Read - < 1 minute
ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ #BJP ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ರಾಜ್ಯದಲ್ಲಿ ಬಾಕಿ ಉಳಿಸಿಕೊಂಡಿದ್ದ ಕ್ಷೇತ್ರಗಳಲ್ಲಿ ಅಳೆದು ತೂಗಿ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಯಾವ ಕ್ಷೇತ್ರಕ್ಕೆ ಯಾರು?
- ಬೆಳಗಾವಿ-ಜಗದೀಶ್ ಶೆಟ್ಟರ್
- ರಾಯಚೂರು- ರಾಜಾ ಅಮರೇಶ್ವರ ನಾಯಕ್
- ಉತ್ತರ ಕನ್ನಡ- ವಿಶ್ವೇಶ್ವರ ಹೆಗಡೆ ಕಾಗೇರಿ
- ಚಿತ್ರದುರ್ಗ- ಡಾ. ಕೆ.ಸುಧಾಕರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post