Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ರಾಯರ ಸನ್ನಿಧಿಯಲ್ಲಿ ‘ಬ್ರಾಹ್ಮಿ’ ಆರಂಭ

July 18, 2018
in ಸಿನೆಮಾ
0 0
0
Share on facebookShare on TwitterWhatsapp
Read - < 1 minute

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ದೊಡ್ಡ ಅಲೆ ಮೂಡಿಸಿರುವುದು ಎಲ್ಲರಿಗೂ ಗೊತ್ತಿರುವಂತಹ ವಿಷಯ. New age Film Makers ನಮ್ಮ ಚಿತ್ರರಂಗವನ್ನು ಇನ್ನೂ ಉನ್ನತ ಸ್ಥಾನಕ್ಕೆ ಬೆಳೆಸಿರುವುದು ಹೆಮ್ಮೆಯ ವಿಚಾರ. ಕಥಾವಸ್ತು ಹಾಗು ಕಥೆ ಆಧಾರಿತ ಸಿನಿಮಾಗಳು ಈಗಾಗಲೆ ಪ್ರೇಕ್ಷಕರ ಮನಸೆಳೆದಿರುವುದು ಬಹುತೇಕ ಸತ್ಯ. ಇಂತಹಒಂದು ಹೊಸ ಅಲೆಯಲ್ಲಿ, ಹೊಸ ಕನಸುಗಳನ್ನು ಕಟ್ಟಿಕೊಂಡು, ಹೊಸ ಹುಮ್ಮಸ್ಸಿನಿಂದ ಪ್ರೇಕ್ಷಕರಿಗೆ ಒಂದು ವಿನೂತನವಾದ ಕಥೆಯನ್ನು ಹೇಳಲು ಹೊರಟಿದೆ ‘ಬ್ರಾಹ್ಮಿ’ ಚಿತ್ರತಂಡ.

‘ಬ್ರಾಹ್ಮಿ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಸವನಗುಡಿಯಲ್ಲಿರುವ ರಾಯರ ಮಠದಲ್ಲಿ ನೆರೆವೇರಿತು. ಹಿರಿಯ ಛಾಯಾಗ್ರಾಹಕರಾದ ಜಿ.ಎಸ್. ಭಾಸ್ಕರ್ ಅವರು ಕ್ಯಾಮೆರ ಚಾಲನೆ ಮಾಡಿದರು ಹಾಗೂ ಹಿರಿಯ Photo Journalist ಡಿ.ಸಿ. ನಾಗೇಶ್ ರವರು ಆರಂಭ ಫಲಕ ತೋರಿದರು.

ಈ ಹಿಂದೆ ಉರ್ವಿ ಎಂಬ ಸಿನಿಮಾ ನಿರ್ದೇಶಿಸಿದ್ದ ಪ್ರದೀಪ್ ವರ್ಮ ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಬೆಳದಿಂಗಳ ಬಾಲೆ ನಟಿ ಸುಮನ್ ನಗರ್ಕರ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರ ಜೊತೆ ಖ್ಯಾತ ನಟ ರಮೇಶ್ ಭಟ್‌ರವರು ವಿಶಿಷ್ಟವಾದ ಪಾತ್ರದಲ್ಲಿ ಜನರ ಮನಸ್ಸನ್ನುಗೆಲ್ಲಲು ಸಜ್ಜಾಗಿದ್ದಾರೆ.

ಈ ಸಿನಿಮಾ ಸುಮನ್ ನಗರ್ಕರ್‌ರವರ ನೂತನ, ನಿರ್ಮಾಣ ಸಂಸ್ಥೆಯಾದ “”SumanNagarkar Productions” banner ” ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇವರ ಶ್ರಮಕ್ಕೆ ಕೈಜೋಡಿಸಿದವರು Mayur Motion Pictures ದ ಮಂಜುನಾಥ್ ಹಾಗೂ Prayog Studioನ ಪ್ರದೀಪ್‌ಕುಮಾರ್. ಸುಮನ್ ನಗರ್ಕರ್ ಅವರ ಪತಿ ಗುರು(ಗುರುದೇವ್ ನಾಗರಾಜ್) ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಈ Musical Thriller ಚಿತ್ರಕ್ಕೆ ಸಂಭಾಷಣೆ ಬರೆದವರು ರಂಗಕರ್ಮಿ, ಬರಹಗಾರ ಅಭಿಷೇಕ್ ಅಯ್ಯಂಗಾರ್. ಕಿರಣ್ ಕಾವೇರಪ್ಪ ಚಿತ್ರದ ಗೀತರಚನೆಕಾರರು.

