಕ್ಕಿಂತಲೂ ಆರ್ಥಿಕತೆ ದೊಡ್ಡದಲ್ಲ. ನಿಮ್ಮ ಹಾಗೂ ನಿಮ್ಮ ಪರಿವಾರದ ಆರೋಗ್ಯದ ಕುರಿತಾಗಿ ನಾನು ಪ್ರಾರ್ಥಿಸುತ್ತೇನೆ ಎಂದರು.

ಕೊರೋನಾ ಹಾಟ್ ಸ್ಪಾಟ್ ಆಗಿ ಪರಿಣಮಿಸಿರುವ ಪ್ರದೇಶಗಳನ್ನು ಗುರ್ತಿಸಿ ಕಠೋರ ಕ್ರಮಗಳನ್ನು ಕೈಗೊಳ್ಳಬೇಕಿದೆ. ಹಾಟ್’ಸ್ಪಾಟ್ ಗಳಲ್ಲಿ ಈ ಹಿಂದಿನದ್ದಿಕ್ಕಿಂತಲೂ ಹೆಚ್ಚಿನ ಗಮನವಹಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಎಪ್ರಿಲ್ 20ರವರೆಗೆ ಲಾಕ್ ಡೌನ್ ಕಠಿಣ ಅನುಷ್ಠಾನಗೊಳಿಸಲಾಗುತ್ತದೆ. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಆ ಬಳಿಕ ಕೆಲವೊಂದು ಅವಶ್ಯಕ ಸೇವೆಗಳಿಗೆ ಅನುಮತಿ ನೀಡುವ ಕುರಿತಾಗಿ ಯೋಚಿಸಲಾಗುವುದು. ಎಪ್ರಿಲ್ 20ರ ಬಳಿಕ ಲಾಕ್ ಡೌನ್ ಭಾಗಶಃ ತೆರವುಗೊಳಿಸುವ ಸ್ಥಳಗಳಲ್ಲಿ ಯಾವುದೇ ರೀತಿಯ ನಿಯಮ ಉಲ್ಲಂಘನೆಯಾಗುವಂತಿಲ್ಲ. ಈ ಕುರಿತಾಗಿ ವಿಸ್ತೃತ ಮಾರ್ಗಸೂಚಿಗಳನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು. ದೇಶದಲ್ಲಿ ಅವಶ್ಯಕ ಸಾಮಾಗ್ರಿಗಳು ಹಾಗೂ ಔಷಧಿಗಳ ದಾಸ್ತಾನು ಸಾಕಷ್ಟಿದೆ ಎಂದರು.

ಕೊರೋನಾ ಔಷಧಿ ಕಂಡು ಹಿಡಿಯುವ ನಿಟ್ಟಿನಲ್ಲಿ ಮುಂದಡಿ ಇಡುವಂತೆ ಭಾರತದ ಯುವ ವಿಜ್ಞಾನಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ವಿಶ್ವ ಕಲ್ಯಾಣ, ಭಾರತ ಕಲ್ಯಾಣಕ್ಕೆ ಕೈಜೋಡಿಸಿ ಕೊರೋನಾ ವಿರುದ್ಧ ಗೆಲುವು ಸಾಧಿಸೋಣ ಎಂದರು.

ಪ್ರಧಾನಿ ಮುಂದಿಟ್ಟ ಏಳು ಅಂಶಗಳು:
1. ಲಾಕ್ ಡೌನ್ ಮುಗಿಯುವವರೆಗೂ ಮನೆಯಲ್ಲೇ ಇರಿ, ಹಿರಿಯರ ಕುರಿತು ಕಾಳಜಿ ವಹಿಸಿ
2. ಆರೋಗ್ಯ ಹಾಗೂ ಶುಚಿತ್ವವನ್ನು ಕಾರ್ಯಕರ್ತರನ್ನು ಗೌರವಿಸಿ
3. ಲಾಕ್ ಡೌನ್ ಹಾಗೂ ಸಾಮಾಜಿಕ ಅಂತರ ಲಕ್ಷ್ಮಣ ರೇಖೆ ಪಾಲಿಸಿ
4. ನಿರ್ಗತಿಕರು ಹಾಗೂ ಬಡವರಿಗೆ ಸಹಾಯ ಮಾಡಿ
5. ದೇಶದಲ್ಲಿ ಯಾವುದೇ ನೌಕರರನ್ನು ಕೆಲಸದಿಂದ ತೆಗೆಯಬೇಡಿ
6. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮಾರ್ಗಸೂಚಿಗಳನ್ನು ಪಾಲಿಸಿ
7. ಆರೋಗ್ಯ ಸೇತು ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

Get in Touch With Us info@kalpa.news Whatsapp: 9481252093

Tags: Corona pandemicCovid19IndiaIndia Lock DownPM ModiPM Modi SpeechPM Narendra Modiಕೊರೋನಾ ವೈರಸ್ಕೋವಿಡ್19ಪ್ರಧಾನಿ ನರೇಂದ್ರ ಮೋದಿಭಾರತ ಲಾಕ್ ಡೌನ್ಸಾಂಕ್ರಾಮಿಕ ರೋಗ
Previous Post

ಕೆಟ್ಟ ಮೇಲಾದರೂ ಬುದ್ದಿ ಬರಲಿ: ನಮ್ಮ ಪೂರ್ವಜರ ಆಚಾರ ವಿಚಾರಗಳೇ ಇಂದಿನ ಅನಿವಾರ್ಯತೆಯಾಯಿತು

Next Post

ಉಡುಪಿ ಹೃದಯ ಭಾಗವನ್ನು ಪ್ರತಿನಿಧಿಸುವ ಹೃದಯವಂತ ಶಾಸಕ ರಘುಪತಿ ಭಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಉಡುಪಿ ಹೃದಯ ಭಾಗವನ್ನು ಪ್ರತಿನಿಧಿಸುವ ಹೃದಯವಂತ ಶಾಸಕ ರಘುಪತಿ ಭಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!