Wednesday, September 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಭಾರತದ ಮೇಲೆ ದಾಳಿಗೆ ಎಷ್ಟು ಉಗ್ರರು, ಎಲ್ಲಲ್ಲಿ ಟೆರರ್ ಲಾಂಚ್ ಪ್ಯಾಡ್’ಗಳು ಸಿದ್ದವಾಗಿವೆ ಗೊತ್ತಾ? ತಿಳಿದರೆ ಗಾಬರಿಯಾಗುತ್ತೀರಿ?

September 5, 2019
in ರಾಷ್ಟ್ರೀಯ
0 0
0
Image, News Courtesy: ZEE News

Image, News Courtesy: ZEE News

Share on facebookShare on TwitterWhatsapp
Read - < 1 minute

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳಲು ಸಿದ್ದವಾಗಿರುವ ಪಾಕ್ ಹಾಗೂ ಅಲ್ಲಿನ ಉಗ್ರರು ದೇಶದಾದ್ಯಂತ ಹಲವಾರು ವಿದ್ವಂಸಕ ಕೃತ್ಯಗಳನ್ನು ನಡೆಸಲು ಭಾರೀ ಸಂಚು ರೂಪಿಸಿ, ಅದಕ್ಕಾಗಿ ಪಿಒಕೆಯಲ್ಲಿ ಎಲ್ಲ ಸಿದ್ದತೆ ಮಾಡಿಕೊಂಡಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಈ ಕುರಿತಂತೆ ಭಾರತೀಯ ಗುಪ್ತಚರ ಇಲಾಖೆಯ ಮಾಹಿತಿಯನ್ವಯ ಝೀ ನ್ಯೂಸ್ ವಿಶೇಷ ವರದಿ ಪ್ರಕಟಿಸಿದ್ದು, ಅದರಂತೆ ಭಾರತದಲ್ಲಿ ಭಾರೀ ವಿಧ್ವಂಸಕ ಕೃತ್ಯ ನಡೆಸಿ, ಅಲ್ಲೋಲಕಲ್ಲೋಲ ಸೃಷ್ಟಿಸಲು ಎಲ್ಲಾ ವಿಧಾನಗಳನ್ನು ಬಳಸುವ ದಶಕಗಳಷ್ಟು ಹಳೆಯ ನೀತಿಯನ್ನು ಅನುಸರಿಸಿರುವ ಪಿಒಕೆಯಲ್ಲಿ ಭಯೋತ್ಪಾದಕರಿಗೆ ಹೊಸ ಮತ್ತು ಚಲಿಸಬಲ್ಲ ತರಬೇತಿ ಶಿಬಿರಗಳನ್ನು ಸ್ಥಾಪಿಸಿದೆ ಎಂದು ತಿಳಿಸಿವೆ.

ಪಾಕಿಸ್ಥಾನದ ಭಯೋತ್ಪಾದಕ ಗುಂಪು ಜಮಾತೆ-ಇ-ಇಸ್ಲಾಮಿ ರಾವಲಕೋಟ್’ನ ತಾರ್ನೂಟಿ ಮತ್ತು ಪೋತಿ ಬಾಲಾದಲ್ಲಿ ಈ ಭಯೋತ್ಪಾದಕ ಶಿಬಿರಗಳನ್ನು ಮುನ್ನಡೆಸುತ್ತಿದೆ. ಅಲ್ಲಿ ಭಾರತದಲ್ಲಿ ದಾಳಿ ನಡೆಸಲು ನೇಮಕಾತಿ ಮಾಡಿಕೊಂಡು ಬ್ರೈನ್ ವಾಷ್ ಮಾಡಿ, ಎಲ್ಲ ರೀತಿಯಲ್ಲೂ ಶಸ್ತ್ರಸಜ್ಜಿತಗೊಳಿಸಲಾಗುತ್ತಿದೆ ಎಂದಿದೆ.