ಬ್ರಾಹ್ಮಿ ಅರ್ಥಾತ್ ಸರಸ್ವತಿ, ಕಲೆ ಹಾಗೂ ವಿದ್ಯೆಗೆ ಆರಾಧ್ಯದೇವಿ ಸರಸ್ವತಿಯೇ, ಈ ಸಿನಿಮಾದ ಮುಖ್ಯ ಕಥಾವಸ್ತು. ‘‘ಆಧ್ಯ’’ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿರುವಂತಹ ಕಲಾವಿದೆ. ತನ್ನ ಬದುಕನ್ನೇ ಸಂಗೀತಕ್ಕೆ ಮುಡುಪಾಗಿಟ್ಟಿದ್ದು, ಅಂತಹ ಮಹಾನ್ ಕಲಾವಿದೆಗೆ ತಾನು ಪೂಜಿಸುತ್ತಿದ್ದ ಸಂಗೀತವೇ ಮರೀಚಿಕೆಯಾದಾಗ ಅದನ್ನು ಹಿಂಪಡೆಯಲು ಆಧ್ಯ ಪಡುವ ಶ್ರಮವೇ ಬ್ರಾಹ್ಮಿಯ ಮುಖ್ಯಕಥಾವಸ್ತು.

ಇಳಾ ಎನ್ನುವ ಪಾತ್ರವನ್ನು ರಂಗಭೂಮಿ ನಟಿ ಅನೂಷಾ ಕೃಷ್ಣ ಹಾಗು ಮತ್ತೊಂದು ಮುಖ್ಯ ಪಾತ್ರದಲ್ಲಿ ಬಿ.ಜಿ. ಸತ್ಯ ಮಾಡಲಿದ್ದಾರೆ. ಈ ಚಿತ್ರಕ್ಕೆ ಬಿಂದುಮಾಲಿನಿ ಅವರ ಸಂಗೀತ ನಿರ್ದೇಶನವಿದೆ.

ಸೂಕ್ಷ್ಮ ವಿಷಯವನ್ನು ಸರಳವಾಗಿ ಮನಮುಟ್ಟುವಂತೆ ಅಂದವಾದ ಚಿತ್ರಕಥೆಯನ್ನು ಪ್ರದೀಮ್ ವರ್ಮ ಹಾಗೂ ವಿಶ್ವನಾಥ ಆರ್ ಪೆಡ್ನೇಕರ್ ಬರೆದಿದ್ದಾರೆ. ಈ ಸಿನಿಮಾಗೆ D.O.P ಆಗಿ ಗುರುಪ್ರಸಾದ್ ನರ್ನಾಡ್ ಕೆಲಸ ಮಾಡುತ್ತಿದ್ದಾರೆ.

ಕನ್ನಡ ಚಿತ್ರರಂಗವೂ ವಿಶೇಷ ತಿರುವಿನಲ್ಲಿ ನಿಂತಿರುವುದು ಸತ್ಯ. ಅಂತಹ ಒಂದು ತಿರುವಿನಲ್ಲಿ ಹೊಸದೊಂದು ತಿರುವನ್ನು ಸೃಷ್ಠಿಸಲು ಬ್ರಾಹ್ಮಿ ಚಿತ್ರತಂಡ ಸಜ್ಜಾಗಿದೆ.

Tags: brahmi kannada movieKannada MoviesSandlwoodSuman Nagarkarಬ್ರಾಹ್ಮಿಸುಮನ್ ನಗರ್ಕರ್‌
Previous Post

ಕುಮಾರಿ 21 f ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್

Next Post

ಗರ ಚಿತ್ರದ ತಮ್ಮ ಪಾತ್ರಕ್ಕೆ ಧ್ವನಿ ನೀಡಿದ ಜಾನಿಲೀವರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗರ ಚಿತ್ರದ ತಮ್ಮ ಪಾತ್ರಕ್ಕೆ ಧ್ವನಿ ನೀಡಿದ ಜಾನಿಲೀವರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!