Saturday, June 10, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಜೇಟ್ಲಿ ನಿಧನ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಜೇಟ್ಲಿ ಕುಟುಂಬಸ್ಥರು ಹೇಳಿದ ಮಾತು ಮೈ ಜುಮ್ ಎನಿಸುತ್ತದೆ!

August 24, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ನವದೆಹಲಿ: ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ವಿಧಿವಶರಾಗಿದ್ದು, ಈ ಮೂಲಕ ಬಿಜೆಪಿ ಮನೆಯಲ್ಲಿ ಸೂತಕದ ಛಾಯೆ ಅವರಿಸಿದೆ. ಇದೇ ವೇಳೆ ಪೂರ್ವ ನಿರ್ಧಾರಿತ ಅಧಿಕೃತ ಸಭೆಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದು, ಇಂದು ಅಬುದಾಬಿಯಲ್ಲಿದ್ದಾರೆ.

ಅಬುದಾಬಿಯಲ್ಲಿ ನಡೆಯುತ್ತಿದ್ದ ಮಹತ್ವದ ಸಭೆಯಲ್ಲಿ ತಲ್ಲೀನರಾಗಿದ್ದ ಮೋದಿಯವರಿಗೆ ಅರುಣ್ ಜೇಟ್ಲಿ ನಿಧನದ ಸುದ್ದಿ ಬರಸಿಡಿಲಿನಂತೆ ಎರಗಿದೆ.

ತತಕ್ಷಣವೇ ಕರೆ ಮಾಡಿ ಜೇಟ್ಲಿ ಪತ್ನಿ ಹಾಗೂ ಪುತ್ರನೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಸಾಂತ್ವನ ಹೇಳಿದ್ದಾರೆ. ಹಾಗೆಯೇ, ವಿದೇಶ ಪ್ರವಾಸ ಮೊಟಕುಗೊಳಿಸಿ, ಹಿಂತಿರುಗುವ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಆದರೆ, ಇದಕ್ಕೆ ಜೇಟ್ಲಿ ಕುಟುಂಬಸ್ಥರು ಹೇಳಿದ್ದೇನು ಗೊತ್ತಾ?

ಯಾವುದೇ ಕಾರಣಕ್ಕೂ ನಿಮ್ಮ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಹಿಂತಿರುಗಬೇಡಿ. ಇಲ್ಲಿ ನೀವು ಬರುವುದಕ್ಕಿಂತಲೂ ದೇಶಕ್ಕಾಗಿ ದುಡಿಯುತ್ತಿರುವ ನಿಮ್ಮ ಕರ್ತವ್ಯ ಮುಖ್ಯ. ಕರ್ತವ್ಯ ಮೊದಲು ಎಂದು ಅವರು(ಅರುಣ್ ಜೇಟ್ಲಿ) ಎಂದಿಗೂ ಹೇಳುತ್ತಿದ್ದರು. ದೇಶ ಮೊದಲು… ಮಿಕ್ಕಿದ್ದೆಲ್ಲವೂ ನಂತರ… ಎಂದು ಹೇಳುವ ಮೂಲಕ ಜೇಟ್ಲಿ ಅಗಲಿಕೆಯ ನೋವಿನಲ್ಲೂ ಸಹ ಸಾರ್ಥಕತೆ ಮರೆದಿದ್ದಾರೆ ಅವರ ಕುಟುಂಬಸ್ಥರು.

ಆದರೆ, ತಮ್ಮ ಆತ್ಮ ಸ್ನೇಹಿತರಲ್ಲಿ ಒಬ್ಬರಾಗಿದ್ದ, ತಮ್ಮ ಸಂಪುಟದಲ್ಲಿ ಪ್ರಮುಖ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿ ಬೆಂಬಲ ನೀಡಿದ್ದ ಜೇಟ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿಯವರು ತಮ್ಮ ವಿದೇಶ ಪ್ರವಾಸವನ್ನು ಮೊಟಕುಗೊಳಿಸಿ ಹಿಂತಿರುಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Tags: Arun Jaitely DeathArunJaitleyPassedAwayKannada NewsPM Narendra Modiಅರುಣ್_ಜೇಟ್ಲಿಅರುಣ್_ಜೇಟ್ಲಿ_ಅಸ್ತಂಗತಅರುಣ್_ಜೇಟ್ಲಿ_ವಿಧಿವಶಪ್ರಧಾನಿ ನರೇಂದ್ರ ಮೋದಿಮಾಜಿ ಸಚಿವ ಅರುಣ್ ಜೇಟ್ಲಿ ವಿಧಿವಶ
Previous Post

ಬಿಜೆಪಿ ಪಾಲಿನ ಚುನಾವಣಾ ಚಾಣಾಕ್ಷರಾಗಿದ್ದ ಜೇಟ್ಲಿ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

Next Post

ಬಿಜೆಪಿ ಹಿರಿಯ ನಾಯಕರ ಸಾಲುಸಾಲು ನಿಧನ: ಕಾರಣವೇನು ಗೊತ್ತಾ? ಇಲ್ಲಿದೆ ಓದಿ ರೋಚಕ ವಿಚಾರ

kalpa

kalpa

Next Post

ಬಿಜೆಪಿ ಹಿರಿಯ ನಾಯಕರ ಸಾಲುಸಾಲು ನಿಧನ: ಕಾರಣವೇನು ಗೊತ್ತಾ? ಇಲ್ಲಿದೆ ಓದಿ ರೋಚಕ ವಿಚಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ

June 10, 2023

ಮಾಜಿ ಸಚಿವ ಈಶ್ವರಪ್ಪ ಅಪರೂಪದ ರಾಜಕಾರಣಿ: ಕಾಶಿ ಪೀಠದ ಶ್ರೀಗಳು

June 10, 2023

ರಾಮರಾಜ್ ಕಾಟನ್ ಪಾರಂಪರಿಕ ಬ್ರಾಂಡ್ ಪಯಣದಲ್ಲಿ ಜೂನ್ 11 ಐತಿಹಾಸಿಕ ಕ್ಷಣ

June 10, 2023

ನವೀನ್ ಕುಮಾರ್‌ಗೆ ದಾವಣಗೆರೆ ವಿಶ್ವವಿದ್ಯಾಲಯದ ಪಿಹೆಚ್ ಡಿ ಪದವಿ

June 10, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ

June 10, 2023

ಮಾಜಿ ಸಚಿವ ಈಶ್ವರಪ್ಪ ಅಪರೂಪದ ರಾಜಕಾರಣಿ: ಕಾಶಿ ಪೀಠದ ಶ್ರೀಗಳು

June 10, 2023

ರಾಮರಾಜ್ ಕಾಟನ್ ಪಾರಂಪರಿಕ ಬ್ರಾಂಡ್ ಪಯಣದಲ್ಲಿ ಜೂನ್ 11 ಐತಿಹಾಸಿಕ ಕ್ಷಣ

June 10, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!