ಜೈಷ್-ಎ-ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್-ಎ-ತೊಯ್ಬಾ ಸೇರಿದಂತೆ ವಿವಿಧ ಪಾಕಿಸ್ಥಾನಿ ಗುಂಪುಗಳ ಭಯೋತ್ಪಾದಕರು ಆಗಸ್ಟ್‌ 2019 ರಲ್ಲಿ ಪಾಕಿಸ್ಥಾನ ಸೇನೆಯ ಸಹಾಯದಿಂದ ಸ್ಥಾಪಿಸಲಾದ ಈ ತರಬೇತಿ ಶಿಬಿರಗಳ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಭಯೋತ್ಪಾದಕರಿಗೆ ಎಲ್’ಒಸಿ ದಾಟಲು ಪಾಕ್ ಸೇನೆ ಸಹಾಯ ಮಾಡುತ್ತಿದ್ದು, ಜಮ್ಮು ಕಾಶ್ಮೀರದ ಜನಪ್ರಿಯ ಧಾರ್ಮಿಕ ದೇವಾಲಯದ ಮೇಲೆ ದಾಳಿ ಮಾಡಲು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬೀಡುಬಿಟ್ಟಿರುವ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಿದ್ದತೆ ನಡೆಸಿದೆ ಎಂದು ಹೇಳಲಾಗಿದೆ.

ನಟೋರಿಯಸ್ ಟೆರರಿಸ್ಟ್‌ ಎಂದು ಗುರುತಿಸಲಾಗಿರುವ ಹಿಜ್ಬುಲ್ ಕಮಾಂಡರ್ ಶಮ್ಶರ್ ಖಾನ್’ಗೆ ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದ ಒಳನುಸುಳಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ.

ಈ ಕುರಿತಂತೆ ಝೀ ನ್ಯೂಸ್ ಪ್ರಕಟಿಸಿರುವ ಮಾಹಿತಿಯಂತೆ ಪಿಒಕೆ ಒಳಗೆ ಪ್ರವೇಶಿಸಿದ ಫೋಟೋಗಳಲ್ಲಿ ಮೋಸ್ಟ್‌ ವಾಂಟೆಡ್ ಭಯೋತ್ಪಾದಕರಿರುವುದು ಸ್ಪಷ್ಟವಾಗಿದೆ.

ಇನ್ನು, ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ 18 ಭಯೋತ್ಪಾದಕ ಶಿಬಿರಗಳು ಮತ್ತು ಟೆರರಿಸ್ಟ್‌ ಲಾಂಚ್ ಪ್ಯಾಡ್’ಗಳನ್ನು ಭಾರತೀಯ ಗುಪ್ತಚರ ಸಂಸ್ಥೆಗಳು ಗುರುತಿಸಿದ್ದು, ಅಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಿ, ಎಲ್‌ಒಸಿ ದಾಟಿ ಭಾರತಕ್ಕೆ ನುಸುಳಲು ತಯಾರು ಮಾಡಲಾಗುತ್ತಿದೆ. ಶಿಬಿರಗಳು ಮತ್ತು ಉಡಾವಣಾ ಪ್ಯಾಡ್’ಗಳನ್ನು ಪಾಕಿಸ್ಥಾನ ಸೇನೆ ಮತ್ತು ಐಎಸ್’ಐ ಸಂಪೂರ್ಣವಾಗಿ ಮೇಲ್ವಿಚಾರಣೆ ಮತ್ತು ಸಹಾಯ ಮಾಡುತ್ತಿದೆ ಎಂದು ಮಾಹಿತಿ ನೀಡಿದೆ.

ಇನ್ನು, ಏಜೆನ್ಸಿಗಳು ಪಿಒಕೆಯಲ್ಲಿ ಭಯೋತ್ಪಾದಕ ಶಿಬಿರಗಳನ್ನು ಮತ್ತು ನಿಯಂತ್ರಣ ರೇಖೆಯ ಉದ್ದಕ್ಕೂ ಲಾಂಚ್ ಪ್ಯಾಡ್‌ಗಳನ್ನು ಗುರುತಿಸಿವೆ. ಮನ್ಶೇರಾ, ಕೋಟ್ಲಿ ಮತ್ತು ಎ -3 ಎಂಬ ಮೂರು ವಲಯಗಳಲ್ಲಿ ಪ್ರಮುಖ ಭಯೋತ್ಪಾದಕ ಶಿಬಿರಗಳನ್ನು ಗುರುತಿಸಲಾಗಿದೆ. ಮನ್ಶೇರಾ ಅಡಿಯಲ್ಲಿ, ಬಾಲಕೋಟ್, ಗಹಿರ್, ಹಬೀಬುಲ್ಲಾ, ಬಾತ್ರಾಸಿ, ಚೆರೋ ಮಂಡಿ, ಶಿವಾಯ್ ನಲಾ, ಮುಸ್ಕರ, ಮತ್ತು ಅಬ್ದುಲ್ಲಾ ಬಿನ್ ಮಸೂದ್‌ನಲ್ಲಿ ಲಾಂಚ್ ಪ್ಯಾಡ್‌ಗಳಿವೆ. ಕೋಟ್ಲಿ ಪ್ರದೇಶದಲ್ಲಿ, ಗುಲ್ಪುರ, ಸೆಸಾ, ಬರಾಳಿ, ಡುಂಗಿ ಮತ್ತು ಕೋಟ್ಲಿಯಲ್ಲಿ ಭಯೋತ್ಪಾದಕ ಶಿಬಿರಗಳು ಮತ್ತು ಉಡಾವಣಾ ಪ್ಯಾಡ್‌ಗಳನ್ನು ಗುರುತಿಸಲಾಗಿದೆ. ಎ -3 ಸೆಕ್ಟರ್’ನಲ್ಲಿ ಕಾಳಿ ಘಾಟಿ ಮತ್ತು ಹಜೈರ್’ನಲ್ಲಿ ಭಯೋತ್ಪಾದಕ ಶಿಬಿರಗಳು ಕಂಡುಬಂದಿವೆ. ಇವುಗಳ ಜೊತೆಗೆ ಬಹವಾಲ್ಪುರ್, ಬುಂಬಾ ಮತ್ತು ಬರ್ನಾಲಾದಲ್ಲಿ ಹೊಸ ಶಿಬಿರಗಳನ್ನು ಗುರುತಿಸಲಾಗಿದೆ ಎಂದು ವರದಿಯಾಗಿದೆ.

