No Result
View All Result
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range
English Articles

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

by ಕಲ್ಪ ನ್ಯೂಸ್
April 13, 2026
0

Kalpa Media House  |  National | As temperatures continue to climb year after year, staying cool is no longer just...

Read moreDetails
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿರೀಕ್ಷೆಯಂತೆ ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 21, 2023
in ಶಿವಮೊಗ್ಗ
0
ನಿರೀಕ್ಷೆಯಂತೆ ಜೆಡಿಎಸ್ ಸೇರ್ಪಡೆಗೊಂಡ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಿರೀಕ್ಷೆಯಂತೆಯೇ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ “ಕೈ”ಪಕ್ಷಕ್ಕೆ ಗುಡ್ ಬೈ ಹೇಳಿ ತೆನೆ ಹೊತ್ತಿದ್ದಾರೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲು ಕೆ.ಬಿ ಪ್ರಸನ್ನ ಕುಮಾರ್ ತಯಾರಿ ನಡೆಸಿದ್ದರು. ಆದರೆ ಟಿಕೆಟ್ ಕೈತಿಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರೆ ಹಿನ್ನೆಲೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದರು. ಆದರೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಆಯನೂರು ಮಂಜುನಾಥ್ ಯಶಸ್ವಿಯಾಗಿದ್ದರು.
ಹೀಗಾಗಿ ಕೆ.ಬಿ. ಪ್ರಸನ್ನ ಕುಮಾರ್ ಕಾಂಗ್ರೆಸ್ ನಲ್ಲಿ ಮುಂದುವರೆಯುತ್ತಾರೆ ಎಂಬ ಸುದ್ದಿ ಇತ್ತಾದರೂ ಇದೀಗ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್ ಹಾಗೂ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ಪ್ರಸನ್ನಕುಮಾರ್ ಅವರನ್ನು ಜೆಡಿಎಸ್ ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಕೆ.ಬಿ.ಪ್ರಸನ್ನ ಕುಮಾರ್ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.
Kalahamsa Infotech private limitedಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರೊಂದಿಗೆ ಕೆಬಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ  ನಗರಪಾಲಿಕೆ ಮಾಜಿ ಸದಸ್ಯರಾದ ಬೊಮ್ಮನಕಟ್ಟೆ ಮಂಜುನಾಥ್, ರಘು ಮತ್ತಿತರರು ಕಾಂಗ್ರೇಸ್ ಸೇರ್ಪಡೆಗೊಂಡಿದ್ದಾರೆ.

ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಜೆಡಿಎಸ್ ಸೇರ್ಪಡೆಯಿಂದ ಶಿವಮೊಗ್ಗ ನಗರದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: H D DevegowdaJDSK B Prasanna KumarKannada News WebsiteLatest News KannadaShimogaShivamoggaShivamogga Newsಎಚ್.ಡಿ. ದೇವೇಗೌಡಕೆ.ಬಿ. ಪ್ರಸನ್ನ ಕುಮಾರ್ಜೆಡಿಎಸ್ಶಿವಮೊಗ್ಗ
Share197Tweet123Send
Previous Post

ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಚಲಾಗೆ ಶೇ.96 ಅಂಕ

Next Post

ತರೀಕೆರೆ ಬಳಿ ಭೀಕರ ಅಪಘಾತ: ಭದ್ರಾವತಿ ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರಿಗೆ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತರೀಕೆರೆ ಬಳಿ ಭೀಕರ ಅಪಘಾತ: ಭದ್ರಾವತಿ ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರಿಗೆ ಗಾಯ

ತರೀಕೆರೆ ಬಳಿ ಭೀಕರ ಅಪಘಾತ: ಭದ್ರಾವತಿ ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರಿಗೆ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

ಟಾಟಾ ಮೋಟಾರ್ಸ್ ಬಿಲಿಯನ್ಇ ಮೊಬಿಲಿಟಿಗೆ ಮೊದಲ ಬ್ಯಾಚ್ ಎಲೆಕ್ಟ್ರಿಕ್ ಪ್ರೈಮಾ ವಿತರಣೆ

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL