Wednesday, October 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

3-4 ದಿನದಲ್ಲಿ ಪುಲ್ವಾಮಾ ಮಾದರಿಯಲ್ಲಿ ಯೋಧರ ಮೇಲೆ ಭಾರೀ ದಾಳಿ? ಗುಪ್ತಚರ ಇಲಾಖೆ

March 8, 2019
in ರಾಷ್ಟ್ರೀಯ
0 0
0
PTI Photo

PTI Photo

Share on facebookShare on TwitterWhatsapp
Read - < 1 minute

ಶ್ರೀನಗರ: ಪುಲ್ವಾಮಾದಲ್ಲಿ ಸಿಆರ್’ಪಿಎಫ್ ಕಾನ್ವೆ ಮೇಲೆ ನಡೆದ ಭೀಕರ ದಾಳಿಯ ಮಾದರಿಯಲ್ಲೇ ಮುಂದಿನ 3-4 ದಿನಗಳಲ್ಲಿ ಯೋಧರ ಮೇಲೆ ಮತ್ತೊಂದು ಭೀಕರ ದಾಳಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಸರ್ಕಾರವನ್ನು ಎಚ್ಚರಿಸಿದೆ.

ಈ ಕುರಿತಂತೆ ಉನ್ನತ ಮೂಲಗಳ ಮಾಹಿತಿಯಂತೆ ವರದಿಯಾಗಿದ್ದು, ಜೈಷ್ ಉಗ್ರ ಸಂಘಟನೆ ಅತಿ ಶೀಘ್ರದಲ್ಲೇ ಮತ್ತೊಂದು ಭೀಕರ ದಾಳಿಗೆ ಸಜ್ಜಾಗಿದೆ. ಭಾರತೀಯ ವಾಯುಸೇನೆ ಬಾಲಾಕೋಟ್ ಮೇಲೆ ಅತಿದೊಡ್ಡ ದಾಳಿ ನಡೆಸಿ, ಉಗ್ರರ ತರಬೇತಿ ಶಿಬಿರವನ್ನು ನಾಶ ಮಾಡಿದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಸೇಡು ತೀರಿಸಿಕೊಳ್ಳಲು ಜೈಷ್ ಸಜ್ಜಾಗಿದೆ ಎಂದು ವರದಿಯಾಗಿದೆ.

ಸೂಕ್ಷ್ಮ ವರದಿಯಂತೆ ದಕ್ಷಿಣ ಕಾಶ್ಮೀರದ ಕ್ವಾಜಿಗುಂಡ್ ಹಾಗೂ ಅನಂತನಾಗ್ ಪ್ರದೇಶಗಳಲ್ಲಿ ದಾಳಿ ನಡೆಸಲು ಜೈಷ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಸಂಚು ರೂಪಿಸಿದ್ದಾನೆ ಎನ್ನಲಾಗಿದೆ. ದಾಳಿಗೆ ಹಿಂದಿಗಿಂತಲೂ ಭಾರೀ ಪ್ರಮಾಣದಲ್ಲಿ ಐಇಡಿ ಬಳಕೆ ಮಾಡಲು ಆತ ನಿರ್ಧರಿಸಿದ್ದು, ಇದಕ್ಕಾಗಿ ಟಾಟಾ ಸುಮೋ ಎಸ್’ಯುವಿ ವಾಹನ ಬಳಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಾದ್ಯಂತ ನಿನ್ನೆ ರಾತ್ರಿಯಿಂದಲೇ ಭದ್ರತೆ ಹೆಚ್ಚಿಸಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿನ್ನೆಯಷ್ಟೇ ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ದಾಳಿ ನಡೆದು ಓರ್ವ ನಾಗರಿಕ ಸಾವನ್ನಪ್ಪಿದ್ದು 28ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗ್ರೆನೇಡ್ ದಾಳಿ ನಡೆಸಿದ ಬೆನ್ನಲ್ಲೇ, ಜೈಷ್ ಉಗ್ರ ಸಂಘಟನೆಯ ಸದಸ್ಯನೊಬ್ಬನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ.

Tags: Anantnagindian armyintelligence agenciesJaish-e-MohammedJammu KashmirKannada NewsPulwama-style attackQazigundಗುಪ್ತಚರ ಇಲಾಖೆಜೈಷ್ ಉಗ್ರ ಸಂಘಟನೆಪುಲ್ವಾಮಾ ಉಗ್ರರ ದಾಳಿ
Previous Post

ಸ್ತ್ರೀ ಆರೋಗ್ಯದ ರಕ್ಷಣೆ, ದೇಶದ ಪ್ರಗತಿಗೆ ಪೋಷಣೆ

Next Post

ಮಂಡ್ಯದಲ್ಲಿ ಬಿಜೆಪಿ ಯಾಕೆ ಗೆಲ್ಲಲ್ಲ ಗೊತ್ತಾ? ಬಿಜೆಪಿ ಕಾರ್ಯಕರ್ತನ ಮನದ ಮಾತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಂಡ್ಯದಲ್ಲಿ ಬಿಜೆಪಿ ಯಾಕೆ ಗೆಲ್ಲಲ್ಲ ಗೊತ್ತಾ? ಬಿಜೆಪಿ ಕಾರ್ಯಕರ್ತನ ಮನದ ಮಾತು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ರಾಜ್ಯ ಸರ್ಕಾರಿ ನೌಕಕರಿಗೆ ದೀಪಾವಳಿ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ?

October 15, 2025

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

October 15, 2025

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

October 15, 2025

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ರಾಜ್ಯ ಸರ್ಕಾರಿ ನೌಕಕರಿಗೆ ದೀಪಾವಳಿ ಗಿಫ್ಟ್ | ತುಟ್ಟಿ ಭತ್ಯೆ ಹೆಚ್ಚಳ | ಎಷ್ಟು ಏರಿಕೆ?

October 15, 2025

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

October 15, 2025

ಕೃಷ್ಣ ಮಠಕ್ಕೆ ದತ್ತಾತ್ರೇಯ ಹೊಸಬಾಳೆ, ನಟಿ ಜಯಪ್ರದಾ, ಟೆನ್ನಿಸ್ ಆಟಗಾರ್ತಿ ಸೈನಾ ನೆಹ್ವಾಲ್ ಭೇಟಿ

October 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!