Tags: Indiaindian armyintelligenceISIKannada NewsLoCPakistanPakistani Armyterror campsTerrorist Launch PadTerroristsಪಾಕಿಸ್ಥಾನ ಆಕ್ರಮಿತ ಕಾಶ್ಮೀರಪಾಕಿಸ್ಥಾನ ಸೇನೆಪಿಒಕೆಭಯೋತ್ಪಾದಕಭಾರತೀಯ ಗುಪ್ತಚರ ಇಲಾಖೆ
Previous Post

ಪಾಕಿಸ್ಥಾನವನ್ನು ಅಕ್ಷರಶಃ ನಡುಗಿಸಿದ ಭಾರತೀಯ ಸೇನೆಯ ಆ ಒಂದು ಮಾತೇನು ಗೊತ್ತಾ?

Next Post

ಮೋದಿ ವ್ಯಕ್ತಿಯಲ್ಲ, ಒಂದು ದೊಡ್ಡ ಶಕ್ತಿ ಎಂಬ ಪ್ರದರ್ಶನಕ್ಕೆ ಕಾಲ ಸನ್ನಿಹಿತವಾಗಿದೆ: ಕಾದು ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ವ್ಯಕ್ತಿಯಲ್ಲ, ಒಂದು ದೊಡ್ಡ ಶಕ್ತಿ ಎಂಬ ಪ್ರದರ್ಶನಕ್ಕೆ ಕಾಲ ಸನ್ನಿಹಿತವಾಗಿದೆ: ಕಾದು ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

September 3, 2025

ವಿಶ್ವ ವಾಲಿಬಾಲ್ ಪಂದ್ಯಾಟ | ರಾಷ್ಟ್ರೀಯ ಅರ್ಹತಾ ತಂಡಕ್ಕೆ ಕ್ರೈಸ್ಟ್‌ಕಿಂಗ್ ಶಾಲೆಯ ಶಗುನ್ ಆಯ್ಕೆ

September 3, 2025

ಮುಂಜಾನೆ ಸುವಿಚಾರ | ಅಂತರಂಗ ಬಹಿರಂಗ ಎರಡರಲ್ಲೂ ಶುದ್ಧವಾಗಿರುವ ಮನುಷ್ಯ ಸಾತ್ವಿಕ

September 3, 2025

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

September 3, 2025

ವಿಶ್ವ ವಾಲಿಬಾಲ್ ಪಂದ್ಯಾಟ | ರಾಷ್ಟ್ರೀಯ ಅರ್ಹತಾ ತಂಡಕ್ಕೆ ಕ್ರೈಸ್ಟ್‌ಕಿಂಗ್ ಶಾಲೆಯ ಶಗುನ್ ಆಯ್ಕೆ

September 3, 2025

ಮುಂಜಾನೆ ಸುವಿಚಾರ | ಅಂತರಂಗ ಬಹಿರಂಗ ಎರಡರಲ್ಲೂ ಶುದ್ಧವಾಗಿರುವ ಮನುಷ್ಯ ಸಾತ್ವಿಕ

September 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!